ಜಿಲ್ಲೆಯಲ್ಲಿ ಭಾನುವಾರ 66 ಜನರು ಕೊರೊನಾದಿಂದ ಗುಣ ಮುಖರಾಗಿ ಬಿಡುಗಡೆಯಾಗಿದ್ದಾರೆ. ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಇಷ್ಟು ಪ್ರಮಾಣದ ಜನರು ಒಂದೇ ದಿನ ಗುಣಮುಖರಾಗಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 104ಕ್ಕೆ ಗಣನೀಯವಾಗಿ ಇಳಿಕೆಯಾಗಿದೆ.
ಲಕ್ಷಣಗಳು ಪಾಸಿಟಿವ್, ವರದಿ ನೆಗೆಟಿವ್
ನವದೆಹಲಿ, ಜು. 12 – ಕೊರೊನಾ ಸೋಂಕಿದ್ದರೂ ಸಹ ಟೆಸ್ಟ್ ಮಾಡಿಸಿದಾಗ ನೆಗೆಟಿವ್ ಬರುವ ಸಾಧ್ಯತೆ ಇದೆ ಎಂದು ಹೇಳಿರುವ ಪರಿಣಿತರು, ವರದಿ ಖಚಿತವಾಗು ವವರೆಗೆ ಕಾಯದೇ ಕೊರೊನಾ ಲಕ್ಷಣ ಇರುವ ವರಿಗೆ ಚಿಕಿತ್ಸೆ ನೀಡಬೇಕು ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಪಾಸಿಟಿವ್ ವರದಿಯಾದರೆ ಸಂಬಂಧಿಸಿದ ಆಸ್ಪತ್ರೆಗಳೇ ಆಂಬ್ಯುಲೆನ್ಸ್ ಕಳುಹಿಸಬೇಕು
ಖಾಸಗಿ ಆಸ್ಪತ್ರೆಗಳಲ್ಲಿದ್ದ ವ್ಯಕ್ತಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದರೆ ಆ ಆಸ್ಪತ್ರೆಯವರೇ ಆಂಬ್ಯುಲೆನ್ಸ್ ಕಳುಹಿಸಬೇಕು. ನಂತರ ಅದರ ವೆಚ್ಚವನ್ನು ಭರಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.
ಜಿಲ್ಲೆಯಲ್ಲಿ 70 ಜನರಿಗೆ ಕೊರೊನಾ
ವಾರದ ಆರಂಭದಲ್ಲಿ 36 ಇದ್ದ ಸಕ್ರಿಯ ಸೋಂಕುಗಳು ವಾರಾಂತ್ಯಕ್ಕೆ 152
ಬೆಂಗಳೂರಿಗೆ ಬೀಗ : ಜುಲೈ 14ರಿಂದ 22ರವರೆಗೆ ಲಾಕ್ಡೌನ್ ಹೇರಿಕೆ
ಮಲೆನಾಡಿನಲ್ಲಿ ಮತ್ತೆ ಮಳೆ : ತುಂಗಾ ಹೆಚ್ಚಳ, ಭದ್ರಾ ಇಳಿಕೆ
ಮಲೆನಾಡಿನಲ್ಲಿ ಕಳೆದೆರೆಡು ದಿನಗ ಳಿಂದ ಬಿಡುವು ನೀಡಿದ್ದ ಮುಂಗಾರು ಮಳೆ ಆರಂಭವಾಗಿದ್ದು, ತುಂಗಾ ನದಿ ಯಲ್ಲಿ ನೀರಿನ ಹರಿವು ಮಂಗಳ ವಾರ ಮತ್ತೆ ಏರಿಕೆಯಾಗಿದ್ದರೆ, ಭದ್ರಾ ಹರಿವು ಇಳಿಕೆ ಆಗಿದೆ.
ಬಿ. ಕಲಪನಹಳ್ಳಿ ಶರಣ ಬಸಪ್ಪಜ್ಜರ ಪುಣ್ಯಾರಾಧನೆ
ತಾಲ್ಲೂಕಿನ ಬಿ. ಕಲಪನಹಳ್ಳಿಯಲ್ಲಿ ನಾಡಿದ್ದು ದಿನಾಂಕ 25ನೇ ಗುರುವಾರ ಶರಣ ಬಸಪ್ಪಜ್ಜರ 92ನೇ ಪುಣ್ಯಾರಾಧನೆ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಿಗ್ಗೆ 6.30ಕ್ಕೆ ವಚಾನಭಿಷೇಕ ಹಾಗೂ ಮಧಾಹ್ನ 12.30ರಿಂದ ಪ್ರಸಾದದ ವ್ಯವಸ್ಥೆ ಇರುತ್ತದೆ.
ಕೊಮಾರನಹಳ್ಳಿಯಲ್ಲಿ ಮಳೆಗೆ ಗೋಡೆ ಕುಸಿದು ಮನೆ ಕುಸಿತ
ಮಲೇಬೆನ್ನೂರು : ಸತತ ಮಳೆಯಿಂದಾಗಿ ಕೊಮಾರನಹಳ್ಳಿ ತಾಂಡದ ಸೀತಾಬಾಯಿ ಈಶ್ವರನಾಯ್ಕ ಅವರ ಇಬ್ಬರು ಮಕ್ಕಳ ವಾಸದ ಮನೆಗಳು ಗೋಡೆ ಕುಸಿದು ಬಿದ್ದಿರುವ ಘಟನೆ ಮಂಗಳವಾರ ಬೆಳಗಿನ ಜಾವ ನಡೆದಿದೆ.
ಮಕ್ಕಳಿಲ್ಲದ ಕೊರಗಿನಿಂದ ದಂಪತಿ ಆತ್ಮಹತ್ಯೆ
ಮಕ್ಕಳಿಲ್ಲದ ಕೊರಗಿನಿಂದ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ನ್ಯಾಮತಿ ತಾಲ್ಲೂಕು ಮಲ್ಲಿಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಭಟ್ಟೋಳ್ ಷಣ್ಮುಖಪ್ಪ (65) ಹಾಗೂ ಇಂದ್ರಮ್ಮ (50) ಆತ್ಮಹತ್ಯೆಗೆ ಶರಣಾಗಿರುವ ದಂಪತಿ.
ನಗರದ ಯುಬಿಡಿಟಿ ಕಾಲೇಜಿನಲ್ಲಿ ಇಂದು ಕಾರ್ಯಾಗಾರ
ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂದು ಬೆಳಿಗ್ಗೆ 9.30ಕ್ಕೆ ಸಿವಿಲ್ ವಿಭಾಗದಿಂದ ಸುಸ್ಥಿರ ಅಭಿವೃದ್ಧಿಗಾಗಿ ನೀರಿನ ನಿರ್ವಹಣೆ ಕುರಿತು ಕಾರ್ಯಾಗಾರ ನಡೆಯಲಿದೆ.
