ರಾಜ್ಯ ಎಐಟಿಯುಸಿ ಪ್ರಧಾನ ಕಾರ್ಯದರ್ಶಿ ವಿಜಯ್ ಭಾಸ್ಕರ್ ಸರ್ಕಾರಕ್ಕೆ ಆಗ್ರಹ
ಎಸ್ಸೆಸ್ಸೆಲ್ಸಿ ಪರೀಕ್ಷೆ ಶುಭಾರಂಭ
ಕೊರೊನಾ ಸಾಮಾಜಿಕ ಅಂತರದ ನಡುವೆ ಪಿ.ಯು.ಸಿ. ಇಂಗ್ಲಿಷ್ ಪರೀಕ್ಷೆಗೆ ಹೋಲಿಸಿದರೆ, ಎಸ್ಸೆಸ್ಸೆಲ್ಸಿಯ ಮೊದಲ ದಿನದ ಇಂಗ್ಲಿಷ್ ಪರೀಕ್ಷೆ ಹೆಚ್ಚು ಶಿಸ್ತು ಬದ್ಧ ಹಾಗೂ ವ್ಯವಸ್ಥಿತವಾಗಿತ್ತು.
ನಿವೃತ್ತ ಇಂಜಿನಿಯರ್ ನಿವೃತ್ತಿ ಹಣ ಹೂಡಿಕೆ : ಲಾಭ ನೀಡುವುದಾಗಿ ವಂಚನೆ
ಲಾಭ ನೀಡುವುದಾಗಿ ನಂಬಿಸಿ ತಾವು ದುಡಿದ ಮತ್ತು ನಿವೃತ್ತಿಯ ಹಣವನ್ನು ಹೂಡಿಕೆ ಮಾಡಿಸಿಕೊಂಡು 21. 50 ಲಕ್ಷ ರೂ. ವಂಚಿಸಿರುವುದಾಗಿ ನಿವೃತ್ತ ಸಹಾಯಕ ಇಂಜಿನಿಯರ್ ಕೆ.ಎಂ. ಮುರುಗೇಂದ್ರಯ್ಯ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಆರೋಗ್ಯ ಕಾರ್ಯಕರ್ತೆ ಸೇರಿ ಏಳು ಜನರಿಗೆ ಪಾಸಿಟಿವ್
ದಾವಣಗೆರೆ ನಗರದಲ್ಲಿ ಮೂರು, ಹೊನ್ನಾಳಿಯ ಕ್ಯಾಸಿನಕೆರೆಯಲ್ಲಿ ಎರಡು, ದಾವಣಗೆರೆ ತಾಲ್ಲೂಕಿನ ಮಾಗಾನಹಳ್ಳಿಯಲ್ಲಿ ಒಂದು ಪ್ರಕರಣ ಗಳು ದೃಢಪಟ್ಟಿವೆ. ಸೋಂಕು ದೃಢಪಟ್ಟಿರುವವರಲ್ಲಿ ಮಾಗಾನಹಳ್ಳಿಯ ಆರೋಗ್ಯ ಕಾರ್ಯಕರ್ತೆ ಸಹ ಸೇರಿದ್ದಾರೆ.
ಹರಪನಹಳ್ಳಿ: ಆತ್ಮಸ್ಥೈರ್ಯ ತುಂಬಿ ಪರೀಕ್ಷೆ ಬರೆಸಿದ ಅಧಿಕಾರಿಗಳು
ಹರಪನಹಳ್ಳಿ : ತಾಲ್ಲೂಕಿನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಒಟ್ಟು 13 ಪರೀಕ್ಷಾ ಕೇಂದ್ರಗಳಿಂದ 3788 ವಿದ್ಯಾ ರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದು, ಅದರಲ್ಲಿ 115 ಗೈರಾಗಿ, 3673 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.
