
ಬಿ-ಖಾತೆಗೆ ದಾಖಲೆ ನೀಡಲು ಅಲೆದಾಡಿಸಬೇಡಿ
ಹರಿಹರ : ಸಾರ್ವಜನಿಕರನ್ನು ಅಲೆದಾಡಿಸದಂತೆ ಬಿ- ಖಾತೆ ದಾಖಲೆಗಳನ್ನು ನೀಡುವಂತೆ ಮಾಜಿ ಶಾಸಕ ಎಸ್. ರಾಮಪ್ಪ ಪೌರಾಯುಕ್ತ ಸುಬ್ರಹ್ಮಣ್ಯ ಶೆಟ್ಟಿ ಅವರಿಗೆ ಸೂಚನೆ ನೀಡಿದರು.
ಹರಿಹರ : ಸಾರ್ವಜನಿಕರನ್ನು ಅಲೆದಾಡಿಸದಂತೆ ಬಿ- ಖಾತೆ ದಾಖಲೆಗಳನ್ನು ನೀಡುವಂತೆ ಮಾಜಿ ಶಾಸಕ ಎಸ್. ರಾಮಪ್ಪ ಪೌರಾಯುಕ್ತ ಸುಬ್ರಹ್ಮಣ್ಯ ಶೆಟ್ಟಿ ಅವರಿಗೆ ಸೂಚನೆ ನೀಡಿದರು.
ಮಲೇಬೆನ್ನೂರು : ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಪ್ರಥಮ ಪೀಠಾಧಿಪತಿಗಳಾಗಿದ್ದ ಶ್ರೀ ಪುಣ್ಯಾನಂದಪುರಿ ಮಹಾಸ್ವಾಮೀಜಿ ಯವರ 18 ನೇ ವರ್ಷದ ಪುಣ್ಯಸ್ಮರಣೆಯನ್ನು ಗುರುವಾರ ಮಠದಲ್ಲಿ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮಾಡಲಾಯಿತು.
ಹರಿಹರ : ನಗರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಹಾಲೇಶಗೌಡ ಮತ್ತು ಉಪಾಧ್ಯಕ್ಷರಾಗಿ ಕೆ. ಜೈಮುನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹೆಚ್.ಸುನೀತಾ ತಿಳಿಸಿದ್ದಾರೆ.
ಹರಿಹರ : ಬೆಲೆ ಏರಿಕೆ, ವಾಲ್ಮೀಕಿ ನಿಗಮದ ಹಣ ದುರ್ಬಳಕೆ, ದಲಿತ, ಹಿಂದುಳಿದ ವರ್ಗಗಳ ಮತ್ತು ಟಿ.ಎಸ್.ಪಿ. ಎಸ್ ಪಿ ಹಣವನ್ನು ಬೇರೆ ಇಲಾಖೆಗೆ ವರ್ಗಾವಣೆ ಮಾಡಿದ್ದೇ ಕಾಂಗ್ರೆಸ್ ಆಡಳಿತದ ಎರಡು ವರ್ಷಗಳ ಸಾಧನೆಯಾಗಿದೆ. ರಾಜ್ಯದಲ್ಲಿನ ಅಭಿವೃದ್ಧಿ ಶೂನ್ಯ
ಹರಿಹರ : ಬಡತನದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳಲು ಬಂದಿದ್ದರು ಎನ್ನಲಾದ ಐವರನ್ನು ನಗರದ ತುಂಗಾರತಿ ಸ್ಥಳದಲ್ಲಿ ಪ್ರವಾಸೋದ್ಯಮ ಇಲಾಖೆಯ, ಪ್ರವಾಸಿ ಮಿತ್ರರಾದ ಹನುಮಂತರಾಜು ಮತ್ತು ಸಾವಿತ್ರಮ್ಮ ರಕ್ಷಿಸುವ ಕೆಲಸ ಮಾಡಿದ್ದಾರೆನ್ನಲಾಗಿದೆ.
ಮಲೇಬೆನ್ನೂರು : ಇಲ್ಲಿನ ಪುರಸಭೆಯ ಸಭಾಂಗಣದಲ್ಲಿ ಗುರುವಾರ 2025-26ನೇ ಸಾಲಿನ ಆಯವ್ಯಯ ಮಂಡನೆ ಮಾಡಿದ್ದು, ವಿವಿಧ ಮೂಲಗಳಿಂದ 22 ಕೋಟಿ ರೂ. ಆದಾಯ ನಿರೀಕ್ಷಿಸಲಾಗಿದೆ.
