ಹರಿಹರ ನಗರಸಭೆ ಕಿರಿಯ ಅಭಿಯಂತರ ನೌಷಾದ್ ಸಸ್ಪೆಂಡ್

ದಾವಣಗೆರೆ, ಫೆ.12-  ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಹರಿಹರ ನಗರಸಭೆ ಕಿರಿಯ ಅಭಿಯಂತರ ಹೆಚ್.ಟಿ. ನೌಷಾದ್ ಅವರನ್ನು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಅಮಾನತ್ತುಗೊಳಿಸಿ ಇಂದು ಆದೇಶಿಸಿದ್ದಾರೆ.

error: Content is protected !!