17ರಿಂದ ಉತ್ಸವಾಂಬ ದೇವಿಗೆ ಮಂಡಲಾಭಿಷೇಕ
ನಗರದ ವಸಂತ ರಸ್ತೆಯ ಹಾಲೇಶ್ವರ ಪ್ರಿಂಟಿಂಗ್ ಪ್ರೆಸ್ ಹಿಂಭಾಗದಲ್ಲಿರುವ ಶ್ರೀ ಉತ್ಸವಾಂಬ ದೇವಿ, ಶ್ರೀ ಚೌಡೇಶ್ವರಿ ದೇವಿ, ಶ್ರೀ ಗಣೇಶ, ಶ್ರೀ ಆದಿಶಕ್ತಿ ದೇವಿ, ಶ್ರೀ ಮಹಾಲಕ್ಷ್ಮಿ ದೇವಿ ದೇವರುಗಳು 12ನೇ ವರ್ಷದ ಮಹಾ ಮಂಡಲಾಭಿಷೇಕವು ಇದೇ ದಿನಾಂಕ 17ರ ಬುಧವಾರದಿಂದ ನಡೆಯಲಿದೆ.
ರಾಜನಹಳ್ಳಿಯಲ್ಲಿ ಇಂದು ಅಭಿನಂದನಾ ಸಮಾರಂಭ
ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ಸ್ವಾತಂತ್ರ್ಯ ಹೋರಾಟಗಾರ, ಕ್ರಾಂತಿವೀರ ಸಿಂಧೂರ ಲಕ್ಷ್ಮಣ ಅವರ ಹುತಾತ್ಮ ದಿನಾಚರಣೆ, ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ
ಹೆಚ್ಚುವರಿ ಪ್ರೀಮಿಯಂ ವಸೂಲಿ; ಹಣ ಮರುಪಾವತಿಸಲು ಇನ್ಸೂರೆನ್ಸ್ ಕಂಪನಿಗೆ ಆದೇಶ
ಹೆಚ್ಚುವರಿ ಸೌಲಭ್ಯ ಒದಗಿಸುವುದಾಗಿ ಹಾಲಿ ಚಾಲ್ತಿಯಲ್ಲಿದ್ದ ಆರೋಗ್ಯ ವಿಮೆಗೆ ಗ್ರಾಹಕರೊಬ್ಬರಿಂದ ಅಧಿಕ ಮೊತ್ತದ ಪ್ರೀಮಿಯಂ ಕಟ್ಟಿಸಿಕೊಂಡಿದ್ದ ಐಸಿಐಸಿಐ ಲ್ಯೋಂಬರ್ಡ್ ಇನ್ಸೂರೆನ್ಸ್ ಕಂಪನಿಯು 25 ಸಾವಿರ ಮರುಪಾವತಿ ಜೊತೆೆಗೆ 5 ಸಾವಿರ ರೂಪಾಯಿ ಕೋರ್ಟ್ ವೆಚ್ಚ ನೀಡುವಂತೆ ಜಿಲ್ಲಾ ಗ್ರಾಹಕರ ವೇದಿಕೆ ಆದೇಶಿಸಿದೆ.
ರವೀಂದ್ರನಾಥ್ ಬಡಾವಣೆ ಸಮಸ್ಯೆ ಬಗೆಹರಿಸದಿದ್ದರೆ ಹೋರಾಟ : ಎಚ್ಚರಿಕೆ
ನಗರದ ಹೊರ ವಲಯದ ಲೋಕಿಕೆರೆ ರಸ್ತೆಯಲ್ಲಿನ ಎಸ್.ಎ. ರವೀಂದ್ರನಾಥ್ ಬಡಾವಣೆಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿರುವ ಶೆಡ್ ತೆರವು ಕುರಿತಂತೆ ಕಂದಾಯ ಸಚಿವರು ಸೂಚಿಸಿರುವಂತೆ ಮುಂಬರುವ ಒಂದು ತಿಂಗಳೊಳಗಾಗಿ ಅನುಪಾಲನ ವರದಿ ನೀಡಿ ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗದಿದ್ದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದೆ.
ಮಹಿಳೆಯರಿಗೆ ಉಚಿತ ಫ್ಯಾಷನ್ ಡಿಸೈನಿಂಗ್ ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ
ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಡ್ ಸಂಸ್ಥೆಯ ವತಿಯಿಂದ ಹಮ್ಮಿಕೊಂ ಡಿರುವ ಫ್ಯಾಷನ್ ಡಿಸೈನಿಂಗ್ ಹಾಗೂ ಟೈಲರಿಂಗ್ ಕುರಿತ 30 ದಿನಗಳ ಉಚಿತ ತರಬೇತಿ ಆಗಸ್ಟ್ 1 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರು ತರಬೇತಿಗೆ ಅರ್ಜಿ ಸಲ್ಲಿಸಬಹುದು.