ಹರಿಹರ : ನಗರಸಭೆಯು 2025-26ನೇ ಸಾಲಿಗೆ 5.40 ಲಕ್ಷ ರೂಪಾಯಿಗಳ ಉಳಿತಾಯ ಬಜೆಟ್ ಮಂಡಿಸಿದ್ದು, ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ನಗರಸಭೆಯ ಸ್ವಂತ ಆದಾಯದಿಂದ 59.25 ಕೋಟಿ ರೂಪಾಯಿಗಳ ಆದಾಯವನ್ನು ನಿರೀಕ್ಷಿಸಲಾಗಿದೆ ಎಂದು ನಗರಸಭೆ ಅಧ್ಯಕ್ಷೆ ಕವಿತಾ ಮಾರುತಿ ಬೇಡರ್ ತಿಳಿಸಿದರು.
ಹರಿಹರ : ಷೇರು ಮಾರುಕಟ್ಟೆಯು ಷೇರುಗಳನ್ನು ಖರೀದಿಸಲು ಮತ್ತು ಮಾರಾಟ ಮಾಡಲು ಇರುವ ವೇದಿಕೆಯಾಗಿದ್ದು, ಹಣಕಾಸಿನ ಬೆಳವಣಿಗೆಯನ್ನು ಗುರಿಯಾಗಿಟ್ಟುಕೊಂಡು ಹೂಡಿಕೆದಾರರೊಂದಿಗೆ ಬಂಡವಾಳ ವನ್ನು ಹುಡುಕುವ ಕಂಪನಿಗಳಿಗೆ ಇದು ಸೇತುವೆಯಾಗಿದೆ.
ಮಲೇಬೆನ್ನೂರು : ಭದ್ರಾ ನಾಲೆಗೆ ಅಕ್ರಮವಾಗಿ ಅಳವಡಿಸಿದ್ದ ಪಂಪ್ಸೆಟ್ಗಳನ್ನು ಜಿಲ್ಲಾಧಿಕಾರಿಗಳು ರಚಿಸಿರುವ ಟಾಸ್ಕ್ಫೋರ್ಸ್ನವರು ಶನಿವಾರ ತೆರವು ಮಾಡಿಸಿದರು.
ಹರಿಹರ : ವಿಧಾನಸಭೆಯಲ್ಲಿ ನಿನ್ನೆ ಸಭಾಪತಿ ಯು.ಟಿ. ಖಾದರ್ ಅವರು ಬಿಜೆಪಿ ಶಾಸಕರನ್ನು ಪುಡಿ ರೌಡಿಗಳೆನ್ನುವ ರೀತಿಯಲ್ಲಿ ಹೊರಗಡೆ ಎತ್ತಿ ಹಾಕಿಸಿ ರುವ ಪ್ರವೃತ್ತಿ ಖಂಡನೀಯವಾಗಿದೆ ಎಂದು ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಹಿಂಡಸಗಟ್ಟೆ ಲಿಂಗರಾಜ್ ಹೇಳಿದರು.
ಮಲೇಬೆನ್ನೂರು : ಒಂದು ಊರು ಕೇವಲ ಆರ್ಥಿಕ ಅಭಿವೃದ್ಧಿ ಎಂದು ನಾವು ಹೇಳಲ್ಲ, ಆರ್ಥಿಕವಾಗಿ ಯಾರೂ ಬೇಕಾದರೂ ಅಭಿವೃದ್ಧಿ ಆಗಬಹುದು. ಆದರೆ, ಸಾಹಿತ್ಯಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಮತ್ತು ಸಾಂಸ್ಕೃತಿಕವಾಗಿ ಆ ಊರು ಪ್ರಗತಿ ಕಂಡರೆ ಅದನ್ನು ನಿಜವಾದ ಸಾಧನೆ ಎನ್ನುತ್ತೇವೆ
ಮಲೇಬೆನ್ನೂರು : ಯಲವಟ್ಟಿ ಗ್ರಾಮದ ಆರಾಧ್ಯ ದೈವ ಶ್ರೀ ಆಂಜನೇಯ ಸ್ವಾಮಿಯ ರಥೋತ್ಸ ವವು ಭಾನುವಾರ ಬೆಳಿಗ್ಗೆ ಗ್ರಾಮಸ್ಥರ ಸಮ್ಮುಖದಲ್ಲಿ ಜಿಗಳಿ ರಂಗನಾಥ ಸ್ವಾಮಿ ಜೊತೆ ಗೂಡಿ ಸಂಭ್ರಮದಿಂದ ಜರುಗಿತು