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ
ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಸಹಾಯಕ ಸೆಕ್ಷನ್ ಆಫೀಸರ್, ಲೆಕ್ಕ ಪರಿಶೋಧನಾ ಅಧಿಕಾರಿ, ಲೆಕ್ಕ ಪತ್ರ ಅಧಿಕಾರಿ, ಆದಾಯ ತೆರಿಗೆ, ಕೇಂದ್ರ ಅಬಕಾರಿ ಮತ್ತು ಸಿಬಿಐಯಲ್ಲಿ ಇನ್ಸ್ಪೆಕ್ಟರ್, ಇಡಿ ನಲ್ಲಿ ಎಇಓ ಮತ್ತು ಸಿಬಿಐ, ಸಿಬಿಎನ್ನಲ್ಲಿ ಸಬ್ಇನ್ಸ್ಪೆಕ್ಟರ್, ಅಂಚೆ ಇಲಾಖೆಯಲ್ಲಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾಡಳಿತದಿಂದ ಇಂದು ಹಡಪದ ಅಪ್ಪಣ್ಣ ಜಯಂತಿ
ದಾವಣಗೆರೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಹಡಪದ ಸಮಾಜ ಇವರ ಸಂಯುಕ್ತಶ್ರಾಯದಲ್ಲಿ ಶ್ರೀ ಹಡಪದ ಅಪ್ಪಣ್ಣ ಜಯಂತಿಯನ್ನು ಇಂದು ಬೆಳಿಗ್ಗೆ 11ಕ್ಕೆ ತುಂಗಭದ್ರಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕೃಷಿ ಪಂಡಿತ್, ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ : ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನ
ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಜಿಲ್ಲೆಯ ರೈತರಿಂದ ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ ಮತ್ತು ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಜುಲೈ ಮಾಹೆಗೆ ಪಡಿತರ ಹಂಚಿಕೆ
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಜೂನ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ.
ಇಂದು ಜಿಲ್ಲಾ ಪುರಸ್ಕಾರ ಪ್ರಶಸ್ತಿ ಪ್ರದಾನ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ವತಿಯಿಂದ ಇಂದು ಬೆಳಿಗೆ 11.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾ ಪುರಸ್ಕಾರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಎಲೆಬೇತೂರಿನಲ್ಲಿ ನಾಳೆ ರಕ್ತದಾನ ಶಿಬಿರ
ತಾಲ್ಲೂಕಿನ ಎಲೆಬೇತೂರು ಗ್ರಾಮದ ಶ್ರೀ ವಿನಾಯಕ ಕಾನ್ವೆಂಟ್ ಶಾಲೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಕ್ತ ಕೇಂದ್ರ, ಚಿಗಟೇರಿ ಜಿಲ್ಲಾಸ್ಪತ್ರೆ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಶಾಲಾ ಆವರಣದಲ್ಲಿ ನಾಡಿದ್ದು ದಿನಾಂಕ 24ರ ಬುಧವಾರ ಹಮ್ಮಿಕೊಳ್ಳಲಾಗಿದೆ.
ನಗರದ ವಿದ್ಯಾಸಾಗರ ಶಾಲೆಯಲ್ಲಿ ಇಂದು ಕೈ ತುತ್ತು ಕಾರ್ಯಕ್ರಮ
ವಿದ್ಯಾಸಾಗರ ಶಾಲೆ ವತಿಯಿಂದ ಇಂದು ಬೆಳಿಗ್ಗೆ 10 ಗಂಟೆಗೆ ಕುವೆಂಪು ಕನ್ನಡ ಭವನದಲ್ಲಿ ಸಂಕಲ್ಪ ದಿನಾಚರಣೆ ಹಾಗು ಕೈ ತುತ್ತು ಕಾರ್ಯಕ್ರಮ ಏರ್ಪಡಿಸಲಾಗಿದೆ.
ಇಂದು ಆನ್ಲೈನ್ನಲ್ಲಿ ಶರಣ ಚಿಂತನಗೋಷ್ಠಿ
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ವತಿಯಿಂದ ಹಡಪದ ಅಪ್ಪಣ್ಣ ಜಯಂತಿ ಅಂಗವಾಗಿ ಇಂದು ಸಂಜೆ 7 ರಿಂದ 9 ರವರೆೆಗೆ ಆನ್ಲೈನ್ನಲ್ಲಿ ಶರಣ ಚಿಂತನ ಗೋಷ್ಠಿ ನಡೆಯಲಿದೆ.
ನಗರದಲ್ಲಿ ಇಂದು ಹೃದಯ ಆರೋಗ್ಯ ತಪಾಸಣೆ
ಎಸ್.ಎಸ್. ನಾರಾಯಣ ಸೂಪರ್ ಸ್ಪೆಷಾಲಿಟಿ ಸೆಂಟರ್ ಮತ್ತು ಜಯನಗರ `ಸಿ' ಬ್ಲಾಕ್ ನಾಗರಿಕ ಹಿತರಕ್ಷಣಾ ಸಮಿತಿ, ಲಯನ್ಸ್ ಕ್ಲಬ್ ಇವರ ಸಹಯೋಗದಲ್ಲಿ ಇಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಉಚಿತ ಹೃದಯ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿದೆ.
ಕುಂಬಳೂರಿನ ಚಿಟ್ಟಕ್ಕಿ ಶಾಲೆಯಲ್ಲಿ ಸಂಭ್ರಮದ ಗುರು ಪೂರ್ಣಿಮೆ
ಹರಿಹರ ತಾಲ್ಲೂಕಿನ ಕುಂಬಳೂರು ಗ್ರಾಮದ ಚಿಟ್ಟಕ್ಕಿ ಇಂಟರ್ ನ್ಯಾಷನಲ್ ಸ್ಕೂಲ್ನಲ್ಲಿ ಇಂದು ಬೆಳಗ್ಗೆ 11ಕ್ಕೆ ಗುರು ಪೂರ್ಣಿಮೆ ಕಾರ್ಯಕ್ರಮ ನಡೆಯಲಿದೆ.
ಶುಲ್ಕ ಹೆಚ್ಚಳದ ಸರ್ಕಾರದ ನಿಲುವು ಎಐಡಿಎಸ್ಒ ಖಂಡನೆ
ರಾಜ್ಯ ಕಾಂಗ್ರೆಸ್ ಸರ್ಕಾರವು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕದಲ್ಲಿ 1400 ರೂ.ಗಳ ಹೆಚ್ಚಳ ಗೊಳಿಸಿರುವುದನ್ನು ಎಐಡಿಎಸ್ಒ ಉಗ್ರವಾಗಿ ಖಂಡಿಸಿದೆ.
