ಖಾಲಿ ನಿವೇಶನದಲ್ಲಿನ ಗಿಡ-ಗಂಟಿ ತೆರವಿಗೆ ಹೊನ್ನಾಳಿ ಪುರಸಭೆ ಮುಖ್ಯಾಧಿಕಾರಿ ಸೂಚನೆ
ಹೊನ್ನಾಳಿ : ಪುರಸಭೆ ವ್ಯಾಪ್ತಿಯ ಖಾಲಿ ನಿವೇಶನದಲ್ಲಿ ಅನಗತ್ಯವಾಗಿ ಬೆಳದಿರುವ ಗಿಡ-ಗಂಟಿಗಳು ಮತ್ತು ಜಾಲಿಗಿಡಗಳನ್ನು ತೆರವುಗೊಳಿಸುವಂತೆ ನಿವೇಶನಗಳ ಮಾಲೀಕರಿಗೆ ಪುರಸಭೆ ಮುಖ್ಯಾಧಿಕಾರಿಗಳು ಸೂಚಿಸಿದ್ದಾರೆ.
ಹೊನ್ನಾಳಿ : ಪುರಸಭೆ ವ್ಯಾಪ್ತಿಯ ಖಾಲಿ ನಿವೇಶನದಲ್ಲಿ ಅನಗತ್ಯವಾಗಿ ಬೆಳದಿರುವ ಗಿಡ-ಗಂಟಿಗಳು ಮತ್ತು ಜಾಲಿಗಿಡಗಳನ್ನು ತೆರವುಗೊಳಿಸುವಂತೆ ನಿವೇಶನಗಳ ಮಾಲೀಕರಿಗೆ ಪುರಸಭೆ ಮುಖ್ಯಾಧಿಕಾರಿಗಳು ಸೂಚಿಸಿದ್ದಾರೆ.
ಹೊನ್ನಾಳಿ : ಮಲೆನಾಡಿನ ಭಾಗದಲ್ಲಿ ಸಾಕಷ್ಟು ಮಳೆಯಾಗುತ್ತಿರುವು ದರಿಂದ ತುಂಗಭದ್ರಾ ನದಿಯಲ್ಲಿ ಹೆಚ್ಚು ನೀರು ಬರಬಹುದೆಂದು ಅಂದಾಜಿಸಿ ನದಿ ಪ್ರವಾಹ ದಿಂದ ಮುಳುಗಡೆಯಾಗುವ ಪ್ರದೇಶದಲ್ಲಿ ಜನ, ಜಾನುವಾರುಗಳ ರಕ್ಷಣೆಗಾಗಿ ಅಣಕು ರಕ್ಷಣಾ ಕಾರ್ಯ ಹಾಗೂ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ.
ಹೊನ್ನಾಳಿ : 5 ಗ್ಯಾರಂಟಿಗಳ ಗುಂಗಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ತೇಲಾಡುತ್ತಾ ರಾಜ್ಯದ ಅಭಿವೃದ್ಧಿಗೆ ಹಣ ಹೊಂದಿಸಲಾಗದೇ ಪರದಾಡುತ್ತಿದೆ ಎಂದು ಬಿಜೆಪಿ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ಹೊನ್ನಾಳಿ : ಪಟ್ಟಣದ ತುಂಗಭದ್ರಾ ನದಿ ಪ್ರವಾಹ ಹಿನ್ನೆಲೆಯಲ್ಲಿ ಬಾಲರಾಜ್ ಘಾಟ್ ಹಾಗೂ ಬಂಬೂಬಜಾರ್ ಮುಳುಗಡೆಯ ಪ್ರದೇಶವನ್ನು ಶಾಸಕ ಡಿ.ಜಿ. ಶಾಂತನಗೌಡ ಅವರು ತಾಲ್ಲೂಕು ಅಧಿಕಾರಿಗಳೊಂದಿಗೆ ನಿನ್ನೆ ಪರಿಶೀಲನೆ ನಡೆಸಿದರು.
ಹೊನ್ನಾಳಿ : ಬರುವ ಒಂದು ತಿಂಗಳೊಳಗಾಗಿ ದಾವಣಗೆರೆಯಲ್ಲಿ ಐಎಎಸ್ – ಕೆಎಎಸ್ ತರಬೇತಿ ಕೇಂದ್ರವನ್ನು ತೆರೆಯುವುದಾಗಿ ಇನ್ಸೈಟ್ ತರಬೇತಿ ಸಂಸ್ಥೆಯ ಸಂಸ್ಥಾಪಕ ಜಿ.ಬಿ.ವಿನಯ್ ಕುಮಾರ್ ತಿಳಿಸಿದರು.
