ನಗರದಲ್ಲಿ ಇಂದು ಶ್ರೀ ಕೃಷ್ಣ ಜಯಂತಿ

ಜಿಲ್ಲಾ ಡಳಿತದ ವತಿಯಿಂದ ಇಂದು ಬೆಳಗ್ಗೆ 11ಕ್ಕೆ ಜಿಲ್ಲಾಡಳಿತ ಭವನ ದಲ್ಲಿ ಶ್ರೀಕೃಷ್ಣ ಜಯಂತಿ ಆಯೋ ಜಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ ತಿಳಿಸಿದ್ದಾರೆ.

error: Content is protected !!