ಭರಮಸಾಗರ : ತುರ್ತು ಪರಿಸ್ಥಿತಿ ನಿರ್ವಹಣೆ ಉಪನ್ಯಾಸ
ಭರಮಸಾಗರ : ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ಕಾಲೇಜಿನಲ್ಲಿ ಬುಧವಾರ ಪ್ರಥಮ ಚಿಕಿತ್ಸಾ ಕಾರ್ಯಕ್ರಮ ನಡೆಯಿತು.
ಭರಮಸಾಗರ : ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ಕಾಲೇಜಿನಲ್ಲಿ ಬುಧವಾರ ಪ್ರಥಮ ಚಿಕಿತ್ಸಾ ಕಾರ್ಯಕ್ರಮ ನಡೆಯಿತು.
ಭರಮಸಾಗರ : ಇಲ್ಲಿನ ಶಾನುಭೋಗ ಕುಟುಂಬಕ್ಕೆ ಸೇರಿದ ದಿ. ಎಸ್.ಬಿ. ಜಯರಾವ್ ಅವರ ಧರ್ಮಪತ್ನಿ ಜಯಮ್ಮ ಅವರು 92ನೇ ವಸಂತಕ್ಕೆ ಪಾದಾರ್ಪಣೆ ಮಾಡಿದ್ದಾರೆ.
ಭರಮಸಾಗರ : ಮನೆಯಲ್ಲಿ ಸರಳತೆ, ಪ್ರೀತಿ, ವಿಶ್ವಾಸ ಇದ್ದರೆ ಮನಸ್ಸೂ ಸಹ ಶಾಂತವಾಗಿರುತ್ತದೆ ಎಂದು ಸಾಣೇಹಳ್ಳಿಯ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಇಲ್ಲಿನ ಚಳ್ಳಕೆರೆ ಗೇಟ್ ಬಳಿ ಪಾಳು ಬಿದ್ದ ಮನೆಯೊಂದರಲ್ಲಿ ಒಂದೇ ಕುಟುಂಬದ ಐವರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ
ಭರಮಸಾಗರ : ಫೆಬ್ರವರಿ 16 ರಿಂದ 24 ರ ವರೆಗೆ ಭರಮಸಾಗರದಲ್ಲಿ ನಡೆಯ ಬೇಕಾಗಿದ್ದ ತರಳ ಬಾಳು ಹುಣ್ಣಿಮೆ ಮಹೋತ್ಸ ವವನ್ನು ಮುಂದೂಡಲಾಗಿದೆ.
ಭರಮಸಾಗರ : ಇದೇ ದಿನಾಂಕ 28ರಂದು ಭರಮಸಾಗರ ಕೆರೆಗೆ ಸಿರಿಗೆರೆ ಶ್ರೀ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಪೂಜೆ ಹಮ್ಮಿಕೊಂಡಿದ್ದು, ಇದೇ ವೇಳೆ ಕೆರೆಗೆ ನೀರು ತುಂಬಿಸುವಲ್ಲಿ ಶ್ರಮಿಸಿದ ಎಲ್ಲಾ ರಾಜಕೀಯ ಮುಖಂಡರುಗಳನ್ನು ಸನ್ಮಾನಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಭರಮಸಾಗರ : ಸ್ಥಳೀಯ ಮುಕ್ತಿಧಾಮದಲ್ಲಿ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಸಂಸ್ಥೆ ಹಾಗೂ ಕೆಲವು ದಾನಿಗಳಿಂದ ಸಹಕಾರ ಪಡೆದು ಅಭಿವೃದ್ಧಿ ಕಾರ್ಯ ಮಾಡಲಾಗಿದೆ. ಆದರೆ ಮುಕ್ತಿಧಾಮ ಸುತ್ತಲೂ ಇರುವ ಜಾಗಕ್ಕೆ ಕಾಂಪೌಂಡ್ ಮಾಡಲು ಸಮಿತಿಯಲ್ಲಿ ಹಣದ ಕೊರತೆ ಇದೆ.
ಭರಮಸಾಗರ : ಏತ ನೀರಾವರಿ ಯೋಜನೆ ವ್ಯಾಪ್ತಿಗೆ ಸೇರಿದ 25 ಕೆರೆಗಳಿಗೆ ಸಿರಿಗೆರೆ ತರಳಬಾಳು ಮಠದ ಶ್ರೀ ಶಿವಮೂರ್ತಿ ಶಿವಾ ಚಾರ್ಯ ಸ್ವಾಮೀಜಿ ಮೂರು ದಿನಗಳ ಕಾಲ ಭೇಟಿ ನೀಡಿ ವೀಕ್ಷಿಸುವರು.
ಭರಮಸಾಗರ : ಕುಡಿತದ ಚಟ ತ್ಯಜಿಸಿ ತಮ್ಮ ತಂದೆ-ತಾಯಿ, ಹೆಂಡತಿ, ಮಕ್ಕಳ ಜೀವನದ ಕಡೆಗೆ ಗಮನ ಹರಿಸುವಂತೆ ಮದ್ಯ ವ್ಯಸನಿಗಳಿಗೆ ಚಿತ್ರದುರ್ಗ ಶ್ರೀ ಮುರುಘಾ ಮಠದ ಉಸ್ತುವಾರಿ ಶ್ರೀ ಬಸವ ಪ್ರಭು ಸ್ವಾಮೀಜಿ ತಿಳಿ ಹೇಳಿದರು.
ಭರಮಸಾಗರ : ರಾಜ್ಯದಲ್ಲಿ ಬರದ ಪರಿಸ್ಥಿತಿ ನಿಭಾಯಿಸುವಲ್ಲಿ ಮುಂದಾಗಿದ್ದು, ಹಿಂದುಳಿದ ವರ್ಗ ಮತ್ತು ಮಧ್ಯಮ ವರ್ಗದ ಜನರು ನೆಮ್ಮದಿಯ ಜೀವನ ನಡೆಸುವ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನ ಮಾಡುತ್ತಿದೆ
ಭರಮಸಾಗರ : ಗಂಗಮ್ಮ, ಹೆಚ್. ರಂಗಪ್ಪನವರ ಪುತ್ರಿ ರತ್ನಮ್ಮ ಜಯಪ್ಪ ಅವರು ಭರಮಸಾಗರ ಗ್ರಾಮ ಪಂಚಾಯತಿ ಅಧ್ಯಕ್ಷೆಯಾಗಿ, ಉಪಾಧ್ಯಕ್ಷರಾಗಿ ಕೋಡಿರಂಗವ್ವನಹಳ್ಳಿಯ ಜ್ಯೋತಿ ರುದ್ರಮುನಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಭರಮಸಾಗರ : ತಾಲ್ಲೂಕಿನ ಎಲ್ಲಾ ಅರ್ಹತೆಯನ್ನು ಹೊಂದಿರುವ ಭರಮಸಾಗರ ಅಂಚೆ ಇಲಾಖೆಗೆ ನೂತನವಾಗಿ ನಿರ್ಮಿಸಿರುವ ಕಟ್ಟಡದ ಉದ್ಘಾಟನಾ ಸಮಾರಂಭವು ನಾಡಿದ್ದು ದಿನಾಂಕ 6 ರ ಭಾನುವಾರ ನಡೆಯಲಿದೆ.