ಇಂದು ಅನ್ನ ಸಂತರ್ಪಣೆ

ವಿನೋಬನಗರದ ಶ್ರೀ ವರಸಿದ್ದಿ ವಿನಾಯಕ ಸೇವಾ ಸಮಿತಿಯಿಂದ 32ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ದಾವಣಗೆರೆ-ಹರಿಹರ ಅರ್ಬನ್‌ ಸಹಕಾರ ಸಮುದಾಯ ಭವನದಲ್ಲಿ ಇಂದು ಮಧ್ಯಾಹ್ನ 12.30ಕ್ಕೆ ಅನ್ನ ಸಂತರ್ಪಣೆ  ನಡೆಯಲಿದೆ. ನಾಡಿದ್ದು ಭಾನುವಾರ ಮೆರವಣಿಗೆ ಮೂಲಕ ಬಾತಿ ಕೆರೆಯಲ್ಲಿ  ವಿಸರ್ಜಿಸಲಾಗುವುದು.

error: Content is protected !!