ವನಿತಾ ಸಮಾಜ ಮತ್ತು ಈಶ್ವರಮ್ಮ ಟ್ರಸ್ಟ್ ವತಿಯಿಂದ ವನಿತಾ ಸಮಾಜದ ಸತ್ಯಸಾಯಿ ರಂಗ ಮಂದಿರದಲ್ಲಿ ಇಂದು ಸಂಜೆ 5ಕ್ಕೆ `ನಾಗಮ್ಮ ಆಂಟಿ- ಒಂದು ನೆನಪು’ ಕಾರ್ಯಕ್ರಮ ನಡೆಯಲಿದೆ.
ಸಾಧನಾಶ್ರಮದ ಮಾತಾಜಿ ಯೋಗಾನಂದಮಯಿಯವರ ದಿವ್ಯ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಹಿರಿಯ ಪತ್ರಕರ್ತ ಬಿ.ಎನ್. ಮಲ್ಲೇಶ್, ಶೈಕ್ಷಣಿಕ ಸಲಹೆಗಾರ ಜಗನ್ನಾಥ್ ನಾಡಿಗೇರ್ ಮತ್ತು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುವರು.