ಸದಾಶಿವ ಆಯೋಗದ ವರದಿ ಜಾರಿ ಮಾಡಿದರೆ ಕಾಂಗ್ರೆಸ್ ಪಕ್ಷಕ್ಕೆ ಜನರಿಂದ ತಕ್ಕ ಪಾಠ
ರಾಣಿಬೆನ್ನೂರು : ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಬಾರದು ಎಂದು ಬಂಜಾರ ಸಮಾಜದ ಮುಖಂಡ ರಾಮಪ್ಪ ನಾಯ್ಕ ಹೇಳಿದರು.
ರಾಣಿಬೆನ್ನೂರು : ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಬಾರದು ಎಂದು ಬಂಜಾರ ಸಮಾಜದ ಮುಖಂಡ ರಾಮಪ್ಪ ನಾಯ್ಕ ಹೇಳಿದರು.
ರಾಣೇಬೆನ್ನೂರು : ಬರುವ ಶೈಕ್ಷಣಿಕ ವರ್ಷದಿಂದ ರಾಜ್ಯದ ಪ್ರತಿ ಶಾಸಕರಿಗೂ 5 ಕೆಪಿಎಸ್ ಶಾಲೆಗಳನ್ನು ಕೊಡುವದರೊಂದಿಗೆ ಶೈಕ್ಷಣಿಕ ಕ್ರಾಂತಿ ಆಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ರಾಣೇಬೆನ್ನೂರು : ಕೃಷಿಯಲ್ಲಿ ಗಣನೀಯ ಸಾಧನೆ ಮಾಡಿರುವ ರೈತರಿಗೆ ಶ್ರೇಷ್ಠ ಕೃಷಿಕ ಪ್ರಶಸ್ತಿ ಹಾಗೂ ನಗದು ಬಹುಮಾನ ನೀಡಲು 2023-24ನೇ ಸಾಲಿನ ಆತ್ಮ ಯೋಜನೆಯಲ್ಲಿ ಅರ್ಜಿ ಆಹ್ವಾನಿಸಿದ್ದು, ಸಾಧನೆ ಮಾಡಿದ ರೈತರು ಡಿಸೆಂಬರ್ 15 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸಹಾಯಕ ನಿರ್ದೇಶಕ ಹಿತೇಂದ್ರ ಗೌಡಪ್ಪಳವರ ತಿಳಿಸಿದ್ದಾರೆ.
ರಾಣೇಬೆನ್ನೂರು : ಪ್ರಾಚೀನ, ಸನಾತನ, ವೈಭವಯುತ ಭಾರತೀಯ ಸಂಸ್ಕೃತಿಯ ಮೂಲಕ ನವರಾಷ್ಟ್ರ ನಿರ್ಮಿಸಲು ನಾವೆಲ್ಲರೂ ಮಹತ್ತರ ಪಾತ್ರವಹಿಸಬೇಕು ಎಂದು ಹರಿದ್ವಾರದ ಪತಂಜಲಿ ಯೋಗ ಪೀಠದ ಮುಖ್ಯ ಕೇಂದ್ರೀಯ ಪ್ರಭಾರಿ ಸಾದ್ವಿ ದೇವಪ್ರಿಯಾ ಹೇಳಿದರು.
ರಾಣೇಬೆನ್ನೂರು : ನಗರದ ದೇವಾಂಗ ಸಮಾಜ, ನೌಕರರ ಸಂಘ, ಯುವಕ ಸಂಘ ಹಾಗೂ ಮಹಿಳಾ ಸಂಘ ಜಂಟಿಯಾಗಿ ಇಂದು ಶ್ರೀ ದೇವಾಂಗ ದೇವಲ ಮಹರ್ಷಿ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಿದರು.
ರಾಣೇಬೆನ್ನೂರು : ಕೆರೆಕಟ್ಟೆಗಳು ಹಳ್ಳಿಗಳ ಜೀವನಾಡಿಯಾಗಿದ್ದು ಕೆರೆಗಳ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ನಾಗರಾಜ ಶೆಟ್ಟಿ ಹೇಳಿದರು.
