ಜಿಲ್ಲಾ ಬಿಜೆಪಿ ನಿಷ್ಟಾವಂತ ಕಾರ್ಯಕರ್ತರ ಹಿರಿಯ ಉಪಾಧ್ಯಕ್ಷರಾಗಿ ಪುರುಷೋತ್ತಮ್

ಜಿಲ್ಲಾ ಬಿಜೆಪಿ ನಿಷ್ಟಾವಂತ ಕಾರ್ಯಕರ್ತರ ಹಿರಿಯ ಉಪಾಧ್ಯಕ್ಷರಾಗಿ ಪುರುಷೋತ್ತಮ್ - Janathavaniಜಗಳೂರು, ಡಿ. 26 – ತಾಲ್ಲೂಕಿನ ಕೊಡದಗುಡ್ಡ ಕೆ.ಜಿ. ಪುರುಷೋತ್ತಮ್ ನಾಯ್ಕ್ ಅವರನ್ನು ಜಿಲ್ಲಾ ಬಿಜೆಪಿ ನಿಷ್ಟಾವಂತ ಕಾರ್ಯಕರ್ತರ ಹಿರಿಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಎಂ.ಪಿ. ಕೃಷ್ಣಮೂರ್ತಿ ಪವಾರ್ ಮತ್ತು ಪ್ರಧಾನ ಕಾರ್ಯದರ್ಶಿ ಹೆಚ್‌.ಎಸ್‌ ಲಿಂಗರಾಜು ತಿಳಿಸಿದ್ದಾರೆ.

error: Content is protected !!