ಭಾವಸಾರ ವಿಜನ್ ಎಜುಕೇಶನ್ ಟ್ರಸ್ಟ್ನಿಂದ ಸ್ಕಾಲರ್ಶಿಪ್ಗೆ ಅರ್ಜಿ
ನಗರದ ಭಾವಸಾರ ವಿಜನ್ ಎಜುಕೇಶನ್ ಟ್ರಸ್ಟ್ ವತಿಯಿಂದ ಭಾವಸಾರ ಕ್ಷತ್ರೀಯ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಎಸ್ಸೆಸ್ಸೆಲ್ಸಿ ದ್ವಿತೀಯ ಪಿ.ಯು.ಸಿ ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್ ಶೀಪ್ ನೀಡಲಾಗು ವುದು.
ಪುಸ್ತಕ, ಬ್ಯಾಗ್ ವಿತರಿಸುವ ಮೂಲಕ ಜನ್ಮ ದಿನ ಆಚರಿಸಲಿರುವ ಪರಮೇಶ್ವರಪ್ಪ
ರಾಣೇಬೆನ್ನೂರು : ಸರ್ಕಾರಿ ಹಾಗೂ ಅನುದಾನಿತ 5 ರಿಂದ 10 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ಹಾಗೂ ಬ್ಯಾಗ್ ಕೊಡುವುದರೊಂದಿಗೆ ಬಿಜೆಪಿ ಗ್ರಾಮೀಣ ಮಂಡಲದ ಅಧ್ಯಕ್ಷ ಪರಮೇಶಪ್ಪ ಗೂಳಣ್ಣನವರ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.
ನಾಳೆ ಗ್ರಾ.ಪಂ. ನೌಕರರ ಬೆಂಗಳೂರು ಚಲೋ
ಜಗಳೂರು : ನಾಡಿದ್ದು ದಿನಾಂಕ 23 ರ ಮಂಗಳವಾರ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯಲಿರುವ ಅನಿರ್ದಿಷ್ಟಾವಧಿ ಧರಣಿಗೆ ತಾಲ್ಲೂಕಿನಿಂದ 150ಕ್ಕೂ ಅಧಿಕ ಗ್ರಾ.ಪಂ. ನೌಕರರು ಭಾಗವಹಿಸಲಿದ್ದಾರೆ.
ಗಾಯತ್ರಿ ಸಿದ್ಧೇಶ್ವರ ಸೋಲಿಗೆ ಲಗಾನ್ ಬಾಯ್ಸ್ ಟೀಂ ಕಾರಣವಲ್ಲ
ಕರುಣಾ ಜೀವ ಕಲ್ಯಾಣ ಟ್ರಸ್ಟಿನ ವತಿಯಿಂದ ಇಂದು ಸಂಜೆ 5 ಕ್ಕೆ ಶ್ರೀ ಡಾ. ಸದ್ಯೋಜ್ಯಾತ ಶಿವಾಚಾರ್ಯ ಹಿರೇಮಠದ ಆವ ರಣದಲ್ಲಿ 150ನೇ ಸೈಕಲ್ ವಿತರಣೆ ಅಂಗವಾಗಿ ಇಂದು 50 ಸೈಕ ಲ್ಗಳ ವಿತರಣಾ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿದೆ.
ನಗರದ ಅಕ್ಕಮಹಾದೇವಿ ಸಮಾಜದಲ್ಲಿ ಇಂದು ಹುಣ್ಣಿಮೆ ಕಾರ್ಯಕ್ರಮ
ಶ್ರೀ ಅಕ್ಕಮಹಾದೇವಿ ಸಮಾಜದ ವತಿಯಿಂದ ಹುಣ್ಣಿಮೆ ಕಾರ್ಯಕ್ರಮದ ಅಂಗವಾಗಿ ಗುರು ಪೂರ್ಣಿಮೆ ಹಾಗೂ ಫ.ಗು. ಹಳಕಟ್ಟಿಯವರ ಜಯಂತ್ಯೋತ್ಸವ ಕಾರ್ಯಕ್ರಮವು ಶ್ರೀ ಅಕ್ಕಮಹಾದೇವಿ ಕಲ್ಯಾಣ ಮಂಟಪದಲ್ಲಿ ಇಂದು ಸಂಜೆ 5 ಗಂಟೆಗೆ ನಡೆಯಲಿದೆ.
ಪಿಂಜಾರ : ಅನುದಾನ ಬಿಡುಗಡೆಗೆ ಆಗ್ರಹ
ಪಿಂಜಾರ/ನದಾಫ್ ಅಭಿವೃದ್ಧಿ ನಿಗಮಕ್ಕೆ ಸರ್ಕಾರ ಅನುದಾನ ಬಿಡುಗಡೆ ಮಾಡಬೇಕೆಂದು ಕೋರಿ ಕರ್ನಾಟಕ ರಾಜ್ಯ ನದಾಫ್ / ಪಿಂಜಾರ್ ಸಂಘದಿಂದ ಇಂದು ಜಿಲ್ಲಾ ಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ರಾಜ್ಯ ಘಟಕದ ಅಧ್ಯಕ್ಷ ಹೆಚ್. ಜಲೀಲ್ ಸಾಬ್ ತಿಳಿಸಿದ್ದಾರೆ.
ಕುದಿಸಿ, ಆರಿಸಿದ ನೀರನ್ನು ಬಳಸಲು ಸೂಚನೆ
ಹರಿಹರ : ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿರುವ ಕಾರಣ ನದಿಯ ನೀರು ಕೆಸರಿನಿಂದ ಕೂಡಿರುತ್ತದೆ. ನೀರನ್ನು ಶುದ್ಧಗೊಳಿಸಲು ಹೆಚ್ಚಿನ ಸಮಯ ತೆಗೆದುಕೊಳ್ಳುವುದರಿಂದ ನೀರು ಸರಬರಾಜಿನಲ್ಲಿ ವಿಳಂಬ ವಾಗುತ್ತದೆ.
