![](https://janathavani.com/wp-content/uploads/2024/06/34-shantanagowda-news-25.06.2024.jpg)
ತಡೆರಹಿತ ಬಸ್ಗಳ ನಿಲುಗಡೆಗೆ ಆದೇಶಿಸಿದ ಶಾಸಕ ಶಾಂತನಗೌಡ
ನ್ಯಾಮತಿ : ಹರಿಹರ, ಹೊನ್ನಾಳಿ, ಭದ್ರಾವತಿ, ಶಿವಮೊಗ್ಗ, ಸಾಗರ, ದಾವಣಗೆರೆ ಘಟಕಗಳ ಎಲ್ಲಾ ತಡೆರಹಿತ ಬಸ್ಗಳು ಸೋಮವಾರದಿಂದ ಚೀಲೂರು ಮತ್ತು ಗೋವಿನಕೋವಿ ಗ್ರಾಮಗಳಲ್ಲಿ ನಿಲುಗಡೆ ಮಾಡಲಿವೆ.
ನ್ಯಾಮತಿ : ಹರಿಹರ, ಹೊನ್ನಾಳಿ, ಭದ್ರಾವತಿ, ಶಿವಮೊಗ್ಗ, ಸಾಗರ, ದಾವಣಗೆರೆ ಘಟಕಗಳ ಎಲ್ಲಾ ತಡೆರಹಿತ ಬಸ್ಗಳು ಸೋಮವಾರದಿಂದ ಚೀಲೂರು ಮತ್ತು ಗೋವಿನಕೋವಿ ಗ್ರಾಮಗಳಲ್ಲಿ ನಿಲುಗಡೆ ಮಾಡಲಿವೆ.
ನ್ಯಾಮತಿ : ಮನೆಯ ಮುಂದೆ ನೀರಿನ ಮೋಟಾರ್ಗೆ ಅಳವಡಿಸಿದ ಕರೆಂಟ್ ವೈರನ್ನು ಮುಟ್ಟಿದಾಗ ಆಕಸ್ಮಿಕವಾಗಿ ಕರೆಂಟ್ ಕೈಗೆ ಹೊಡೆದು ಗಾಯಗಳಾಗಿ ಮೃತಪಟ್ಟಿರುವ ಘಟನೆ ನ್ಯಾಮತಿ ತಾಲ್ಲೂಕಿನ ಸೋಗಿಲು ಗ್ರಾಮದಲ್ಲಿ ನಡೆದಿದೆ.
ನ್ಯಾಮತಿ : ಚೀಲೂರು ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ದಾವಣಗೆರೆ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರ ಗೆಲುವಿಗೆ ಎಲ್ಲರೂ ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದರು.
ನ್ಯಾಮತಿ : ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಎಂ.ಸುಧಾ ಅವರು ಅವಿರೋಧವಾಗಿ ಆಯ್ಕೆಯಾದರು.
ಒಂದು ತಿಂಗಳಿನಿಂದ ಡಾ. ಪ್ರಭಾ ಮಲ್ಲಿಕಾರ್ಜುನ್ ಪರವಾಗಿ ಚುನಾವಣೆ ಪ್ರಚಾರ ನಡೆಸುತ್ತಿದ್ದ ಹೊನ್ನಾಳಿ ತಾಲ್ಲೂಕಿನ ಸುಂಕದಕಟ್ಟೆ ಗ್ರಾಮದ ಇಂಜಿನಿಯರ್ ಯುವಕ ರಮೇಶ್ ಎರಡು ಲಕ್ಷ ರೂ.ಗಳನ್ನು ದೇಣಿಗೆಯಾಗಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ನೀಡಿದರು.
