ನಗರದಲ್ಲಿ ಇಂದು ಬಿಜೆಪಿ ಪ್ರತಿಭಟನೆ

ಪರಿಶಿಷ್ಟ ಜಾತಿಗೆ ಸೇರಿದ ರಾಜ್ಯಪಾಲರಿಗೆ ಕಾಂಗ್ರೆಸ್ ಮುಖಂಡರು ಅವಮಾನ ಮಾಡಿ ದ್ದನ್ನು ಖಂಡಿಸಿ, ಮುಖ್ಯಮಂತ್ರಿ ರಾಜೀನಾಮೆಗಾಗಿ ಒತ್ತಾಯಿಸಿ ಜಿಲ್ಲಾ ಬಿಜೆಪಿಯಿಂದ ಗುರುವಾರ ಬೃಹತ್ ಪ್ರತಿಭಟನೆ ನಡೆಸಲಾಗು ವುದು ಎಂದು ಜಿಲ್ಲಾಧ್ಯಕ್ಷ  ಎನ್. ರಾಜಶೇಖರ್ ಹೇಳಿದರು.

ಬೆಳಿಗ್ಗೆ 10.30ಕ್ಕೆ ಪಕ್ಷದ ಕಚೇರಿಯಿಂದ ಮೆರವಣಿಗೆ ಹೊರಟು ಗಾಂಧಿ ವೃತ್ತದ ಮೂಲಕ ಉಪ ವಿಭಾಗಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸ ಲಾಗುವುದು ಎಂದು ಹೇಳಿದರು.

error: Content is protected !!