ಭಾರತೀಯ ರೈತ ಒಕ್ಕೂಟದಿಂದ ಇಂದು ರೈತರ ಸಭೆ
ಭದ್ರಾ ಅಣೆಕಟ್ಟಿನಿಂದ ಅಚ್ಚುಕಟ್ಟು ಪ್ರದೇಶಗಳಿಗೆ ಮಳೆಗಾಲದ ಬೆಳೆಗೆ ನೀರು ಹರಿಸುವ ಬಗ್ಗೆ ಸಭೆ ಇಂದು ಮಧ್ಯಾಹ್ನ 12.30ಕ್ಕೆ ದಾವಣಗೆರೆಯ ಪಿ.ಬಿ. ರಸ್ತೆಯ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯಲಿದೆ.
![15 hnl 24.07.2024 ತುಂಗಭದ್ರಾ ನದಿಯಲ್ಲಿ ಪ್ರವಾಹ ನಿರೀಕ್ಷೆ](https://janathavani.com/wp-content/uploads/2024/07/15-hnl-24.07.2024-580x440.jpg)
ತುಂಗಭದ್ರಾ ನದಿಯಲ್ಲಿ ಪ್ರವಾಹ ನಿರೀಕ್ಷೆ
ಹೊನ್ನಾಳಿ : ಮಲೆನಾಡಿನ ಭಾಗದಲ್ಲಿ ಸಾಕಷ್ಟು ಮಳೆಯಾಗುತ್ತಿರುವು ದರಿಂದ ತುಂಗಭದ್ರಾ ನದಿಯಲ್ಲಿ ಹೆಚ್ಚು ನೀರು ಬರಬಹುದೆಂದು ಅಂದಾಜಿಸಿ ನದಿ ಪ್ರವಾಹ ದಿಂದ ಮುಳುಗಡೆಯಾಗುವ ಪ್ರದೇಶದಲ್ಲಿ ಜನ, ಜಾನುವಾರುಗಳ ರಕ್ಷಣೆಗಾಗಿ ಅಣಕು ರಕ್ಷಣಾ ಕಾರ್ಯ ಹಾಗೂ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ.
![14 HRR 24.07.2024 ರಸ್ತೆ ದುರಸ್ತಿಗೆ ಕರವೇ – ಆಟೋ ಚಾಲಕರ ಪ್ರತಿಭಟನೆ](https://janathavani.com/wp-content/uploads/2024/07/14-HRR-24.07.2024-580x440.jpg)
ರಸ್ತೆ ದುರಸ್ತಿಗೆ ಕರವೇ – ಆಟೋ ಚಾಲಕರ ಪ್ರತಿಭಟನೆ
ಹರಿಹರ : ನಗರದ ಹೈಸ್ಕೂಲ್ ಬಡಾವಣೆ 15 ಹಾಗೂ 21ನೇ ವಾರ್ಡ್ ಮಧ್ಯದಲ್ಲಿ ಹಾದು ಹೋಗಿರುವ ರಾಜ ಕಾಲುವೆ ರಸ್ತೆ ದುರಸ್ತಿ, ಸೇತುವೆ ತಡೆಗೋಡೆ ನಿರ್ಮಾಣ, ಮತ್ತು ಚರಂಡಿ ದುರಸ್ತಿ ಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಮತ್ತು ಆಟೋ ಮಾಲೀಕರ ಮತ್ತು ಚಾಲಕರ ಸಂಘಟನೆ ವತಿಯಿಂದ ರಸ್ತೆಗೆ ಬೈಕ್, ಆಟೋ ಅಡ್ಡ ನಿಲ್ಲಿಸಿ ಇಂದು ಪ್ರತಿಭಟನೆ ನಡೆಸಲಾಯಿತು.
![13 ingalagondhi 24.07.2024 ಇಂಗಳಗೊಂದಿ : ನದಿಯಲ್ಲಿ ಬಿದ್ದು ಸಾವನ್ನಪ್ಪಿದ ಜಯಪ್ಪ ಕುಟುಂಬಕ್ಕೆ ನೆರವು](https://janathavani.com/wp-content/uploads/2024/07/13-ingalagondhi-24.07.2024-580x440.jpg)
ಇಂಗಳಗೊಂದಿ : ನದಿಯಲ್ಲಿ ಬಿದ್ದು ಸಾವನ್ನಪ್ಪಿದ ಜಯಪ್ಪ ಕುಟುಂಬಕ್ಕೆ ನೆರವು
ಮಲೇಬೆನ್ನೂರು : ಎಮ್ಮೆ ಮೈ ತೊಳೆಯುತ್ತಿರುವಾಗ ಯುವಕನೋರ್ವ ಕಾಲು ಜಾರಿ ಬಿದ್ದು ತುಂಗಭದ್ರಾ ನದಿಯಲ್ಲಿ ಸಾವನ್ನಪ್ಪಿದ ಘಟನೆ ಶನಿವಾರ ಇಂಗಳಗೊಂದಿ ಗ್ರಾಮದಲ್ಲಿ ನಡೆದಿದೆ.
![12 HRP 24.07.2024 ಸಾಧನೆಗೆ ಬೇಕು ಪುಸ್ತಕ ಓದುವ ಹವ್ಯಾಸ](https://janathavani.com/wp-content/uploads/2024/07/12-HRP-24.07.2024-580x440.jpg)
ಸಾಧನೆಗೆ ಬೇಕು ಪುಸ್ತಕ ಓದುವ ಹವ್ಯಾಸ
ಹರಪನಹಳ್ಳಿ : ವಿದ್ಯಾರ್ಥಿಗಳು ಪುಸ್ತಕ ಪ್ರೇಮಿಗಳಾಗಿ, ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಎಡಿಬಿ ಕಾಲೇಜಿನ ಪ್ರಾಂಶುಪಾಲ ಡಾ. ಸಿದ್ದಲಿಂಗಮೂರ್ತಿ ಹೇಳಿದರು.
![07 jembagi radhesh ಬಿಹಾರ್ – ಆಂಧ್ರಪ್ರದೇಶಕ್ಕೆ ಮಾತ್ರ](https://janathavani.com/wp-content/uploads/2023/02/07-jembagi-radhesh-.jpg)
ಬಿಹಾರ್ – ಆಂಧ್ರಪ್ರದೇಶಕ್ಕೆ ಮಾತ್ರ
2024-25ನೇ ಸಾಲಿಗೆ ರೂ.48 ಲಕ್ಷ ಕೋಟಿ ಮುಂಗಡ ಪತ್ರ ಮಂಡಿಸಿದ್ದು ಶ್ರೀ ಸಾಮಾನ್ಯನಿಗೆ ಆಶಾದಾಯಕವಾಗಿದ್ದು, ಆದಾಯ ತೆರಿಗೆಯಲ್ಲಿ ಹೊಸ ಮತ್ತು ಹಳೆಯ ತೆರಿಗೆ ಪದ್ದತಿಯಲ್ಲಿ ಯಾವುದೇ ರೀತಿಯ ಮಾರ್ಪಾಡುಗಳನ್ನು ಮಾಡಿರುವುದಿಲ್ಲ.
