ಎಸ್ಸೆಸ್‌ ಹುಟ್ಟು ಹಬ್ಬ : ಮಾಸ್ಕ್ ವಿತರಣೆ

ದಾವಣಗೆರೆ, ಜೂ.14- ಡಾ. ಶಾಮನೂರು ಶಿವಶಂಕರಪ್ಪ ಅವರ ಹುಟ್ಟು ಹಬ್ಬದ ಪ್ರಯುಕ್ತ ಬಾಪೂಜಿ ವಿದ್ಯಾಸಂಸ್ಥೆ ಕಚೇರಿ ಮುಂದೆ ಸಾರ್ವಜನಿಕರಿಗೆ ಮಾಸ್ಕ್ ವಿತರಣೆ ಮಾಡಲಾಯಿತು. 

ಈ ಸಂದರ್ಭದಲ್ಲಿ   ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್.ಕೆ. ಶೆಟ್ಟಿ, ಮಹಾನಗರ ಪಾಲಿಕೆಯ ವಿಪಕ್ಷ ನಾಯಕ ಎ.ನಾಗರಾಜ್, ಪಾಲಿಕೆ ಸದಸ್ಯರಾದ ದೇವರ ಮನಿ ಶಿವಕುಮಾರ್, ಗಡಿಗುಡಾಳ್ ಮಂಜುನಾಥ್, ಪಾಲಿಕೆ ಮಾಜಿ ಸದಸ್ಯ ಗಣೇಶ್ ಹುಲ್ಲುಮನಿ,  ವಾರ್ಡ್ ಅಧ್ಯಕ್ಷರಾದ ಅಜ್ಜಪ್ಪ ಪವಾರ್, ಜಂಬಗಿ ರಾಧೇಶ್, ಎನ್.ಎಸ್.ಯು.ಐ ರಾಜ್ಯ ಕಾರ್ಯದರ್ಶಿ ಮುಜಾಹಿದ್, ಕಾರ್ಯಕರ್ತರಾದ ಗೋಪಾಲ್,  ಪರಶುರಾಮ್, ಜಗದೀಶ್, ಮಲ್ಲಿಕಾರ್ಜುನ್ ಮತ್ತಿತರರು ಉಪಸ್ಥಿತರಿದ್ದರು.

error: Content is protected !!