ನಿವೃತ್ತ ನೌಕರರ ಕ್ರೀಡಾಕೂಟ

ದಾವಣಗೆರೆ, ಜ.14- ಗಣರಾಜ್ಯೋತ್ಸವದ ಪ್ರಯುಕ್ತ ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಕ್ರೀಡಾಕೂಟವನ್ನು ಇದೇ ದಿನಾಂಕ 21ರಂದು ಬೆಳಿಗ್ಗೆ 9 ಗಂಟೆಗೆ ಎಂಸಿಸಿ ಬಿ ಬ್ಲಾಕ್‌ನಲ್ಲಿರುವ ಬಾಪೂಜಿ ಪ್ರೌಢಶಾಲೆ ಮೈದಾನದಲ್ಲಿ ಏರ್ಪಡಿಸಲಾಗಿದೆ ಎಂದು ಕೆ.ಜಿ. ಭರತ್‌ರಾಜ್ ತಿಳಿಸಿದ್ದಾರೆ.

error: Content is protected !!