![11 rajashekhar nagappa 24.07.2024 ಯುವಕರ ಏಳ್ಗೆಗೆ ಆದ್ಯತೆ](https://janathavani.com/wp-content/uploads/2024/07/11-rajashekhar-nagappa-24.07.2024.jpg)
ಯುವಕರ ಏಳ್ಗೆಗೆ ಆದ್ಯತೆ
ಕೊರೊನಾ ನಂತರ ಇಡೀ ವಿಶ್ವವೇ ಇನ್ನೂ ಆರ್ಥಿಕ ಚೇತರಿಕೆ ಕಾಣದ ಈ ದಿನಗಳಲ್ಲಿ, ಭಾರತವು ಆರ್ಥಿಕವಾಗಿ ಚೇತರಿಸಿಕೊಂಡು ವಿಶ್ವದಲ್ಲಿಯೇ ಅರ್ಥಿಕವಾಗಿ ಮುನ್ನುಗ್ಗುತ್ತಿರುವ ಏಕ ಮಾತ್ರ ದೇಶವಾಗಿದೆ.
![28 prasannakumar 21.06.2024 ಸರ್ವತೋಮುಖ, ಸಂತುಲಿತ, ಸಮೃದ್ಧಿಯ ಬಜೆಟ್](https://janathavani.com/wp-content/uploads/2024/06/28-prasannakumar-21.06.2024-498x440.jpg)
ಸರ್ವತೋಮುಖ, ಸಂತುಲಿತ, ಸಮೃದ್ಧಿಯ ಬಜೆಟ್
ಜಗತ್ತಿನ ಬಲಾಢ್ಯ ರಾಷ್ಟ್ರಗಳು ಇಂದು ಆರ್ಥಿಕವಾಗಿ ಅನೇಕ ಸಂಕಷ್ಟಗಳನ್ನು ಎದುರಿಸುತ್ತಿವೆ. ಇಂತಹ ಸಂದರ್ಭದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ವಿಶಿಷ್ಟವಾದ ಜನಸ್ನೇಹಿ ಆಯವ್ಯಯವನ್ನು ಮಂಡಿಸಿರುವುದು ಪ್ರಶಂಸನೀಯವಾಗಿದೆ.
![09 L.H. Arun 21.06.2024 ವಲಯಗಳ ಪ್ರತಿನಿಧಿತ್ವ ಇಲ್ಲದ ಗೊಂದಲದ ಬಜೆಟ್](https://janathavani.com/wp-content/uploads/2024/06/09-L.H.-Arun-21.06.2024.jpg)
ವಲಯಗಳ ಪ್ರತಿನಿಧಿತ್ವ ಇಲ್ಲದ ಗೊಂದಲದ ಬಜೆಟ್
ವಿಕಸಿತ ಭಾರತದ ಕಲ್ಪನೆಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಮಂಗಳವಾರ ಮಂಡಿಸಿದ ಕೇಂದ್ರ ಬಜೆಟ್ ಯಾವ ವಲಯವನ್ನು ಪ್ರತಿನಿಧಿಸುತ್ತಿದೆ ಎಂಬ ಸ್ಪಷ್ಟತೆಗಳಿಲ್ಲದೇ ಗೊಂದಲ ಮೂಡಿಸಿದೆ.
![09 tyagishwarananda 24.07.2024 ಯುವಕರು ಮನುಷ್ಯತ್ವದಿಂದ ದೈವತ್ವದ ಕಡೆಗೆ ಸಾಗಿ](https://janathavani.com/wp-content/uploads/2024/07/09-tyagishwarananda-24.07.2024-580x440.jpg)
ಯುವಕರು ಮನುಷ್ಯತ್ವದಿಂದ ದೈವತ್ವದ ಕಡೆಗೆ ಸಾಗಿ
ಯುವಕರು ಸೋಮಾರಿತನ ದೂರ ತಳ್ಳಿ, ಮನುಷ್ಯತ್ವದಿಂದ ದೈವತ್ವದ ಕಡೆಗೆ ತಲುಪಬೇಕೆಂದು ರಾಮಕೃಷ್ಣ ಮಿಷನ್ನ ಕಾರ್ಯದರ್ಶಿ ತ್ಯಾಗೀಶ್ವರಾನಂದ ಸ್ವಾಮೀಜಿ ಹೇಳಿದರು.
![07 pushpa vali 24.07.2024 ಗೌರಿಯರಿಗೆ ಶಕ್ತಿ ತುಂಬಿದ ಮಸೂದೆ](https://janathavani.com/wp-content/uploads/2024/07/07-pushpa-vali-24.07.2024-419x440.jpg)
ಗೌರಿಯರಿಗೆ ಶಕ್ತಿ ತುಂಬಿದ ಮಸೂದೆ
ನಾರೀ ಶಕ್ತಿಗೆ ಶಕ್ತಿ ತುಂಬಿ ಗೌರಿ ಹಬ್ಬದ ಉಡುಗೊರೆಯಾಗಿ ಮಹಿಳಾ ಸಬಲೀಕರಣಕ್ಕೆ 3 ಕೋಟಿ ಕೊಟ್ಟಿದ್ದಾರೆ. ಮಹಿಳೆಯರಿಗೆ ಆಸ್ತಿ ಖರೀದಿಸಲು ವಿಶೇಷ ಯೋಜನೆ ನೀಡಲಾಗಿದೆ.
![08 shivanagowda 24.07.2024 ಸರ್ವಸ್ಪರ್ಶಿ, ಸರ್ವವ್ಯಾಪಿ ಬಜೆಟ್](https://janathavani.com/wp-content/uploads/2024/07/08-shivanagowda-24.07.2024.jpg)
ಸರ್ವಸ್ಪರ್ಶಿ, ಸರ್ವವ್ಯಾಪಿ ಬಜೆಟ್
ಸರ್ವರಿಗೂ ಸಮಪಾಲು, ಸಮಬಾಳು ತತ್ವಕ್ಕೆ ಪೂಕರವಾಗಿದೆ. ದೇಶದ 9 ವಲಯಗಳಿಗೆ ಆದ್ಯತೆ ನೀಡಿದೆ. ರೈತರು, ಮಹಿಳೆಯರು ಹಾಗೂ ಯುವಕರಿಗೆ ಉದ್ಯೋಗ ನೀಡುವ ದಿಸೆಯಲ್ಲಿ ಕೇಂದ್ರ ಸರ್ಕಾರವು ಮಹತ್ವದ ಹೆಜ್ಜೆ ಇರಿಸಿದೆ.