ಹೊನ್ನಾಳಿ : ತಾಲ್ಲೂಕಿನ ಸುಂಕದಕಟ್ಟೆಯಲ್ಲಿರುವ ಯಾತ್ರಿ ನಿವಾಸವು ಸಾರ್ವಜನಿಕರಿಗೆ ಬಳಕೆಯಾಗುತ್ತಿಲ್ಲವೆಂದು ಸುಂಕದಕಟ್ಟೆಯ ಗ್ರಾಮಸ್ಥರು, ತಹಶೀಲ್ದಾರ್ ಪಟ್ಟರಾಜೇಗೌಡರಿಗೆ ಮೌಖಿಕವಾಗಿ ದೂರು ನೀಡಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ಸುಂಕದಕಟ್ಟೆ ಗ್ರಾಮಕ್ಕೆ ಗುರುವಾರ ಮಧ್ಯಾಹ್ನ ಭೇಟಿ ನೀಡಿ ಯಾತ್ರಿ ನಿವಾಸವನ್ನು ಪರಿಶೀಲನೆ ಮಾಡಿ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದ ಪ್ರಸಂಗ ನಡೆಯಿತು.
ಹೊನ್ನಾಳಿ : ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಕೊನಾಯಕನಹಳ್ಳಿ ಶಾಲಾ ಶಿಕ್ಷಕಿ ಜಿ. ಗೀತಮ್ಮ ದೊಡ್ಡಪ್ಪ, ಉಪಾಧ್ಯಕ್ಷರಾಗಿ ಚನ್ನೇನಹಳ್ಳಿ ಶಾಲಾ ಶಿಕ್ಷಕಿ ಕೆ.ಬಿ. ನೀಲಮ್ಮ ಆಂಜನೇಯ ಇವರು ಶನಿವಾರ ನಡೆದ ಚುನಾವಣೆಯಲ್ಲಿ ಅವಿರೋಧ ಆಯ್ಕೆಯಾಗಿರುವುದಾಗಿ ಅಕ್ಷರ ದಾಸೋಹ ನಿರ್ದೇಶಕ ರುದ್ರಪ್ಪ ತಿಳಿಸಿರುವರು.
ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕಿಗೆ ನೂತನ ಬಿಇಒ ಆಗಿ ಕೆ.ಟಿ.ನಿಂಗಪ್ಪ ಅವರು ಇದೇ ದಿನಾಂಕ 15 ರ ಸೋಮವಾರದಿಂದ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.
ಹೊನ್ನಾಳಿ : ತಾಲ್ಲೂಕಿನ ಬಸವನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸುಜಾತಾ, ಎಂ.ಸಿ.ರೇಣುಕಪ್ಪ ಇವರು 6 ಮತಗಳ ಪಡೆದು ಚುನಾವಣೆ ಮೂಲಕ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿ ಹಿರಿಯ ತೋಟಗಾರಿಕಾ ಸಹಾಯಕ ನಿರ್ದೇಶಕರಾದ ರೇಖಾ ತಿಳಿಸಿರುವರು.
ಹೊನ್ನಾಳಿ : ಪವಾಡಕ್ಕೆ ಹೆಸರಾದ ಹೊನ್ನಾಳಿ ತಾಲ್ಲೂಕು ರಾಂಪುರ ಗ್ರಾಮದ ತುಂಗಭದ್ರಾ ನದಿ ದಡದಲ್ಲಿರುವ ಕಾಶಿ ಪೀಠದ ಶಾಖಾ ಮಠಗಳಲ್ಲಿ ಒಂದಾದ ಪುತ್ರವರ್ಗ ಮಠ, ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿ ಬೃಹನ್ಮಠದ ನೂತನ ವಟುವಿನ ಆಯ್ಕೆಯನ್ನು ಬುಧವಾರ ಏರ್ಪಡಿಸಲಾಗಿತ್ತು.
ಹೊನ್ನಾಳಿ : ತಾಲ್ಲೂಕಿನ ಹಿರೇಗೋಣಿಗೆರೆ ಕೃಷಿ ಪತ್ತಿನ ಸಂಘದ ಅಧ್ಯಕ್ಷರಾಗಿ ಗೌರಮ್ಮ ಕೇಶೋಜಿರಾವ್, ಉಪಾಧ್ಯಕ್ಷರಾಗಿ ಹೆಚ್. ಮಂಜಪ್ಪ ಹೊಳೆಯಪ್ಪ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಸಹಕಾರಿ ಅಭಿವೃದ್ಧಿ ಅಧಿಕಾರಿ ನವೀನ್ ಕುಮಾರ್ ತಿಳಿಸಿದರು.
ಹೊನ್ನಾಳಿ : ಮಾಜಿ ಸಚಿವ ಬಿ.ಸಿ.ಪಾಟೀಲ್ ಅವರ ಹಿರಿಯ ಪುತ್ರಿಯ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಹೊನ್ನಾಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.