ವೀರೇಶ್ವರ ಪುಣ್ಯಾಶ್ರಮದಲ್ಲಿ ಅಂಧ ವಿದ್ಯಾರ್ಥಿಗಳಿಗೆ ಸಂಗೀತ ವಿದ್ಯಾಭ್ಯಾಸ

ದಾವಣಗೆರೆ, ಜು. 4- ನಗರದ ಸುತ್ತಮುತ್ತಲಿನ ಹಳ್ಳಿಗಳಲ್ಲಿನ 10 ರಿಂದ 18ರ ವಯೋಮಾನದ ಒಳಗಿನ ಅಂಧ ಮಕ್ಕಳಿಗೆ ನಗರ ಸಮೀಪದ ಬಾಡಾ ಕ್ರಾಸ್‌ನಲ್ಲಿರುವ ವೀರೇಶ್ವರ ಪುಣ್ಯಾಶ್ರಮದಲ್ಲಿ ಪಂ. ಪಂಚಾಕ್ಷರ ಗವಾಯಿಗಳವರ ಅಂಧರ ಶಿಕ್ಷಣ ಸಮಿತಿಯಿಂದ ಸಂಗೀತ ವಿದ್ಯಾಭ್ಯಾಸ ಕಲಿಯಲು ಅವಕಾಶವಿರುತ್ತದೆ ಎಂದು ಸಮಿತಿಯಯ ಕಾರ್ಯದರ್ಶಿ ತಿಳಿಸಿದ್ದಾರೆ.

ಅಂಧ ವಿದ್ಯಾರ್ಥಿಗಳಿಗೆ ಊಟ, ವಸತಿ, ವಿದ್ಯೆ ಉಚಿತವಾಗಿ ಸಂಸ್ಥೆಯ ವತಿಯಿಂದ ನೀಡಲಾಗುವುದು. ವಿವರಗಳಿಗೆ 98804 74059, 99022 17290 ಈ ಸಂಖ್ಯೆಗಳಿಗೆ ಸಂಪರ್ಕಿಸಬಹುದಾಗಿದೆ.

error: Content is protected !!