ದಾವಣಗೆರೆ, ಅ. 7 – ದಾವಣಗೆರೆ ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿ ಆರ್.ಜಿ. ಕುಬೇಂದ್ರಪ್ಪ, (ಕಬ್ಬೂರು ಕ್ಷೇತ್ರ) ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ಸಿ.ಯು. ಜ್ಯೋತಿ (ಬಾಡಾ ಕ್ಷೇತ್ರ) ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾ ರೆಂದು ಚುನಾವಣಾಧಿಕಾರಿ ಭಾಗ್ಯಶ್ರೀ ತಿಳಿಸಿದ್ದಾರೆ.
ಪಿಎಲ್ಡಿ ಬ್ಯಾಂಕ್ಗೆ ಅಧ್ಯಕ್ಷರಾಗಿ ಆರ್.ಜಿ. ಕುಬೇರಪ್ಪ, ಉಪಾಧ್ಯಕ್ಷರಾಗಿ ಸಿ.ಯು. ಜ್ಯೋತಿ
