ನಗರದಲ್ಲಿಂದು ಕನ್ಯಾಪೂಜೆ

ವಿಶ್ವ ಹಿಂದು ಪರಿಷದ್ ಹಾಗೂ ಸಾರ್ವಜನಿಕ ವಿಜಯದಶಮಿ ಮಹೋತ್ಸವದ ಅಂಗವಾಗಿ ಶ್ರೀ ಬೀರಲಿಂಗೇಶ್ವರ ಮೈದಾನದಲ್ಲಿ ಇಂದು 6 ರಿಂದ 7 ರವರೆಗೆ ಪ್ರೇರಣಾ ಸಾಂಸ್ಕೃತಿಕ ಸಂಸ್ಥೆ ವತಿಯಿಂದ `ಕನ್ಯಾಪೂಜಾ’ ಕಾರ್ಯಕ್ರಮ ಹಾಗೂ ಅದಮ್ಯ ಆರ್ಟ್ಸ್ ಫೌಂಡೇಶನ್ ಕನ್ನಡ ಜಾನಪದ ಪರಿಷತ್ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ.

error: Content is protected !!