ಸುದ್ದಿ ಸಂಗ್ರಹಅಂತರ್ಜಾಲ ಕವಿಗೋಷ್ಠಿಗೆ ಆಹ್ವಾನMarch 24, 2025March 24, 2025By Janathavani0 ದಾವಣಗೆರೆ, ಮಾ.23- ಬೆಳಗಾವಿ ಕಸ್ತೂರಿ ಸಿರಿಗನ್ನಡ ವೇದಿಕೆ ವತಿಯಿಂದ ಅಂತರರಾಷ್ಟ್ರೀಯ ಮಟ್ಟದ ಅಂತರ್ಜಾಲ ಕವಿಗೋಷ್ಠಿಯನ್ನು ಹಮ್ಮಿಕೊಳ್ಳ ಲಾಗಿದೆ ಎಂದು ಎಂದು ವೇದಿಕೆಯ ಗೌರವ ಸಲಹೆಗಾರ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ. ದಾವಣಗೆರೆ