ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ರವರೆಗೆ ಮಲೇಬೆನ್ನೂರು ಲಯನ್ಸ್ ಕ್ಲಬ್ ಮತ್ತು ಶ್ರೀ ವೀರಭದ್ರೇಶ್ವರ ಚಾರಿಟಬಲ್ ಟ್ರಸ್ಟ್ ಹಾಗೂ ಕಡ್ಲಿ ಐವಿಎಫ್ ಸೆಂಟರ್ (ದಾವಣಗೆರೆ) ಇವರ ವತಿಯಿಂದ ಬಂಜೆತನ ನಿವಾರಣಾ ಕುರಿತು ಉಚಿತ ಸಮಾಲೋಚನಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಲಯನ್ಸ್ ವಲಯಾಧ್ಯಕ್ಷ ಚಿಟ್ಟಕ್ಕಿ ನಾಗರಾಜ್ ತಿಳಿಸಿದ್ದಾರೆ.
February 24, 2025