ಮಾಜಿ ಮೇಯರ್ ತೇಜೋವಧೆ ಮಾಡಲು ಯತ್ನಿಸಿ ಸಿಕ್ಕಿಬಿದ್ದ ಆಡಿಯೋ ವೈರಲ್
ಮಹಾನಗರ ಪಾಲಿಕೆಯ 17 ನೇ ವಾರ್ಡ್ ಮಾಜಿ ಸದಸ್ಯ ದಿನೇಶ್ ಕೆ. ಶೆಟ್ಟಿ ಮತ್ತು ಅವರ ಹಿಂಬಾಲಕರುಗಳಿಂದ ಮಾಜಿ ಮಹಾಪೌರರೂ, ಹಾಲಿ ಸದಸ್ಯ ಬಿ.ಜಿ. ಅಜಯ್ ಕುಮಾರ್ ಅವರ ಮೇಲೆ ಅಪ ಪ್ರಚಾರ ಮಾಡಲು ಹೋಗಿ ತಮ್ಮ ಬಾವಿಯನ್ನು ತಾವೇ ತೋಡಿಕೊಂಡಿ ರುವುದು ಇದೀಗ ಬಯಲಾಗಿದೆ.
ಮಹಿಳೆಯರಿಗೆ ಉಚಿತ ಫ್ಯಾಷನ್ ಡಿಸೈನಿಂಗ್ ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ
ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಡ್ ಸಂಸ್ಥೆಯ ವತಿಯಿಂದ ಹಮ್ಮಿಕೊಂ ಡಿರುವ ಫ್ಯಾಷನ್ ಡಿಸೈನಿಂಗ್ ಹಾಗೂ ಟೈಲರಿಂಗ್ ಕುರಿತ 30 ದಿನಗಳ ಉಚಿತ ತರಬೇತಿ ಆಗಸ್ಟ್ 1 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರು ತರಬೇತಿಗೆ ಅರ್ಜಿ ಸಲ್ಲಿಸಬಹುದು.
ಯೂರಿಯಾ ಗೊಬ್ಬರ ಮಿತವಾಗಿ ಬಳಸಿ
ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ರೈತರು ಯೂರಿಯಾ ಗೊಬ್ಬರ ಬಳಸುವಾಗ ಸೂಕ್ತ ಎಚ್ಚರಿಕೆ ಪಾಲಿಸಬೇಕು. ಪ್ರತಿ ಎಕರೆ ಖುಷ್ಕಿ ಮುಸುಕಿನ ಜೋಳಕ್ಕೆ 25 ಕೆ.ಜಿ ಯೂರಿಯಾ ಬಳಸಬೇಕು.
ನಗರದಲ್ಲಿ ಇಂದು ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಜನ್ಮ ದಿನಾಚರಣೆ
ಲೋಕಸಭೆಯ ಮಾಜಿ ಸದಸ್ಯ ಜಿ.ಎಂ. ಸಿದ್ದೇಶ್ವರ ಅವರ ಜನ್ಮ ದಿನ ಸಮಾರಂಭವನ್ನು ಶ್ರೀ ಅಭಿನವ ರೇಣುಕ ಮಂದಿರದಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ಆಯೋಜಿಸಲಾಗಿದೆ.
ಪ್ರಭುದೇವ್, ವಿದ್ಯಾನಗರ ಲಯನ್ಸ್ ಅಧ್ಯಕ್ಷ
ಸ್ಥಳೀಯ ವಿದ್ಯಾನಗರ ಲಯನ್ಸ್ ಕ್ಲಬ್ಬಿನ 2024-25ನೇ ಸಾಲಿನ ಅಧ್ಯಕ್ಷರಾಗಿ ತಾಲ್ಲೂಕು ಪಂಚಾಯ್ತಿಯ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಕಾರಿ ಎಲ್.ಎಸ್. ಪ್ರಭುದೇವ್ ಆಯ್ಕೆಯಾಗಿದ್ದಾರೆ.
