ಸುದ್ದಿ ಸಂಗ್ರಹನಗರದಲ್ಲಿ ಇಂದು ಮಜ್ಜಿಗೆ ವಿತರಣೆMarch 21, 2025March 21, 2025By Janathavani0 ಕರುಣಾ ಜೀವ ಕಲ್ಯಾಣ ಟ್ರಸ್ಟ್ ವತಿಯಿಂದ ನಡೆಸುತ್ತಿರುವ ಮಜ್ಜಿಗೆ ವಿತರಣಾ ಕಾರ್ಯಕ್ರಮಕ್ಕೆ ರಾಜನಹಳ್ಳಿ ಕಲಾ ಭೀಮಾನಂದ್ ಮತ್ತು ಮಕ್ಕಳು, ದಾವಣಗೆರೆ ಇವರು ಇಂದಿನ ದಾನಿಗಳಗಿದ್ದಾರೆ. ಈ ಸತ್ಕಾರ್ಯಕ್ಕೆ ದಾನ ಮಾಡಲು ಬಯಸುವವರು 9110455199 ಈ ಸಂಖ್ಯೆಗೆ ಸಂಪರ್ಕಿಸಬಹುದು. ದಾವಣಗೆರೆ