ಶಾಸಕ ಮಾಡಾಳ್‌ಗೆ ಸಚಿವ ಸ್ಥಾನ ನೀಡಲು ಒತ್ತಾಯ

ದಾವಣಗೆರೆ, ಆ.3- ಬಸವರಾಜ ಬೊಮ್ಮಾಯಿ ಮಂತ್ರಿಮಂಡಲದಲ್ಲಿ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಕೃಷಿ ಖಾತೆ ನೀಡುವ ಮೂಲಕ ಸಂಪುಟ ದರ್ಜೆ ಸಚಿವರನ್ನಾಗಿ ಮಾಡುವಂತೆ ಕರ್ನಾಟಕ ಪ್ರದೇಶ  ರೈತ ಸಂಘದ ಅಧ್ಯಕ್ಷ ಎಂ.ಎಸ್.ಕೆ. ಶಾಸ್ತ್ರಿ ಅವರು ಒತ್ತಾಯಿಸಿದ್ದಾರೆ.

error: Content is protected !!