ಮೈತ್ರಿವನದಲ್ಲಿ ಇಂದು ಮತ್ತು ನಾಳೆ ಕಾರ್ಯಾಗಾರ
ಹರಿಹರ ತಾಲ್ಲೂಕು ಹನಗವಾಡಿ ಸಮೀಪದ ಪ್ರೊ. ಬಿ. ಕೃಷ್ಣಪ್ಪ ಟ್ರಸ್ಟ್ ಮೈತ್ರಿವನದಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ಹಾಗೂ ಮಾನವ ಬಂಧುತ್ವ ಮಹಿಳಾ ವೇದಿಕೆ ಸಂಯುಕ್ತಾಶ್ರಯದಲ್ಲಿ ಇಂದು ಮತ್ತು ನಾಳೆ ಮಹಿಳಾ ಬಂಧುತ್ವ ವೇದಿಕೆಯ ಎಲ್ಲಾ ಜಿಲ್ಲಾ ಸಂಚಾಲಕರು ಮತ್ತು ಸಹ ಸಂಚಾಲಕರಿಗೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ನಗರದಲ್ಲಿ ಇಂದು ಅಲರ್ಜಿ ತಪಾಸಣೆ
ಮೋತಿ ವೀರಪ್ಪ ಕಾಲೇಜು ಹಿಂಭಾಗದಲ್ಲಿರುವ ಎನ್.ಹೆಚ್. ಕೃಷ್ಣ ಅವರ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆಯ ತಿಂಗಳ ಅಂಗವಾಗಿ ಅಸ್ತಮಾ, ಅಲರ್ಜಿ ಹಾಗೂ ಇತರೆ ಉಸಿರಾಟದ ಕಾಯಿಲೆಗಳಿಗಾಗಿ ಕಂಪ್ಯೂಟರ್ ಮೂಲಕ ಉಚಿತ ಶ್ವಾಸಕೋಶ ತಪಾಸಣೆ (ಸ್ಪೆರೋಮೀಟರ್) ಹಾಗೂ ಉಚಿತ ವೈದ್ಯರ ಸಲಹಾ ಶಿಬಿರ ಇಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ರವರೆಗೆ ನಡೆಯಲಿದೆ
ನಗರದಲ್ಲಿ ಇಂದು ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಪುರಸ್ಕಾರ
ಲಯನ್ಸ್ ಕ್ಲಬ್ ದಾವಣಗೆರೆ ಮತ್ತು ಸಂಕಲ್ಪ ಸೇವಾ ಫೌಂಡೇಷನ್ ಮತ್ತು ಶ್ರೀ ಕೊಂಡಜ್ಜಿ ಬಸಪ್ಪ ವಿದ್ಯಾವರ್ಧಕ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ 5, 6, 7ನೇ ತರಗತಿಯ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ನಗರ ಮತ್ತು ಗ್ರಾಮಾಂತರ ಮಟ್ಟದಲ್ಲಿ ಪುರಸ್ಕಾರ ಸಮಾರಂಭವನ್ನು ಇಂದು ಬೆಳಗ್ಗೆ 11ಕ್ಕೆ ಲಯನ್ಸ್ ಕ್ಲಬ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ನಗರದಲ್ಲಿ ಇಂದು ಕೆಪಿಟಿಸಿಎಲ್ ನಿವೃತ್ತ ನೌಕರರಿಗೆ ಸನ್ಮಾನ
ಕೆಪಿಟಿಸಿಎಲ್ನಲ್ಲಿ ಕೆಲಸ ಮಾಡಿ ನಿವೃತ್ತಿ ಹೊಂದಿರುವ 80 ವರ್ಷ ಮೇಲ್ಪಟ್ಟವರಿಗೆ ಸನ್ಮಾನ ಸಮಾರಂಭ ಇಂದು ಬೆಳಿಗ್ಗೆ 11ಕ್ಕೆ ಕೆಇಬಿ ಸಮುದಾಯ ಭವನದಲ್ಲಿ ನಡೆಯಲಿದೆ.
