19 ಮತ್ತು 20 ವಾರ್ಡ್ ಭಾರತ್ ಕಾಲೋನಿ, ಅಣ್ಣಾ ನಗರ, ಕಬ್ಬೂರ್ ಬಸಪ್ಪ ನಗರ, ಹೆಚ್.ಕೆ.ಆರ್. ನಗರ, ಶೇಖರಪ್ಪ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶಾಮನೂರು ಶಿವಶಂಕರಪ್ಪ ಅವರಿಂದ ಇಂದು ಬೆಳಿಗ್ಗೆ 9-30 ಗಂಟೆಯಿಂದ ಭಾರತ್ ಕಾಲೋನಿಯ ಗಣೇಶ ಹೋಟೆಲ್ ನಿಂದ ಆರಂಭಗೊಳ್ಳಲಿದೆ.
ಕಾಂಗ್ರೆಸ್ ಅಧ್ಯಕ್ಷ ಅಯೂಬ್, ಪಾಲಿಕೆ ಸದಸ್ಯರಾದ ಶ್ರೀಮತಿ ಮೀನಾಕ್ಷಿ ಜಗದೀಶ್ ಮತ್ತು ಇತರರು ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ತಿಳಿಸಿದ್ದಾರೆ.