![10 dl basavaraj 02.02.2024 ವಿಕಸಿತ ಭಾರತದ ಬಜೆಟ್ ಅಲ್ಲ, ಮೋದಿ ಕುರ್ಚಿ ಉಳಿಸುವ ಬಜೆಟ್](https://janathavani.com/wp-content/uploads/2024/02/10-dl-basavaraj-02.02.2024.jpg)
ವಿಕಸಿತ ಭಾರತದ ಬಜೆಟ್ ಅಲ್ಲ, ಮೋದಿ ಕುರ್ಚಿ ಉಳಿಸುವ ಬಜೆಟ್
ವಿಕಸಿತ ಭಾರತದ ಬಜೆಟ್ ಅಲ್ಲ. ವಿನಾಶ ಭಾರತದ ಬಜೆಟ್ ಆಗಿದೆ. ಮೋದಿ ಅಧಿಕಾರದ ಕುರ್ಚಿ ಉಳಿಸಿಕೊಳ್ಳಲು ಆಂಧ್ರಪ್ರದೇಶ ಹಾಗೂ ಬಿಹಾರಕ್ಕೆ ಹೆಚ್ಚು ಅನುದಾನವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ನಲ್ಲಿ ನೀಡಲಾಗಿದೆ.
![06 shivashankar 24.07.2024 ಕೇಂದ್ರ ಬಜೇಟ್ ಅಭಿವೃದ್ಧಿ ಪೂರಕ](https://janathavani.com/wp-content/uploads/2024/07/06-shivashankar-24.07.2024-424x440.jpg)
ಕೇಂದ್ರ ಬಜೇಟ್ ಅಭಿವೃದ್ಧಿ ಪೂರಕ
ನಿರ್ಮಲ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ಅಭಿವೃದ್ಧಿ ಪೂರಕವಾಗಿದ್ದು, ಜನಪರವಾಗಿದ್ದು, ಹಣದುಬ್ಬರ ನಿಯಂತ್ರಿಸುವಲ್ಲಿ ಯಶಸ್ವಿಯಾಗುವ, ಉತ್ತಮ ಆರ್ಥಿಕತೆಗೆ ಪೂರಕವಾಗಿರುವ ಬಜೆಟ್ ಆಗಿದೆ.
![05 water 24.07.2024 ನಗರಕ್ಕೆ 3 ದಿನಗಳಿಗೊಮ್ಮೆ ನೀರು ಸರಬರಾಜು ಮಾಡಲು ಒತ್ತಾಯ](https://janathavani.com/wp-content/uploads/2024/07/05-water-24.07.2024-580x440.jpg)
ನಗರಕ್ಕೆ 3 ದಿನಗಳಿಗೊಮ್ಮೆ ನೀರು ಸರಬರಾಜು ಮಾಡಲು ಒತ್ತಾಯ
ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕರು, ಉಪ ಮಹಾಪೌರರ ನೇತೃತ್ವದಲ್ಲಿ ಬಿಜೆಪಿ ಸದಸ್ಯರ ನಿಯೋಗವು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ, ಪಾಲಿಕೆಯ ಹಲವಾರು ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು.
![11 rohith s jain ಸರ್ವಾಂಗೀಣ ಅಭಿವೃದ್ಧಿಯ ಬಜೆಟ್](https://janathavani.com/wp-content/uploads/2023/02/11-rohith-s-jain-457x440.jpg)
ಸರ್ವಾಂಗೀಣ ಅಭಿವೃದ್ಧಿಯ ಬಜೆಟ್
ಮುಂದಿನ 5 ವರ್ಷಗಳ ರಾಷ್ಟ್ರದ ಪ್ರಗತಿಗೆ ಈ ಬಜೆಟ್ ದಿಕ್ಸೂಚಿ ಯಾಗಿದ್ದು, ಕೃಷಿ, ಉದ್ಯೋಗ, ಕೌಶಲ್ಯಾಭಿವೃದ್ಧಿ, ಸಾಮಾ ಜಿಕ ನ್ಯಾಯ, ಉತ್ಪಾದನೆ, ಸೇವಾ ವಲಯ, ಮೂಲಸೌಕ ರ್ಯಾಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದೆ.
![05 h anjaneya 09.07.2023 ಕೇಂದ್ರದ ಬಜೆಟ್ ; ಕನ್ನಡಿಗರ ಪಾಲಿಗೆ ಕರಾಳ ದಿನ : ಹೆಚ್. ಆಂಜನೇಯ ಕಿಡಿ](https://janathavani.com/wp-content/uploads/2023/07/05-h-anjaneya-09.07.2023.jpg)
ಕೇಂದ್ರದ ಬಜೆಟ್ ; ಕನ್ನಡಿಗರ ಪಾಲಿಗೆ ಕರಾಳ ದಿನ : ಹೆಚ್. ಆಂಜನೇಯ ಕಿಡಿ
ಈ ಹಿಂದೆ ಎಲ್ಲ ಬಜೆಟ್ಗಳಲ್ಲಿ ಕರ್ನಾಟಕದ ಹಿತಾಸಕ್ತಿಗೆ ಪೂರಕವಾಗಿ ಬೆರಳೆಣಿಕೆಯಷ್ಟು ಅಂಶಗಳಾದರೂ ಇರುತ್ತಿದ್ದವು. ಆದರೆ, ಈ ಬಾರಿಯ ಬಜೆಟ್ ಕನ್ನಡಿಗರ ಪಾಲಿಗೆ ಕರಾಳ ದಿನವಾಗಿದೆ ಎಂದು ಮಾಜಿ ಸಚಿವ ಹೆಚ್ ಆಂಜನೇಯ ಅವರು ತಿಳಿಸಿದ್ದಾರೆ.
![10 dayamarana karibasamma sanmaana 24.07.2024 ದಯಾಮರಣ ಹೋರಾಟಗಾರ್ತಿ, ಹಿರಿಯ ಶಿಕ್ಷಕಿ ಕರಿಬಸಮ್ಮಗೆ ಸನ್ಮಾನ](https://janathavani.com/wp-content/uploads/2024/07/10-dayamarana-karibasamma-sanmaana-24.07.2024-495x440.jpg)
ದಯಾಮರಣ ಹೋರಾಟಗಾರ್ತಿ, ಹಿರಿಯ ಶಿಕ್ಷಕಿ ಕರಿಬಸಮ್ಮಗೆ ಸನ್ಮಾನ
ಗುರು ಪೂರ್ಣಿಮೆ ಪ್ರಯುಕ್ತ ದಯಾಮರಣ ಹೋರಾಟ ಗಾರ್ತಿ, ಹಿರಿಯ ಶಿಕ್ಷಕಿ ಶ್ರೀಮತಿ ಎ.ಹೆಚ್. ಕರಿಬಸಮ್ಮ ಅವರನ್ನು ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಡಾ. ಎ.ಹೆಚ್. ಶಿವಯೋಗಿಸ್ವಾಮಿ ಅವರು ಸನ್ಮಾನಿಸಿ, ಗೌರವಿಸಿದರು.
