![](https://janathavani.com/wp-content/uploads/2024/07/19-hnl-01.07.2024.jpg)
ಹೊನ್ನಾಳಿ : ಕಾಣೆಯಾದ ವ್ಯಕ್ತಿ ಶವವಾಗಿ ಪತ್ತೆ
ಹೊನ್ನಾಳಿ : ತಾಲ್ಲೂಕಿನ ಅರಕೆರೆ ಎ.ಕೆ.ಕಾಲೋನಿಯ ಹತ್ತಿರದ ಕಾಡಿನಂತಿರುವ ಪ್ರದೇಶದಲ್ಲಿ ಇಂದು ಸಂಜೆ ಮರಕ್ಕೆ ನೇಣು ಹಾಕಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿರುವ ಘಟನೆ ಹೊನ್ನಾಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೊನ್ನಾಳಿ : ತಾಲ್ಲೂಕಿನ ಅರಕೆರೆ ಎ.ಕೆ.ಕಾಲೋನಿಯ ಹತ್ತಿರದ ಕಾಡಿನಂತಿರುವ ಪ್ರದೇಶದಲ್ಲಿ ಇಂದು ಸಂಜೆ ಮರಕ್ಕೆ ನೇಣು ಹಾಕಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿರುವ ಘಟನೆ ಹೊನ್ನಾಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೊನ್ನಾಳಿ : ತಾಲ್ಲೂಕಿನ ಲಿಂಗಾಪುರ ಗ್ರಾಮದ ಹನುಮಂತಪ್ಪ ಎನ್ನುವವರ ಕಣದಲ್ಲಿದ್ದ 2 ಕ್ವಿಂಟಾಲ್ ಅಡಿಕೆ ಕಳವು ನಡೆದಿರುವ ಘಟನೆಯ ಕುರಿತು ಹೊನ್ನಾಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ.
ಹೊನ್ನಾಳಿ : ತುಂಗಭದ್ರಾ ಲಯನ್ಸ್ ಕ್ಲಬ್ ನೂತನ ಅಧ್ಯಕ್ಷ ತರಗನಹಳ್ಳಿ ಮುರುಗೇಶ್ ಅವರು ತಮ್ಮ ಅವಧಿಯಲ್ಲಿ ಸಾಮಾಜಿಕ ಸುಧಾರಣೆಯ ಹಾಗೂ ಜನಪರ ಕೆಲಸಗಳನ್ನು ಮಾಡುವ ಮೂಲಕ ಲಯನ್ಸ್ ಕ್ಲಬ್ನ ಧ್ಯೇಯ – ಉದ್ದೇಶಗಳ ಈಡೇರಿಸುವಂತೆ ಆಗಲಿ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.
ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನಲ್ಲಿ ಮೂರು ಸರ್ಕಾರಿ ಶಾಲೆಗಳನ್ನು ಮುಚ್ಚಿದ್ದು, ಈ ಶಾಲೆಗಳನ್ನು ಪುನಃ ಪ್ರಾರಂಭಿಸುವಂತೆ ಶಾಸಕ ಡಿ.ಜಿ. ಶಾಂತನಗೌಡರಿಗೆ ಎಸ್ ಡಿಎಂಸಿ ಸಮಿತಿಯ ತಾಲ್ಲೂಕು ಅಧ್ಯಕ್ಷ ಶಿವಲಿಂಗಪ್ಪ ಹುಣಸಘಟ್ಟ ಮನವಿ ಮಾಡಿದರು.
ಹೊನ್ನಾಳಿ : ತಾಲ್ಲೂಕಿನ ಹಿರೇಗೋಣಿಗೆರಿಯಲ್ಲಿ ಅಕ್ರಮವಾಗಿ ಭಾನುವಾರ ಮಧ್ಯರಾತ್ರಿ 4 ಗಂಟೆಗೆ ಮರಳು ಸಾಗಾಣಿಕೆ ಮಾಡುತ್ತಿದ್ದ ಆರು ಲಾರಿಗಳನ್ನು ಹೊನ್ನಾಳಿ ಪೊಲೀಸರು ವಶಪಡಿಸಿಕೊಂಡು ದಂಡ ವಿಧಿಸಿರುವ ಘಟನೆ ನಡೆದಿದೆ.
