ನಗರದಲ್ಲಿ ಇಂದು ಸರ್ವಜ್ಞ ಜಯಂತಿ

ದಾವಣಗೆರೆ ಜಿಲ್ಲಾಡಳಿತದ ವತಿಯಿಂದ ಇಂದು ಸಂತ ಕವಿ ಸರ್ವಜ್ಞ ಜಯಂತಿ ಕಾರ್ಯ ಕ್ರಮವು ಇಂದು ಬೆಳಿಗ್ಗೆ 11 ಕ್ಕೆ ಜಿಲ್ಲಾಡಳಿತ ಭವನದಲ್ಲಿ ನಡೆಯ ಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇ ಶಕ ರವಿಚಂದ್ರ ತಿಳಿಸಿದ್ದಾರೆ.

error: Content is protected !!