ನಗರದಲ್ಲಿ ಇಂದು ಹಿರಿಯ ಸಾಹಿತಿ ಟಿ. ಗಿರಿಜಾ ಸ್ಮರಣೆ
ಮಧ್ಯ ಕರ್ನಾಟಕದ ಹೆಸರಾಂತ ಲೇಖಕರೂ, ಸಂಶೋಧಕರೂ, ಸಂಘಟಕರೂ ಆಗಿದ್ದ ಶ್ರೀಮತಿ ಟಿ. ಗಿರಿಜಾ ಅವರ 10ನೇ ವರ್ಷದ ಸ್ಮರಣಾರ್ಥ
ನಗರದಲ್ಲಿ ನಾಳೆ ವಾಸ್ಕ್ಯುಲರ್ ಚಿಕಿತ್ಸೆ
ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ ವಾಸ್ಕ್ಯುಲರ್ ತಜ್ಞ ಡಾ. ಬಿ. ರಾಜೇಂದ್ರ ಪ್ರಸಾದ್ ಅವರು ನಗರದ ಆರೈಕೆ ಆಸ್ಪತ್ರೆಯಲ್ಲಿ ನಾಳೆ ಭಾನುವಾರ ಬೆಳಿಗ್ಗೆ 10 ರಿಂದ ಮಧಾಹ್ನ 1 ರವರೆಗೆ ಸಮಾಲೋಚನೆಗೆ ಲಭ್ಯವಿರುತ್ತಾರೆ.
ನಗರದಲ್ಲಿ ನಾಳೆ ಪಂಚಮಸಾಲಿ ಸಮಾಜದ ವಿದ್ಯಾರ್ಥಿಗಳಿಗೆ ಪುರಸ್ಕಾರ
ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜ, ಹರ ಎಜುಕೇಶನಲ್ ಟ್ರಸ್ಟ್ ಇವರ ವತಿಯಿಂದ ನಾಡಿದ್ದು ದಿನಾಂಕ 14 ರಂದು ಬೆಳಿಗ್ಗೆ 10.30 ಕ್ಕೆ ಡಾ. ಮಹಾಂತಸ್ವಾಮಿ ಪದವಿ ಪೂರ್ವ ಕಾಲೇಜಿನ ಉದ್ಘಾಟನೆ, ಪಂಚಮಸಾಲಿ ಸಮಾ ಜದ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಕಾಲೇಜಿನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ
ಹುಬ್ಬಳ್ಳಿಯಲ್ಲಿ ನಾಳೆ ಉಪ್ಪಾರ ವಧು-ವರರ ಸಮಾವೇಶ
ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ಮತ್ತು ವಿಶ್ವ ಭಗೀರಥ ಟ್ರಸ್ಟ್ ಪರಿವಾರದಿಂದ ನಾಡಿದ್ದು ದಿನಾಂಕ 14 ರ ಭಾನುವಾರ ಹುಬ್ಬಳ್ಳಿಯ ಸವಾಯಿ ಗಂಧರ್ವ ಹಾಲ್ನಲ್ಲಿ ರಾಷ್ಟ್ರಮಟ್ಟದ ಉಪ್ಪಾರ ವಧು-ವರರ ಸಮಾವೇಶವನ್ನು ಆಯೋಜಿಸಲಾಗಿದೆ.
ನಟಿ, ನಿರೂಪಕಿ ಅಪರ್ಣಾ ನಿಧನ
ಕನ್ನಡ ಚಿತ್ರ ರಂಗದ ಖ್ಯಾತ ನಟಿ, ನಿರೂಪಕಿ ಅಪರ್ಣಾ ವಸ್ತಾರೆ ನಿಧನರಾಗಿದ್ದಾರೆ. ದೀರ್ಘಕಾಲದ ಶ್ವಾಸಕೋಶದ ಕ್ಯಾನ್ಸರ್ನಿಂದ ಬಳಲುತ್ತಿದ್ದ ಅಪರ್ಣಾ, ಬನಶಂಕರಿಯ ಸ್ವಗೃಹದಲ್ಲಿ ಸಾವನ್ನಪ್ಪಿದ್ದಾರೆ.