![28 jgl 23.07.2024 ರಸ್ತೆ ಗುರುಳಿದ ಮರ : ಗಂಟೆಗಳ ಕಾಲ ಸಂಚಾರ ಸ್ಥಗಿತ](https://janathavani.com/wp-content/uploads/2024/07/28-jgl-23.07.2024-580x360.jpg)
ರಸ್ತೆ ಗುರುಳಿದ ಮರ : ಗಂಟೆಗಳ ಕಾಲ ಸಂಚಾರ ಸ್ಥಗಿತ
ಜಗಳೂರು : ತಾಲ್ಲೂಕಿನ ಅರಬಾವಿ, ಚಳ್ಳಕೆರೆ ಹೆದ್ದಾರಿಯ ರಸ್ತೆ ಕೆಚ್ಚೇನಹಳ್ಳಿ ಗ್ರಾಮದ ಬಳಿ ರಸ್ತೆ ಬದಿಯ ಹುಣಸೆ ಹಣ್ಣಿನ ಧೈತ್ಯ ಕಾರದ ಮರ ಜೋರಾಗಿ ಬೀಸಿದ ಗಾಳಿಗೆ ರಸ್ತೆಯ ಮಧ್ಯಭಾಗಕ್ಕೆ ಬಿದ್ದ ಪರಿಣಾಮ ಎರಡು ಗಂಟೆಗೂ ಅಧಿಕ ಸಮಯ ರಸ್ತೆ ಸಂಚಾರ ಸ್ಥಗಿತವಾಗಿ ಪ್ರಯಾಣಿಕರು ಪರದಾಡುವಂತಾಯಿತು.
![31 rnr 23.07.2024 ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಹಾವೇರಿ ಘಟಕಕ್ಕೆ ಆಯ್ಕೆ](https://janathavani.com/wp-content/uploads/2024/07/31-rnr-23.07.2024-580x440.jpg)
ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಹಾವೇರಿ ಘಟಕಕ್ಕೆ ಆಯ್ಕೆ
ರಾಣೇಬೆನ್ನೂರು : ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರು ಜಿಲ್ಲಾ ಘಟಕ, ಹಾವೇರಿಯ ನೂತನ ಪದಾಧಿಕಾರಿಗಳ ಆಯ್ಕೆಗಾಗಿ ಈಚೆಗೆ ಚುನಾವಣೆ ನಡೆದಿದ್ದು, ಜಿಲ್ಲಾಧ್ಯಕ್ಷರಾಗಿ ನಾಗರಾಜ ನಲವಾಗಲ, ಪ್ರಧಾನ ಕಾರ್ಯದರ್ಶಿಯಾಗಿ ಮಾಲತೇಶ ಮುದುಕಪ್ಪನವರ ಆಯ್ಕೆಯಾಗಿದ್ದಾರೆ.
![30 benakanahalli 23.07.2024 ಬೆನಕನಹಳ್ಳಿ ಏತ ನೀರಾವತಿ ಯೋಜನೆಯಿಂದ ಕೊಮಾರನಹಳ್ಳಿ ಕೆರೆಗೆ ಶೀಘ್ರದಲ್ಲೇ ನೀರು](https://janathavani.com/wp-content/uploads/2024/07/30-benakanahalli-23.07.2024-580x440.jpg)
ಬೆನಕನಹಳ್ಳಿ ಏತ ನೀರಾವತಿ ಯೋಜನೆಯಿಂದ ಕೊಮಾರನಹಳ್ಳಿ ಕೆರೆಗೆ ಶೀಘ್ರದಲ್ಲೇ ನೀರು
ಮಲೇಬೆನ್ನೂರು : ಕೊಮಾರನಹಳ್ಳಿ ಗ್ರಾಮದ ಹೆಳವನಕಟ್ಟೆ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿಯ ಐತಿಹಾಸಿಕ ಕೆರೆಗೆ ಬೆನಕನಹಳ್ಳಿ ಏತ ನೀರಾವರಿ ಯೋಜನೆಯಿಂದ ಅತಿ ಶೀಘ್ರದಲ್ಲೇ ಪೈಪ್ ಲೈನ್ ಮೂಲಕ ನೀರು ಹರಿಯಲಿದೆ ಎಂದು ಅಪ್ಪರ್ ತುಂಗಾ ಮೇಲ್ದೆಂಡೆ ಯೋಜನೆಯ ನಂ-6 ಉಪವಿಭಾಗದ ಎಇಇ ಮಂಜುನಾಥ್ ತಿಳಿಸಿದ್ದಾರೆ.
![20 hrr gurupurnime 23.07.2024 ಹರಿಹರದಲ್ಲಿ ಸಂಭ್ರಮದ ಗುರು ಪೂರ್ಣಿಮೆ](https://janathavani.com/wp-content/uploads/2024/07/20-hrr-gurupurnime-23.07.2024-580x440.jpg)
ಹರಿಹರದಲ್ಲಿ ಸಂಭ್ರಮದ ಗುರು ಪೂರ್ಣಿಮೆ
ಹರಿಹರ : ನಗರದ ಕೇಶವ ನಗರದ, ಪಟೇಲ್ ಬಡಾವಣೆಯ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ 8ನೇ ವರ್ಷದ ಗುರು ಪೌರ್ಣಿಮೆ ಪ್ರಯುಕ್ತ ಶ್ರೀ ಶಿರಡಿ ಸಾಯಿಬಾಬಾ ಸ್ವಾಮಿಗೆ ವಿಶೇಷ ಪೂಜೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಸಾಮೂಹಿಕ ಕ್ಷೀರಾಭಿಷೇಕ ಕಾರ್ಯವು ಶ್ರದ್ಧಾ ಭಕ್ತಿಯಿಂದ ನಡೆಯಿತು.