ಹೊನ್ನಾಳಿ : ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿಂದು ಅಖಂಡ ಭಾರತದ ಕನಸುಗಾರರೂ ಡಾ. ಶಾಮ ಪ್ರಸಾದ್ ಮುಖರ್ಜಿ ಅವರ ಹುತಾತ್ಮ ದಿನ ಹಾಗೂ ಕರ್ನಾಟಕ ಕೇಸರಿ ಎಂದೇ ಹೆಸರಾದ ಜನಸಂಘದ ಸಂಸ್ಥಾಪಕರಾದ ಡಾ. ಜಗನ್ನಾಥ್ ರಾವ್ ಜೋಶಿಯವರ ಜನುಮದಿನವನ್ನು ಹೊನ್ನಾಳಿ ಸ್ವಾಮಿ ವಿವೇಕಾನಂದ ಭಗತ್ಸಿಂಗ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಎಂ.ಆರ್.ಮಹೇಶ್ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.
ಹೊನ್ನಾಳಿ : ಪಟ್ಟಣದ ದೇವನಾಯಕನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ದಿಡಗೂರಿನ ಎ.ಜಿ. ಪ್ರಕಾಶ್ ಆಯ್ಕೆಯಾದರು.
ಹೊನ್ನಾಳಿ : ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿ ಆರುಂಡಿ ಕೆ. ತಿಮ್ಮೇಶಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿ ನವೀನ್ ಕುಮಾರ್ ತಿಳಿಸಿದ್ದಾರೆ.
ಹೊನ್ನಾಳಿ : ಎತ್ತುಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಹೊನ್ನಾಳಿ ಪೊಲೀಸರು ಆರೋಪಿಯನ್ನು ವಾಹನ ಸಮೇತ ವಶಪಡಿಸಿಕೊಂಡ ಘಟನೆ ಭಾನುವಾರ ನಡೆದಿದೆ.
ನ್ಯಾಮತಿ : ಮನೆಯ ಮುಂದೆ ನೀರಿನ ಮೋಟಾರ್ಗೆ ಅಳವಡಿಸಿದ ಕರೆಂಟ್ ವೈರನ್ನು ಮುಟ್ಟಿದಾಗ ಆಕಸ್ಮಿಕವಾಗಿ ಕರೆಂಟ್ ಕೈಗೆ ಹೊಡೆದು ಗಾಯಗಳಾಗಿ ಮೃತಪಟ್ಟಿರುವ ಘಟನೆ ನ್ಯಾಮತಿ ತಾಲ್ಲೂಕಿನ ಸೋಗಿಲು ಗ್ರಾಮದಲ್ಲಿ ನಡೆದಿದೆ.
ಹೊನ್ನಾಳಿ : ಬಿಜೆಪಿ ಪಕ್ಷದಲ್ಲಿ ನನ್ನನ್ನೊಳಗೊಂಡಂತೆ ನಾಯಕರು ಯಾರೂ ಇಲ್ಲ. ಎಲ್ಲಾ ಕಾರ್ಯಕರ್ತರೇ ಒಗ್ಗಟ್ಟಿನಿಂದ ಕೆಲಸ ಮಾಡುವ ಮೂಲಕ ಪಕ್ಷವು ಇಂದು ಹೆಮ್ಮರವಾಗಿ ಬೆಳೆಯಲು ಕಾರಣವಾಗಿದೆ ಎಂದು ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹರ್ಷ ವ್ಯಕ್ತಪಡಿಸಿದರು.
ಹೊನ್ನಾಳಿ : ತಾಲ್ಲೂಕಿನ ಅರಬಗಟ್ಟೆಯ ಸರ್ಕಾರಿ ಜಾಗದಲ್ಲಿ ಸೋಲಾರ್ ವಿದ್ಯುತ್ ಘಟಕದ ಸ್ಥಾಪನೆಗೆ 49.14 ಎಕರೆ ಜಮೀನು ಮಂಜೂರಾಗಿದ್ದು, ಜಮೀನು ಹದ್ದು ಬಸ್ತು ಮಾಡಲು ಅರಬಗಟ್ಟೆಗೆ ಹೋಗಿದ್ದು ಸ್ಥಳೀಯ ರೈತರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಜಮೀನು ಹದ್ದು ಬಸ್ತು ಕಾರ್ಯಾಚರಣೆಯನ್ನು ಮುಂದೂಡಿ ರುವ ಘಟನೆ ಜರುಗಿದೆ.