ಅಭಿಷೇಕ್‌ ಬೇತೂರು ಕಾಂಗ್ರೆಸ್‌ ಸಂಘಟನಾ ಕಾರ್ಯದರ್ಶಿ

ಅಭಿಷೇಕ್‌ ಬೇತೂರು ಕಾಂಗ್ರೆಸ್‌ ಸಂಘಟನಾ ಕಾರ್ಯದರ್ಶಿ - Janathavani

ದಾವಣ ಗೆರೆ, ಏ.3- ಜಿಲ್ಲಾ ಕಾಂಗ್ರೆಸ್‌ ಅಲ್ಪ ಸಂಖ್ಯಾತರ ಘಟ ಕದ ಸಂಘಟನಾ ಕಾರ್ಯದರ್ಶಿ ಯಾಗಿ ಅಭಿಷೇಕ್‌ ಬೇತೂರು ನೇಮಕಗೊಂಡಿದ್ದಾರೆ. ಶಾಸಕ ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಶಾಮನೂರು ಮಲ್ಲಿಕಾರ್ಜುನ್‌, ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಅಲ್ಪ ಸಂಖ್ಯಾತರ ರಾಜ್ಯಾಧ್ಯಕ್ಷ ಕೆ. ಅಬ್ದುಲ್‌ ಜಬ್ಬಾರ್‌ ಅವರುಗಳ ಆದೇಶದ ಮೇರೆಗೆ ಈ ನೇಮಕ ಮಾಡಲಾಗಿದೆ.

error: Content is protected !!