ದಾವಣಗೆರೆ ತಾಲ್ಲೂಕು ದೊಡ್ಡಬಾತಿ ಗ್ರಾಮದ ಸಿಕ್ಕಣ್ಣೆಪ್ಪರ ದಿ. ರೇವಣಸಿದ್ದಪ್ಪನವರ ಪುತ್ರ ಮಹೇಶ್ವರಪ್ಪ (81) ಅವರು ದಿನಾಂಕ 04.10.2023 ಬುಧವಾರ ರಾತ್ರಿ 9.30ಕ್ಕೆ ನಿಧನರಾದರು. ಪತ್ನಿ, ಓರ್ವ ಪುತ್ರಿ, ಮೂವರು ಪುತ್ರರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 05.10.2023ರ ಗುರುವಾರ ಮಧ್ಯಾಹ್ನ 12 ಗಂಟೆಗೆ ದೊಡ್ಡಬಾತಿಯ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
July 24, 2024