![](https://janathavani.com/wp-content/uploads/2024/06/12-rnr-24.06.2024.jpg)
ರೈತರನ್ನು ಕಡೆಗಣಿಸಿದ ಸರ್ಕಾರ
ರಾಣೇಬೆನ್ನೂರು : ರಾಜ್ಯದಲ್ಲಿ ಮುಂಗಾರು ಮಳೆ ರೈತನ ಮೇಲೆ ಕರುಣೆ ತೋರಿದ್ದು, ರೈತನಿಗೆ ಸಮರ್ಪಕ ಬಿತ್ತನೆ ಬೀಜ ಒದಗಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ಮುಖಂಡ ಸಂತೋಷ ಪಾಟೀಲ್ ಆರೋಪಿಸಿದರು.
ರಾಣೇಬೆನ್ನೂರು : ರಾಜ್ಯದಲ್ಲಿ ಮುಂಗಾರು ಮಳೆ ರೈತನ ಮೇಲೆ ಕರುಣೆ ತೋರಿದ್ದು, ರೈತನಿಗೆ ಸಮರ್ಪಕ ಬಿತ್ತನೆ ಬೀಜ ಒದಗಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ಮುಖಂಡ ಸಂತೋಷ ಪಾಟೀಲ್ ಆರೋಪಿಸಿದರು.
ರಾಣೇಬೆನ್ನೂರು : ವಿದ್ಯಾರ್ಥಿ ಜೀವನದಲ್ಲಿ ಸಿಗುವ ಅವಕಾಶಗಳನ್ನು ಸದುಪಯೋಗ ಮಾಡಿಕೊಂಡು ಎತ್ತರಕ್ಕೆ ಬೆಳೆದು, ನಿಮ್ಮ ಆತ್ಮಬಲ ಹೆಚ್ಚಿಸಿಕೊಳ್ಳಿ. ಆಗ ಯಶಸ್ಸು ಸಹ ನಿಮ್ಮೊಟ್ಟಿಗೆ ಬರುತ್ತದೆ ಎಂದು ಎಸ್ಟಿಜೆ ಪ್ರಾಧ್ಯಾಪಕ ಡಾ. ಎಂ. ಈ. ಶಿವಕುಮಾರ ಹೊನ್ನಾಳಿ ಹೇಳಿದರು.
ರಾಣೇಬೆನ್ನೂರು : ತಾಲ್ಲೂಕಿನ ಯತ್ತಿನಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಎಸ್ಡಿಎಂಸಿ ಅಧ್ಯಕ್ಷರಾಗಿ ಮಹೇಶ ಚ. ಹೊಳಲು ಹಾಗೂ ಉಪಾಧ್ಯಕ್ಷರಾಗಿ ರೂಪಾ ಗ. ಮಾಚೇನಹಳ್ಳಿ ಅವರು ಅವಿರೋಧವಾಗಿ ಆಯ್ಕೆಯಾದರು.
ರಾಣೇಬೆನ್ನೂರು : ನಗರದ ಹೊರವಲಯ ಹಲಗೇರಿ ರಸ್ತೆಯ ಎಸ್ ಆರ್ ಕೆ ಬಡಾವಣೆಯಲ್ಲಿ ರಾಜ್ಯ ಸಾರಿಗೆ ಬಸ್ ನಿಲುಗಡೆಗೆ ಒತ್ತಾಯಿಸಿ ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಇಂದು ದಿಢೀರಾಗಿ ರಸ್ತಾ ರೋಖೋ ನಡೆಸಿದರು.
ರಾಣೇಬೆನ್ನೂರು : ಹಾಲು, ಆಲ್ಕೋಹಾಲು, ಕರೆಂಟ್, ಪೆಟ್ರೋಲಿಯಮ್ ಸಂಸ್ಕರಣೆ, ಡೀಸೆಲ್, ನೋಂದಣಿ ಶುಲ್ಕ, ಮುಂದೆ ಬಸ್ ಹೀಗೆ ದರಗಳನ್ನು ಕಾಂಗ್ರೆಸ್ ಸರ್ಕಾರ ಹೆಚ್ಚುಸುತ್ತಿದೆ. ಖಜಾನೆ ಖಾಲಿ ಆಗಿದ್ದರಿಂದ ಈ ಹೆಚ್ಚಳ ನಡೆದಿದೆ.
