ಹರಿಹರದಲ್ಲಿ ತುಂಗಭದ್ರಾ ಕಪ್ ರಾಜ್ಯ ಮಟ್ಟದ ಕಬಡ್ಡಿ

ಹರಿಹರದಲ್ಲಿ ತುಂಗಭದ್ರಾ ಕಪ್ ರಾಜ್ಯ ಮಟ್ಟದ ಕಬಡ್ಡಿ

ಹರಿಹರ, ಜ.8- ನಗರದ ಡಿ.ಆರ್.ಎಂ. ಶಾಲಾ ಮೈದಾನದಲ್ಲಿ ನಡೆಯುತ್ತಿರುವ ತುಂಗಭದ್ರಾ ಕಪ್ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಕಬಡ್ಡಿ ಕ್ರೀಡಾ ಪಟುಗಳು ತಮ್ಮ ತಂಡದ ಗೆಲುವಿಗಾಗಿ ಸೆಣಸಾಡಿದರು.

ಈ ವೇಳೆ ಮಾಜಿ ಶಾಸಕ ಬಿ.ಪಿ.ಹರೀಶ್, ಬಿಜೆಪಿ ಮುಖಂಡ ಚಂದ್ರಶೇಖರ್ ಪೂಜಾರ್, ಕಾಂಗ್ರೆಸ್ ಮುಖಂಡ ನಂದಿಗಾವಿ ಶ್ರೀನಿವಾಸ್, ತಾಲ್ಲೂಕು ಕ್ರೀಡಾ ಅಧಿಕಾರಿ ಶ್ರೀಶೈಲ, ಹಿರಿಯ ಕಬಡ್ಡಿ ಕ್ರೀಡಾಪಟು ಹೆಚ್.ನಿಜಗುಣ, ನಾಗರಾಜ್, ಗುತ್ತಿಗೆದಾರ ಕೆ.ಬಿ.ಕಾಳೇರ್ ಮಂಜುನಾಥ್, ಧನರಾಜ್ ಮತ್ತಿತರರು ಹಾಜರಿದ್ದರು.

error: Content is protected !!