ನಗರದಲ್ಲಿ ಇಂದು ಛತ್ರಪತಿ ಶಿವಾಜಿ ಜಯಂತಿ

ದಾವಣಗೆರೆ ಜಿಲ್ಲಾಡಳಿತದ ವತಿಯಿಂದ ಇಂದು ಛತ್ರಪತಿ ಶಿವಾಜಿ ಜಯಂತಿ ಹಾಗೂ ನಾಳೆ ಗುರುವಾರ ಸಂತ ಕವಿ ಸರ್ವಜ್ಞ ಜಯಂತಿಯನ್ನು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ ತಿಳಿಸಿದ್ದಾರೆ.

error: Content is protected !!