ನಗರಕ್ಕೆ ಇಂದು ಗೋವಿಂದ ಕಾರಜೋಳ

ಜಲ ಸಂಪನ್ಮೂಲ ಸಚಿವ ಗೋವಿಂದ ಎಂ.ಕಾರಜೋಳ ಅವರು  ಇಂದು ನಗರಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ 2.30ಕ್ಕೆ ನಗರಕ್ಕೆ ಆಗಮಿಸುವ ಅವರು, ಪ್ರಧಾನ ಮಂತ್ರಿಯವರೊಂದಿಗೆ ಬಿಜೆಪಿ ಆಯೋಜಿಸಿರುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು.

error: Content is protected !!