ಲೇಬರ್ ಕಾಲೋನಿಯಲ್ಲಿ ಶಿವರಾತ್ರಿ ಜಾಗರಣೆ

ಲೇಬರ್ ಕಾಲೋನಿ 6ನೇ ತಿರುವಿನ ಲ್ಲಿರುವ (ಕೆಎಸ್ಸಾರ್ಟಿಸಿ ಬಸ್ ಸ್ಟ್ಯಾಂಡ್ ರಸ್ತೆ) ಗುರು ಕರಿಬಸವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಇಂದಿನಿಂದ ಬರುವ ಮಾರ್ಚ್ 4ರ ವರೆಗೆ ದೇವಸ್ಥಾನದಲ್ಲಿ 57ನೇ ವರ್ಷದ ಶಿವರಾತ್ರಿ ಜಾಗರಣೆ ಮಹೋತ್ಸವ ನಡೆಯಲಿದೆ.

ಇಂದು ಬೆಳಗ್ಗೆ 8 ಗಂಟೆಗೆ ಮಹಾಪೂಜೆ ನಂತರ ವಾದ್ಯ ವೈಭವಗಳೊಂದಿಗೆ ಸ್ವಾಮಿಯ ಮೆರವಣಿಗೆ ಹಾಗೂ ಮಧ್ಯಾಹ್ನ ಪ್ರಸಾದ ವಿನಿಯೋಗ ನಡೆಯಲಿದೆ.

ನಾಳೆ ಭಾನುವಾರ 8 ಗಂಟೆೆಗೆ ಸ್ವಾಮಿಗೆ ಪೂಜೆ ಪಳಾರ ಹಾಕಿಸುವುದು. 4ರಂದು ಸಂಜೆ ಪೂಜೆ ನಡೆಯಲಿದ್ದು, ನಂತರ ಪಳಾರ ವಿತರಣೆ ನಡೆಯಲಿದೆ.

error: Content is protected !!