ಇಂದು ಮಜ್ಜಿಗೆ ವಿತರಣೆ

ಕರುಣಾ ಜೀವ ಕಲ್ಯಾಣ ಟ್ರಸ್ಟ್‌ನಿಂದ ನಡೆಸುತ್ತಿರುವ ಮಜ್ಜಿಗೆ ವಿತರಣಾ ಕಾರ್ಯಕ್ರಮಕ್ಕೆ ಶ್ರೀ ಶ್ರೀ ಬಸವಪ್ರಭು ಸ್ವಾಮೀಜಿ, ವಿರಕ್ತ ಮಠ, ದಾವಣಗೆರೆ ಇವರು ಇಂದಿನ ದಾನಿಗಳಾಗಿದ್ದಾರೆ. ಈ ಸತ್ಕಾರ್ಯಕ್ಕೆ ದಾನ ಮಾಡ ಬಯಸುವವರು 9110455199 ಈ ಸಂಖ್ಯೆಗೆ ಸಂಪರ್ಕಿಸಬಹುದು.

error: Content is protected !!