ನ್ಯಾಮತಿ : ತಾಲ್ಲೂಕಿನ ಚೀಲೂರು ಶ್ರೀ ವೀರಭದ್ರೇಶ್ವರ ಸ್ವಾಮಿ, ಶ್ರೀ ಈಶ್ವರ ದೇವಾಲಯದ ಪ್ರವೇಶೋತ್ಸವ, ಕಳಸಾರೋಹಣ, ಧರ್ಮಸಭೆ, ಶ್ರೀ ವೀರಭದ್ರೇಶ್ವರ ಸ್ವಾಮಿ, ಶ್ರೀ ಲಕ್ಷ್ಮಿರಂಗನಾಥ ಸ್ವಾಮಿ ಕೆಂಡದಾರ್ಚನೆ ಹಾಗೂ ರಥೋತ್ಸವ ಕಾರ್ಯಕ್ರಮಗಳು ನಾಳೆ ದಿನಾಂಕ 12 ರ ಶುಕ್ರವಾರದಿಂದ 17 ರವರೆಗೆ ಜರುಗಲಿವೆ
ನ್ಯಾಮತಿ ತಾಲ್ಲೂಕಿನ ಜೀನಹಳ್ಳಿ ಗ್ರಾಮ ವ್ಯಾಪ್ತಿಯ ಅಕ್ಕಪಕ್ಕದ ಹಳ್ಳಿಗಳ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣವನ್ನು ನೀಡಿ, ಬದುಕಿನ ದಾರಿ ದೀಪವಾಗಿದ್ದು, ವಿವಿಧ ಸ್ತರಗಳಲ್ಲಿನ ಹುದ್ದೆಗಳ ಕರ್ತವ್ಯ ನಿರ್ವಹಿಸಿ, ಸಮಾಜಮುಖಿಯಾಗಿ ಜೀವಿಸುವುದಕ್ಕೆ ಕಾರಣರಾದ ಗುರುಗಳನ್ನು ಇಂದು ಶಿಷ್ಯಂದಿರು ಗೌರವಿಸುತ್ತಿರುವುದು ವಿಶೇಷ ಹಾಗೂ ಇತರರಿಗೆ ಮಾದರಿಯ ಅರ್ಥಪೂರ್ಣ ಕಾರ್ಯವಾಗಿದೆ
ನ್ಯಾಮತಿ : ತಾಲ್ಲೂಕಿನ ಹಳೇಮಳಲಿ ಗ್ರಾಮದ ಶ್ರೀ ಬಸವೇಶ್ವರ ದೇಗುಲದ ಪ್ರವೇಶೋತ್ಸವ, ವಿಗ್ರಹ ಪ್ರತಿಷ್ಠಾಪನೆ, ಕಳಸಾರೋಹಣ ಮತ್ತು ಧಾರ್ಮಿಕ ಸಮಾರಂಭ ಮತ್ತು ಕಾರ್ಯಕ್ರಮವು ನಾಡಿದ್ದು ದಿನಾಂಕ 29 ರ ಗುರುವಾರದಿಂದ ಮಾರ್ಚ್ 3 ರ ಭಾನುವಾರದವರೆಗೆ ನಡೆಯಲಿದೆ.
ನ್ಯಾಮತಿ : ರಾಜ್ಯದಲ್ಲಿರುವ ಲಂಬಾಣಿ ಜನಾಂಗ ವಿಶಿಷ್ಟ ಸಂಸ್ಕೃತಿ ಹೊಂದಿದೆ. ಈ ಜನರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಶಾಲಾ ಶಿಕ್ಷಣ, ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ನ್ಯಾಮತಿ : ತಾಲ್ಲೂಕಿನ ಸವಳಂಗ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಐದು ವರ್ಷದ ಅವಧಿಗೆ ನಾಲ್ವರು ನಿರ್ದೇಶಕರ ಅವಿರೋಧ ಆಯ್ಕೆ ನಡೆದು ಎಂಟು ನಿರ್ದೇಶಕರು ಚುನಾವಣೆ ಮೂಲಕ ಆಯ್ಕೆಯಾಗಿರುವುದಾಗಿ ಚುನಾವಣಾ ಧಿಕಾರಿ ನವೀನ್ ಕುಮಾರ್ ಘೋಷಿಸಿದರು.
ನ್ಯಾಮತಿ : ಹೊನ್ನಾಳಿ ತಾಲ್ಲೂಕು ಸೊರಟೂರು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ 12 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.
ನ್ಯಾಮತಿ, ಫೆ.6- ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕು ಗ್ರಾಮ ಪಂಚಾಯತಿ ಸದಸ್ಯರ ಒಕ್ಕೂಟದ ಪದಾಧಿಕಾರಿಗಳು ತಮ್ಮ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ, ಮಂಗಳ ವಾರ ತಹಶೀಲ್ದಾರ್ ಪಟ್ಟರಾಜ ಗೌಡರಿಗೆ ಮನವಿ ಅರ್ಪಿಸಿದರು.