ರಾಣೇಬೆನ್ನೂರು : ಮಹಿಳಾ ಸಬಲೀಕರಣಕ್ಕಾಗಿ ಪತಂಜಲಿ ಯೋಗ ಪೀಠವು ಕೆ.ಎಲ್. ಸಹಯೋಗದೊಂದಿಗೆ ರಾಣೇಬೆನ್ನೂರು ರಾಜರಾಜೇಶ್ವರಿ ಮಹಿಳಾ ಕಾಲೇಜು ಆವರಣದಲ್ಲಿ ನಾಡಿದ್ದು ದಿನಾಂಕ 21ರಂದು ಬೆಳಿಗ್ಗೆ ವಿವೇಕಾನಂದಾಶ್ರಮದ ಶ್ರೀ ಪ್ರಕಾಶಾನಂದ ಮಹಾರಾಜರ ಸಾನ್ನಿಧ್ಯದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಏರ್ಪಡಿಸಲಾಗಿದೆ.
ರಾಣೇಬೆನ್ನೂರು : ಕಳೆದ ನಾಲ್ಕು ಲೋಕಸಭೆ ಚುನಾವಣೆಗಳಲ್ಲಿ ಒಂದೂವರೆ ಲಕ್ಷದಿಂದ, ಎರಡೂವರೆ ಲಕ್ಷ ಮತಗಳ ಅಂತರದಿಂದ ನಾವು ಸೋಲುತ್ತಾ ಬಂದಿದ್ದೇವೆ. ಈ ಬಾರಿ ಕೇವಲ ನಲವತ್ತು ಸಾವಿರ ಅಂತರದಲ್ಲಿ ಸೋತಿದ್ದೇವೆ.
ರಾಣೇಬೆನ್ನೂರು : ಹಾವೇರಿ – ಗದಗ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಅನುಭವಿಸಿದ ಸೋಲಿನ ಆತ್ಮಾವಲೋಕನ ಮಾಡಲು ರಾಣೇಬೆನ್ನೂರು ತಾಲ್ಲೂಕು ಕಾಂಗ್ರೆಸ್ ಪಕ್ಷದ ಸಭೆ ಮಂಗಳವಾರ ಬೆಳಿಗ್ಗೆ ನಡೆಯಲಿದೆ
ರಾಣೇಬೆನ್ನೂರು : ಬ್ಯಾಡಗಿ ತಾಲ್ಲೂಕು ಆಣೂರು ಗ್ರಾಮದಲ್ಲಿ ಜೈವಿಕ ಇಂಧನ ಯೋಜನೆ ಕುರಿತು ಅರಿವು ಮೂಡಿಸುವ ಜಾಥಾ ಹಮ್ಮಿಕೊಳ್ಳುವ ಮೂಲಕ ‘ವಿಶ್ವ ಪರಿಸರ’ ದಿನಾಚರಣೆಯನ್ನು ಆಚರಿಸಲಾಯಿತು.
ರಾಣೇಬೆನ್ನೂರು : ಇಲ್ಲಿನ ಮಾಜಿ ಶಾಸಕರೂ, ಧಾರವಾಡ ಜಿಲ್ಲಾ ಪರಿಷತ್ ಮಾಜಿ ಅಧ್ಯಕ್ಷರೂ ಆದ ಹೆಸರಾಂತ ವೈದ್ಯ ಹಲಗೇರಿಯ ಡಾ. ಬಿ.ಜಿ.ಪಾಟೀಲ ಅವರು ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾದರು.
ರಾಣೇಬೆನ್ನೂರು : ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ಮಕ್ಕಳ ಶಿಕ್ಷಣಕ್ಕೆ ನೆರವು ನೀಡಿದರೆ ಅವರ ಭವಿಷ್ಯ ಉಜ್ವಲವಾಗಲಿದೆ. ನಿಮ್ಮ ಗಳಿಕೆಯಲ್ಲಿ ಸ್ವಲ್ಪನ್ನು ಇಂತಹ ಕಾರ್ಯಗಳಿಗೆ ವಿನಿಯೋಗಿಸಿದರೆ ಅದರ ಪುಣ್ಯ ತಮಗೆ ಪ್ರಾಪ್ತಿಯಾಗಲಿದೆ ಎಂದು ಆವರಗೊಳ್ಳ ಹಿರೇಮಠದ ಓಂಕಾರ ಶಿವಾಚಾರ್ಯ ಶ್ರೀಗಳು ನುಡಿದರು.
ರಾಣೇಬೆನ್ನೂರು : ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಓದನ್ನು ಬರೀ ಜ್ಞಾನಾರ್ಜನೆಗೆ ಸೀಮಿತಗೊಳಿಸದೇ ಕೌಶಲ್ಯ ತರಬೇತಿ, ಸ್ಪೋಕನ್ ಇಂಗ್ಲಿಷ್ ತರಬೇತಿಯನ್ನೂ ನೀಡಿ, ಅವರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಶಿಕ್ಷಕರು ಸಹಾಯ ಮಾಡಬೇಕು ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.