ಸುದ್ದಿ ಸಂಗ್ರಹನಗರಕ್ಕೆ ಇಂದು ಯು.ಟಿ. ಖಾದರ್February 20, 2025February 20, 2025By Janathavani0 ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಫರೀದ್ ಅವರು ಇಂದು ಬೆಳಿಗ್ಗೆ 10.30ಕ್ಕೆ ನಗರಕ್ಕೆ ಆಗಮಿಸಲಿದ್ದು, ಬೆಳಿಗ್ಗೆ 11 ಗಂಟೆಗೆ ಕುವೆಂಪು ಕನ್ನಡ ಭವನದಲ್ಲಿ ಏರ್ಪಾಡಾಗಿರುವ ಸಮಾರಂಭವೊಂದರಲ್ಲಿ ಪಾಲ್ಗೊಳ್ಳುವರು. ದಾವಣಗೆರೆ