![](https://janathavani.com/wp-content/uploads/2024/07/20-adb-news-26.07.2024-1024x688.jpg)
ಹರಪನಹಳ್ಳಿ ಎಡಿಬಿ ಕಾಲೇಜಿನಲ್ಲಿ ಶ್ರಮದಾನ
ಹರಪನಹಳ್ಳಿ : ಪಟ್ಟಣದ ಅಂಬ್ಲಿ ದೊಡ್ಡ ಭರ್ಮಪ್ಪ ಪ್ರಥಮ ದರ್ಜೆ ಮಹಾವಿದ್ಯಾಲಯದ ಆವರಣದಲ್ಲಿ ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ಶ್ರಮದಾನ ಕಾರ್ಯ ನಡೆಯಿತು.
ಹರಪನಹಳ್ಳಿ : ಪಟ್ಟಣದ ಅಂಬ್ಲಿ ದೊಡ್ಡ ಭರ್ಮಪ್ಪ ಪ್ರಥಮ ದರ್ಜೆ ಮಹಾವಿದ್ಯಾಲಯದ ಆವರಣದಲ್ಲಿ ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ಶ್ರಮದಾನ ಕಾರ್ಯ ನಡೆಯಿತು.
ಹರಪನಹಳ್ಳಿ : ಪಟ್ಟಣದ ತಾಲ್ಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಭಾನುವಾರ ತಾಲ್ಲೂಕು ಆಡಳಿತದ ವತಿಯಿಂದ ಶ್ರೀ ಹಡಪದ ಅಪ್ಪಣ್ಣನವರ ಜಯಂತಿ ಆಚರಿಸಲಾಯಿತು.
ಹರಪನಹಳ್ಳಿ : ತಾಲ್ಲೂಕಿನ ಅರಸೀಕೆರೆ ಗ್ರಾಮದ ಪ್ರಾಚೀನ ಲಿಂಗೇಶ್ವರ ದೇವಸ್ಥಾನದ ಜೀರ್ಣೋ ದ್ದಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನೀಡಲಾದ 1.50 ಲಕ್ಷ ರೂಪಾಯಿಗಳ ಚೆಕ್ಕನ್ನು ಜಿಲ್ಲಾ ನಿರ್ದೇಶಕ ಜನಾರ್ಧನ್ ನೀಡಿದರು.
ಹರಪನಹಳ್ಳಿ : ವಿದ್ಯಾರ್ಥಿಗಳು ಪುಸ್ತಕ ಪ್ರೇಮಿಗಳಾಗಿ, ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಎಡಿಬಿ ಕಾಲೇಜಿನ ಪ್ರಾಂಶುಪಾಲ ಡಾ. ಸಿದ್ದಲಿಂಗಮೂರ್ತಿ ಹೇಳಿದರು.
ಹರಪನಹಳ್ಳಿ : ಯುವ ಜನಾಂಗ ಸಾಮಾಜಿಕ ಜವಾಬ್ದಾರಿಯನ್ನು ಅರಿತು ಬದುಕಿದಾಗ ಮಾತ್ರ ರಾಷ್ಟ್ರದ ಪ್ರಗತಿ ಸಾಧ್ಯ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಹರಾಳ ಬುಳ್ಳಪ್ಪ ಹೇಳಿದರು.
ಹರಪನಹಳ್ಳಿ : ತಾಲ್ಲೂಕಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಮೂರು ಮನೆಗಳಿಗೆಭಾಗಶಃ ಹಾನಿಯಾಗಿದೆ ಎಂದು ತಹಶೀಲ್ದಾರ್ ಬಿ.ವಿ. ಗಿರೀಶ್ಬಾಬು ತಿಳಿಸಿದ್ದಾರೆ.
ಹರಪನಹಳ್ಳಿ : ತಾಲ್ಲೂಕಿನ ತಿಪ್ಪನಾಯಕನಹಳ್ಳಿ ಕೆರೆಗೆ ತುಂಗಭದ್ರಾ ನದಿ ನೀರು ಸರಬರಾಜು ಪ್ರಥಮ ಬಾರಿಗೆ ಆಯಿತು. ಕೆರೆಗೆ ಬಾಗಿನ ಅರ್ಪಣೆ ಮಾಡುವುದರ ಮೂಲಕ ಪೂಜೆ ಸಲ್ಲಿಸಲಾಯಿತು.
ಹರಪನಹಳ್ಳಿ : ಅರಣ್ಯ ಸಂಪತ್ತು ಉಳಿದರೆ ಮಾತ್ರ ಮುಂದಿನ ಜೀವ ಸಂಕುಲವನ್ನು ಕಾಪಾಡಿಕೊಳ್ಳಲು ಸಾಧ್ಯ ಎಂದು ನಿರ್ಗಮಿತ ವಲಯ ಅರಣ್ಯಾಧಿಕಾರಿ ಕೆ.ಮಲ್ಲಪ್ಪ ಹೇಳಿದರು.
ಹರಪನಹಳ್ಳಿ : ಸರ್ಕಾರಿ ಆಯುರ್ವೇದ ಆಸ್ಪತ್ರೆ ವತಿಯಿಂದ ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಬಾಲಕಿಯರ ಶಾಲೆಯಲ್ಲಿ ಡೆಂಗ್ಯೂ ನಿಯಂತ್ರಣ ಕುರಿತು ಮಕ್ಕಳಿಗೆ ಜಾಗೃತಿ ಮೂಡಿಸಲಾಯಿತು.
ಹರಪನಹಳ್ಳಿ : ಪಟ್ಟಣದ ಸರ್ಕಾರಿ ನೌಕರರ ಸಭಾ ಭವನದಲ್ಲಿ ನಾಡಿದ್ದು 20ನೇ ಶನಿವಾರ ಬೆಳಿಗ್ಗೆ 11 ಗಂಟೆಗೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಾಮಾನ್ಯ ಸಭೆ ಕರೆಯಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಅಧ್ಯಕ್ಷ ಕೆ.ಉಚ್ಚೆಂಗೆಪ್ಪ ತಿಳಿಸಿದ್ದಾರೆ.
ಹರಪನಹಳ್ಳಿ : ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಮಣ್ಣೆತ್ತಿನ ಅಮಾವಾಸ್ಯೆಯ ನಂತರ ತಾಲ್ಲೂಕಿನ ವಿವಿಧ ತಾಂಡಾಗಳಲ್ಲಿ ಸೀತ್ಲಾ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ ಬಳಿಕ ಹರಪನಹಳ್ಳಿ ಪಟ್ಟಣದಲ್ಲಿರುವ ಬಂಜಾರ್ ಸಮುದಾಯದ ಮುಖಂಡರ ನೇತೃತ್ವದಲ್ಲಿ ಸೀತ್ಲಾ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.
ಹರಪನಹಳ್ಳಿ : ಮುಸ್ಲಿಂ ಸಮುದಾಯದಲ್ಲಿ ಹೆಚ್ಚು ಪ್ರಾಮುಖ್ಯತೆ ಹೊಂದಿರುವ ಹಬ್ಬಗಳಲ್ಲಿ ಮೊಹರಂ ಕೂಡ ಒಂದು. ಈ ಹಬ್ಬದ ಅಂಗವಾಗಿ ಹರಪನಹಳ್ಳಿಯಲ್ಲಿ ಇಂದು ಏರ್ಪಾಡಾಗಿದ್ದ ಬೃಹತ್ ಮೆರವಣಿಗೆಯು ರಾಜಬೀದಿಗಳಲ್ಲಿ ಸಂಚರಿಸಿತು.