ನಗರದಲ್ಲಿ ಇಂದು ಗಣಹೋಮ, ದುರ್ಗಾಹೋಮ

ಚಿಕ್ಕಮ್ಮಣಿ ದೇವರಾಜ ಅರಸು ಬಡಾವಣೆಯ ಶ್ರೀ ನಾಗರಿಕ ಕ್ಷೇಮಾಭಿವೃದ್ಧಿ ಸಮಿತಿ, ಅಪ್ಪು ಅಭಿಮಾನಿ ಬಳಗ ಹಾಗೂ ಶ್ರೀ ಬನ್ನಿಮಹಾಂಕಾಳಿ ದೇವಿ ದೇವಸ್ಥಾನ ಸಮಿತಿ ವತಿಯಿಂದ 3 ನೇ ವರ್ಷದ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಸಂಜೆ 4 ಗಂಟೆಗೆ ಮಹಾಸಂಕಲ್ಪ, ಮಹಾಪೂಜೆ, ಪುಣ್ಯಾಹ ನವಗ್ರಹ ಆರಾಧನೆ, ಗಣಹೋಮ, ದುರ್ಗಾಹೋಮ, ಸಂಜೆ 6 ಗಂಟೆಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.

error: Content is protected !!