ನಗರದಲ್ಲಿ ಇಂದು ಪ್ರತಿಭಟನೆ

ಬೆಳಗಾವಿಯಲ್ಲಿ ಇತ್ತೀಚಿಗೆ ಬಸ್ ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಸುಳ್ಳು ಕೇಸುಗಳನ್ನು ದಾಖಲಿಸಿರುವ ಕ್ರಮವನ್ನು ಖಂಡಿಸಿ, ಇಂದು ಬೆಳಿಗ್ಗೆ 11 ಕ್ಕೆ ಅಂಬೇಡ್ಕರ್ ವೃತ್ತ, ಜಯದೇವ ವೃತ್ತದ ಮೂಲಕ ಎಸಿ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಗುವುದು. 

error: Content is protected !!