ರಾಣೇಬೆನ್ನೂರು : ಮುಖ್ಯಮಂತ್ರಿ ಸಿದ್ರಾಮಯ್ಯ ಅವರು ಇಂತಹ ಆಡಳಿತ ಕೊಡುತ್ತಾರೆ ಅನ್ನುವುದು ನಮ್ಮ ಕನಸು ಮನಸ್ಸಿನಲ್ಲಿರಲಿಲ್ಲ ಎಂದು ಮಾಜಿ ಸಚಿವ, ಜೆಡಿಎಸ್ ಮುಖಂಡ ಅಲ್ಕೋಡ ಹನುಮಂತಪ್ಪ ಅವರು ಸರ್ಕಾರದ ಆಡಳಿತದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ರಾಣೇಬೆನ್ನೂರು : ಶಾಸಕ ಪ್ರಕಾಶ ಕೋಳಿವಾಡ ಅಧ್ಯಕ್ಷತೆ ಯಲ್ಲಿ ಇಲ್ಲಿನ ತಾ.ಪಂ. ಸಭಾಭವನದಲ್ಲಿ ಇದೇ ದಿನಾಂಕ 24 ರಂದು ಬೆಳಿಗ್ಗೆ 11ಗಂಟೆಗೆ ಸರ್ಕಾರದ ಜನತಾ ದರ್ಶನ ಕಾರ್ಯಕ್ರಮ ನಡೆಯಲಿದೆ ಎಂದು ತಹಶೀಲ್ದಾರ್ ಹನುಮಂತಪ್ಪ ಶಿರಹಟ್ಟಿ ತಿಳಿಸಿದ್ದಾರೆ
ರಾಣೇಬೆನ್ನೂರು : ವೈಜ್ಞಾನಿಕ ಆಸಕ್ತಿಗಳು ಹೊಸ ವರ್ಗದ ನಿಖರ ಸಾಧನಗಳ ಕಡೆಗೆ ಬದಲಾಗುತ್ತಿವೆ ಎಂದು ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ನ ಸಂಶೋಧನಾ ಪ್ರಾಧ್ಯಾಪಕ ಡಾ. ಗೋಪಾಲಕೃಷ್ಣ ಹೆಗಡೆ ಹೇಳಿದರು.
ರಾಣೇಬೆನ್ನೂರು : ನಗರದ ಮೆಡ್ಲೇರಿ ರಸ್ತೆಯ ವಿಜಯನಗರ ಬಡಾವ ಣೆಯಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಶಿವಾನಂದ ತಪೋಮಂದಿರ ಲೋಕಾರ್ಪಣೆ ಸಮಾರಂಭದ ನಿಮಿತ್ಯ ಬುಧವಾರ ನಗರಕ್ಕೆ ಆಗಮಿಸಿದ್ದ ಉಜ್ಜಯಿನಿ ಪೀಠದ ಜಗದ್ಗುರು ಸಿದ್ಧಲಿಂಗ ಶಿವಾಚಾರ್ಯ ರನ್ನು ಮೆರವಣಿಗೆ ಮೂಲಕ ಸ್ವಾಗತ ಕೋರಲಾಯಿತು.
ರಾಣೇಬೆನ್ನೂರು : ಸ್ವಾತಂತ್ರ್ಯ ಬಂದ ಮೇಲೆ ಪ್ರಥಮ ಬಾರಿಗೆ ರಾಣೇಬೆನ್ನೂರಿನಿಂದ ಶಿಕಾರಿಪುರಕ್ಕೆ 2 ಸಾವಿರ ಕೋಟಿ ವೆಚ್ಚದಲ್ಲಿ ರೈಲು ಮಾರ್ಗ ನಿರ್ಮಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿ.ಎಸ್. ಯಡಿಯೂರಪ್ಪ ಅವರು ತಲಾ ಒಂದೊಂದು ಸಾವಿರ ಕೋಟಿ ಹಣ ನೀಡಿದ್ದು, ಕಾರ್ಯಾರಂಭ ಮಾಡಲಾಗಿದೆ
ರಾಣೇಬೆನ್ನೂರು : ಹಾನಗಲ್ಲ ಪಟ್ಟಣದಲ್ಲಿ ವಿಜಯದಶಮಿ ಯಂದು ನಡೆದ ಘಟನೆಯೊಂದರಲ್ಲಿ ಪೊಲೀಸರು ಎಫ್ಐಆರ್ ನಲ್ಲಿ ಪತ್ರಕರ್ತ ಗಿರೀಶ್ ದೇಶಪಾಂಡೆ ಹೆಸರನ್ನು ಸೇರಿಸಿರುವುದು ದುರಂತ.