![22 kudi undare swarga 23.07.2024 ಕೂಡಿ ಉಂಡರೆ ಅದೇ ಸ್ವರ್ಗ : ಟಮ್ಮಿ ಟ್ರೀಟ್ ಡೇ](https://janathavani.com/wp-content/uploads/2024/07/22-kudi-undare-swarga-23.07.2024-580x440.jpg)
ಕೂಡಿ ಉಂಡರೆ ಅದೇ ಸ್ವರ್ಗ : ಟಮ್ಮಿ ಟ್ರೀಟ್ ಡೇ
ಹರಿಹರ : ತಾಲ್ಲೂಕಿನ ಕುಂಬಳೂರು ಗ್ರಾಮದ ಚಿಟ್ಟಕ್ಕಿ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಮಕ್ಕಳಲ್ಲಿ ಸದೃಢ ಆರೋಗ್ಯಕ್ಕಾಗಿ ಸದೃಢ ಆಹಾರದ ಮಹತ್ವ ತಿಳಿಸುವ ಹಾಗೂ ಸಹ ಭೋಜನ ಪದ್ಧತಿ ಬೆಳೆಸುವ ಹಿನ್ನೆಲೆಯಲ್ಲಿ ಟಮ್ಮಿ ಟ್ರೀಟ್ ಡೇ ಕಾರ್ಯಕ್ರಮವನ್ನು ನಿನ್ನೆ ನಡೆಸಲಾಯಿತು.
![24 hrp 23.07.2024 ಜವಾಬ್ದಾರಿಯುಳ್ಳ ಯುವಕರಿಂದ ದೇಶದ ಪ್ರಗತಿ ಸಾಧ್ಯ](https://janathavani.com/wp-content/uploads/2024/07/24-hrp-23.07.2024-580x440.jpg)
ಜವಾಬ್ದಾರಿಯುಳ್ಳ ಯುವಕರಿಂದ ದೇಶದ ಪ್ರಗತಿ ಸಾಧ್ಯ
ಹರಪನಹಳ್ಳಿ : ಯುವ ಜನಾಂಗ ಸಾಮಾಜಿಕ ಜವಾಬ್ದಾರಿಯನ್ನು ಅರಿತು ಬದುಕಿದಾಗ ಮಾತ್ರ ರಾಷ್ಟ್ರದ ಪ್ರಗತಿ ಸಾಧ್ಯ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಹರಾಳ ಬುಳ್ಳಪ್ಪ ಹೇಳಿದರು.
![27 mbr hadapada 23.07.2024 ಶರಣರ ಸಂದೇಶಗಳು ಮಾನವ ಜನಾಂಗಕ್ಕೆ ದಾರಿದೀಪ](https://janathavani.com/wp-content/uploads/2024/07/27-mbr-hadapada-23.07.2024-580x440.jpg)
ಶರಣರ ಸಂದೇಶಗಳು ಮಾನವ ಜನಾಂಗಕ್ಕೆ ದಾರಿದೀಪ
ಮಲೇಬೆನ್ನೂರು : ಇಲ್ಲಿನ ಪುರಸಭೆ ಮತ್ತು ನಾಡ ಕಛೇರಿಯಲ್ಲಿ ಭಾನುವಾರ ಹಡಪದ ಅಪ್ಪಣ್ಣ ಜಯಂತಿಯನ್ನು ಆಚರಿಸಲಾಯಿತು.
![26 dvg gurupurnime 23.07.2024 ಅಹಂ, ಆಸೆ ತೊರೆಯದೇ ಶಾಂತಿ ದೊರಕದು](https://janathavani.com/wp-content/uploads/2024/07/26-dvg-gurupurnime-23.07.2024-580x440.jpg)
ಅಹಂ, ಆಸೆ ತೊರೆಯದೇ ಶಾಂತಿ ದೊರಕದು
ನಾನು ಎಂಬ ಅಹಂ ಹಾಗೂ ಬೇಕು ಬೇಕೆಂಬ ಆಸೆಯನ್ನು ಬಿಟ್ಟರೆ, ಶಾಂತಿ ತಾನಾಗಿಯೇ ತಮ್ಮ ಬಳಿ ಇರುತ್ತದೆ ಎಂದು ಹೊಸನಗರ ಮೂಲೆಗದ್ದೆ ಸದಾಶಿವ ಆಶ್ರಮದ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮೀಜಿ ಪ್ರತಿಪಾದಿಸಿದರು.
![25 bng ishtalinga 23.07.2024 ಬೆಂಗಳೂರಿನಲ್ಲಿ ನಾಳೆ ರಂಭಾಪುರಿ ಶ್ರೀಗಳ ಇಷ್ಟಲಿಂಗ ಪೂಜೆ](https://janathavani.com/wp-content/uploads/2024/07/25-bng-ishtalinga-23.07.2024.jpg)
ಬೆಂಗಳೂರಿನಲ್ಲಿ ನಾಳೆ ರಂಭಾಪುರಿ ಶ್ರೀಗಳ ಇಷ್ಟಲಿಂಗ ಪೂಜೆ
ವಿಜಯನಗರದ ಶ್ರೀ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ನಾಡಿದ್ದು ದಿನಾಂಕ 24ರಿಂದ 26ರ ವರೆಗೆ ಶ್ರೀಮದ್ವೀರಶೈವ ಸದ್ಬೋಧನಾ ಸಂಸ್ಥೆಯ ಜಿಲ್ಲಾ ಘಟಕದ ಆಶ್ರಯದಲ್ಲಿ ಬಾಳೆಹೊನ್ನೂರಿನ ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳವರ ಇಷ್ಟಲಿಂಗ ಮಹಾಪೂಜೆ, ಧರ್ಮೋತ್ತೇಜಕ ಸಂಗಮ ಸಮಾವೇಶ ಹಮ್ಮಿಕೊಳ್ಳಲಾಗಿದೆ.
![18 mpr 23.07.2024 5 ಗ್ಯಾರಂಟಿಗಳ ಗುಂಗಿನಲ್ಲಿ ರಾಜ್ಯದ ಅಭಿವೃದ್ಧಿ ಮರೆತ ಕಾಂಗ್ರೆಸ್ ಸರ್ಕಾರ](https://janathavani.com/wp-content/uploads/2024/07/18-mpr-23.07.2024-580x440.jpg)
5 ಗ್ಯಾರಂಟಿಗಳ ಗುಂಗಿನಲ್ಲಿ ರಾಜ್ಯದ ಅಭಿವೃದ್ಧಿ ಮರೆತ ಕಾಂಗ್ರೆಸ್ ಸರ್ಕಾರ
ಹೊನ್ನಾಳಿ : 5 ಗ್ಯಾರಂಟಿಗಳ ಗುಂಗಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ತೇಲಾಡುತ್ತಾ ರಾಜ್ಯದ ಅಭಿವೃದ್ಧಿಗೆ ಹಣ ಹೊಂದಿಸಲಾಗದೇ ಪರದಾಡುತ್ತಿದೆ ಎಂದು ಬಿಜೆಪಿ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು.