ಸಂಭ್ರಮದ ಶ್ರೀ ಕಾಳಿಕಾದೇವಿ ರಥೋತ್ಸವ
ಹರಿಹರ : ನಗರದಲ್ಲಿ ಶ್ರೀ ಕಾಳಿಕಾದೇವಿ ರಥೋತ್ಸವ ಶ್ರದ್ಧಾ – ಭಕ್ತಿ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸಹಸ್ರಾ ರ್ಜುನ ವೃತ್ತದಲ್ಲಿರುವ ಕಾಳಿಕಾದೇವಿ ದೇವಸ್ಥಾನದಲ್ಲಿ ದೇವಿಗೆ ಅಭಿಷೇಕ, ಅಲಂಕಾರ, ಮಹಾಮಂಗಳಾರತಿ ನಡೆದು, ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.
ಹರಿಹರ : ನಗರದಲ್ಲಿ ಶ್ರೀ ಕಾಳಿಕಾದೇವಿ ರಥೋತ್ಸವ ಶ್ರದ್ಧಾ – ಭಕ್ತಿ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸಹಸ್ರಾ ರ್ಜುನ ವೃತ್ತದಲ್ಲಿರುವ ಕಾಳಿಕಾದೇವಿ ದೇವಸ್ಥಾನದಲ್ಲಿ ದೇವಿಗೆ ಅಭಿಷೇಕ, ಅಲಂಕಾರ, ಮಹಾಮಂಗಳಾರತಿ ನಡೆದು, ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.
ಮಲೇಬೆನ್ನೂರು : ಗುರುವಾರ ಸಂಜೆ ಸಿಡಿಲು ಬಡಿದು ಗರ್ಭವಿದ್ದ ಆಕಳು ಸಾವನ್ನಪ್ಪಿರುವ ಘಟನೆ ಕುಂಬಳೂರಿನಲ್ಲಿ ನಡೆದಿದೆ. ಗ್ರಾಮದ ಮಾಗಾನಹಳ್ಳಿ ಹಾಲಪ್ಪ ಅವರ ದನದ ಕೊಟ್ಟಿಗೆಯಲ್ಲಿ ಈ ಘಟನೆಯಾಗಿದೆ.
ಹರಿಹರ : ನಗರದ ಹೊರವಲಯದ ಹರಳಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವದ ಮುಳ್ಳು ಗದ್ದಿಗೆ ಉತ್ಸವಕ್ಕೆ ಟ್ರ್ಯಾಕ್ಟರ್ನಲ್ಲಿ ಮುಳ್ಳು ತೆಗೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲಿ ಟ್ರ್ಯಾಕ್ಟರ್ ಸ್ಟೇರಿಂಗ್ ಕಟ್ ಆಗಿದ್ದರಿಂದ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿ ಆದ ಪರಿಣಾಮ ಟ್ರ್ಯಾಕ್ಟರ್ ನಲ್ಲಿದ್ದ ಹಲವು ಯುವಕರಿಗೆ ಗಾಯಗಳಾಗಿದೆ.
ಮಲೇಬೆನ್ನೂರು : ಹರಳಹಳ್ಳಿ ಗ್ರಾಮದ ಆರಾಧ್ಯ ದೈವ ಶ್ರೀ ಆಂಜನೇಯ ಸ್ವಾಮಿಯ ರಥೋತ್ಸವವು ಗುರುವಾರ ಬೆಳಗಿನ ಜಾವ ಅಪಾರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.
ಮಲೇಬೆನ್ನೂರು : ಎರೇಬೂದಿಹಾಳ್ ಗ್ರಾಮದ ಶ್ರೀ ಬಸವೇಶ್ವರ ದೇವರ ರಥೋತ್ಸವವು ಗುರುವಾರ ಸಂಜೆ ಶ್ರೀ ಆಂಜನೇಯ ಸ್ವಾಮಿ, ಶ್ರೀ ಮಾರಿಕಾಂಭ, ಶ್ರೀ ದುರ್ಗಮ್ಮ ದೇವರುಗಳು ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿತು.
ಹರಿಹರ : ಇಲ್ಲಿನ ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿದ್ದು, ನಗರಕ್ಕೆ ನೀರು ಪೂರೈಸುವ ಜಾಕ್ವೆಲ್ ಬಳಿ ಸಮರ್ಪಕ ನೀರು ನಿಲ್ಲುವಂತೆ ನಗರಸಭೆ ಪೌರಾಯುಕ್ತ ಐಗೂರು ಬಸವರಾಜ್ ಮತ್ತು ಜಲಸಿರಿ ಅಧಿ ಕಾರಿ ನವೀನ್ ಕುಮಾರ್ ಜೆಸಿಬಿಯಿಂದ ಗುಂಡಿ ತೆಗೆಸಿದರು.
ಹರಿಹರ : ನಗರದ ರಾಜಾರಾಮ್ ಕಾಲೋ ನಿಯ ರಾಮ ಮಂದಿರದಲ್ಲಿ ಬುಧವಾರ ರಾಮನವಮಿ ನಿಮಿತ್ತ ದೇವರಿಗೆ ವಿಶೇಷ ಪೂಜೆ, ಅಲಂಕಾರ ನಡೆಯಿತು.
ಮಲೇಬೆನ್ನೂರು : ಸಮೀಪದ ಕೆ. ಎನ್. ಹಳ್ಳಿ ಗ್ರಾಮದಲ್ಲಿ ಶ್ರೀರಾಮನವಮಿ ಪ್ರಯುಕ್ತ ಸೀತಾರಾಮ ಕಲ್ಯಾಣ ಮಹೋತ್ಸವ ಮತ್ತು ಶ್ರೀ ಆಂಜನೇಯ ಸ್ವಾಮಿ ಉಚ್ಛಾಯ ರಥೋತ್ಸವ ಬುಧವಾರ ನಡೆದವು.
ಮಲೇಬೆನ್ನೂರು : ಸುಕ್ಷೇತ್ರ ಕೊಕ್ಕನೂರು ಗ್ರಾಮದ ಆರಾಧ್ಯ ದೈವ ಶ್ರೀ ಆಂಜನೇಯ ಸ್ವಾಮಿಯ ಬ್ರಹ್ಮ ರಥೋತ್ಸ ವವು ರಾಮನವಮಿ ಅಂಗವಾಗಿ ಬುಧವಾರ ಮಧ್ಯಾಹ್ನ ಸಂಪ್ರದಾಯದಂತೆ ಜರುಗಿತು.
ಮಲೇಬೆನ್ನೂರು : ಹೊಳೆಸಿರಿಗೆರೆ ಗ್ರಾಮದ ಶ್ರೀ ಆಂಜನೇಯ ಸ್ವಾಮಿಯ ರಥೋತ್ಸವವು ರಾಮ ನವಮಿ ಅಂಗವಾಗಿ ಬುಧವಾರ ಬೆಳಗ್ಗೆ ಗ್ರಾಮಸ್ಥರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.
ಮಲೇಬೆನ್ನೂರು : ಹಾಲಿವಾಣ ಗ್ರಾಮದಲ್ಲಿ ಶ್ರೀರಾಮ ನವಮಿ ಅಂಗವಾಗಿ ಶ್ರೀ ಆಂಜನೇಯ ಸ್ವಾಮಿಯ ಉಚ್ಛಾಯವು ಗ್ರಾಮಸ್ಥರ ಸಮ್ಮುಖದಲ್ಲಿ ಬುಧವಾರ ಅದ್ಧೂರಿಯಾಗಿ ಜರುಗಿತು. ಮಹಾಮಂಗಳಾರತಿ ಹಾಗೂ ಜಯಘೊಷಗಳೊಂದಿಗೆ ಉಚ್ಛಾಯವು ರಥಬೀದಿಯಲ್ಲಿ ಸಾಗಿ ಬನ್ನಿಮಂಟಪ ತಲುಪಿ ಮಂಗಳಾರತಿ ಮಾಡಿಸಿಕೊಂಡು ನಂತರ ಸ್ವಸ್ಥಾನಕ್ಕೆ ಬಂದು ತಲುಪಿತು.
ಮಲೇಬೆನ್ನೂರು : ಕುಣಿಬೆಳಕೆರೆ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ರಥೋತ್ಸವವು ಮಂಗಳವಾರ ಬೆಳಗ್ಗೆ ಗ್ರಾಮಸ್ಥರ ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿತು.