ದಾವಣಗೆರೆ, ಆ. 29 – ಜ್ಞಾನ ಸೌರಭ ಕಲ್ಚರಲ್ ಅಂಡ್ ಎಜುಕೇಷನಲ್ ಟ್ರಸ್ಟ್ನ ಎಸ್ಜೆಎಂ ಪಬ್ಲಿಕ್ ಸ್ಕೂಲ್ ಇವರ ಮತ್ತು ಲಯನ್ಸ್ ಕ್ಲಬ್ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ನಗರ ಮಟ್ಟದ ಚಿನ್ನರ ಶ್ರೀಕೃಷ್ಣ ಮತ್ತು ರಾಧೆಯ ವೇಷಭೂಷಣ ಸ್ಪರ್ಧೆಯನ್ನು ನಾಡಿದ್ದು ದಿನಾಂಕ 31ರಂದು ಬೆಳಿಗ್ಗೆ 10.30ಕ್ಕೆ ನಗರದ ಲಯನ್ಸ್ ಭವನದಲ್ಲಿ ಏರ್ಪಡಿಸಲಾಗಿದೆ ಎಂದು ಟ್ರಸ್ಟ್ನ ಅಧ್ಯಕ್ಷ ಡಿ. ಮಹೇಶ್ವರಪ್ಪ ತಿಳಿಸಿದ್ದಾರೆ.
August 30, 2024