ಕುರಿ, ಮೇಕೆ ಸಾಕಾಣಿಕೆ ತರಬೇತಿ
ನಗರದ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಇದೇ ದಿನಾಂಕ 15 ಮತ್ತು 16 ರಂದು ಆಯೋಜಿಸ ಲಾಗಿದೆ ಎಂದು ಪಶು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸೌಭಾಗ್ಯ ಬೀಳಗಿಮಠ್ ಅವರಿಗೆ ಅಯೋಧ್ಯೆಯಲ್ಲಿ ನಾಳೆ ಸನ್ಮಾನ
ನಗರದ ಸೌಭಾಗ್ಯ ಬೀಳಗಿಮಠ್ ಅವರು ಈ ಸಾಲಿನ ಯುಪಿಎಸ್ಇ ಪರೀಕ್ಷೆಯಲ್ಲಿ ಭಾರತಕ್ಕೆ 101ನೇ ರಾಂಕ್ ಗಳಿಸಿದ್ದು, ಅವರಿಗೆ ನಾಡಿದ್ದು ದಿನಾಂಕ 13ರ ಶನಿವಾರ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ನವದೆಹಲಿ `ಸಂಕಲ್ಪ' ಸಂಸ್ಥೆಯವರು ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ನಗರದಲ್ಲಿ ಇಂದು ಸಿದ್ದೇಶ್ವರರಿಂದ ಸಾರ್ವಜನಿಕರ ಭೇಟಿ
ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಅವರು ಇಂದು ಮಧ್ಯಾಹ್ನ 12ರಿಂದ ಸಂಜೆ 4 ರವರೆಗೆ ಜಿ.ಎಂ.ಐ.ಟಿ. ಅತಿಥಿ ಗೃಹದಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಲಿದ್ದಾರೆ.
ಪವನ್ಗೆ ಬಂಗಾರದ ಪದಕ ಅಂತರರಾಷ್ಟೀಯ ಸ್ಪರ್ಧೆಗೆ ಆಯ್ಕೆ
ಮಧ್ಯಪ್ರದೇಶದ ಉಜ್ಜೈನ್ನಲ್ಲಿ ಈಚೆಗೆ ನಡೆದ ರಾಷ್ಟ್ರೀಯ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ ಸ್ಪರ್ಧೆಯಲ್ಲಿ ನಗರದ ಚಾಣಕ್ಯ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ತೃತೀಯ ಬಿ.ಎ ವಿದ್ಯಾರ್ಥಿ ಪಿ.ಎಚ್. ಪವನ್ ಅಂತರರಾಷ್ಟೀಯ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ನಿಟುವಳ್ಳಿಯಲ್ಲಿ ಇಂದು ಶಿವರಾಜ್ ಕುಮಾರ್ ಹುಟ್ಟು ಹಬ್ಬ
ಅಖಿಲ ಕರ್ನಾಟಕ ಯುವರಾಜ್ಕಮಾರ್ ಅಭಿಮಾನಿಗಳ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ನಾಳೆ ದಿನಾಂಕ 12 ರ ಶುಕ್ರವಾರ ಸಂಜೆ 6.30 ಕ್ಕೆ ನಿಟುವಳ್ಳಿ ಮಣಿಕಂಠ ವೃತ್ತದಲ್ಲಿ ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್ ಜನ್ಮ ದಿನ ಆಚರಿಸಲಾಗುವುದು
![23 HRR Vetana 15.07.2024 ಹರಿಹರ: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸರ್ಕಾರಿ ನೌಕರರ ಪ್ರತಿಭಟನೆ](https://janathavani.com/wp-content/uploads/2024/07/23-HRR-Vetana-15.07.2024-580x440.jpg)
ಹರಿಹರ: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸರ್ಕಾರಿ ನೌಕರರ ಪ್ರತಿಭಟನೆ
ಹರಿಹರ : 7ನೇ ವೇತನ ಆಯೋಗ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಆಗ್ರಹಿಸಿ ತಾಲ್ಲೂಕು ಸರ್ಕಾರಿ ನೌಕರರು ನಗರದಲ್ಲಿ ಇಂದು ಪ್ರತಿಭಟನೆ ಮಾಡಿ, ಶಾಸಕ ಬಿ.ಪಿ. ಹರೀಶ್ ಮತ್ತು ತಹಶೀಲ್ದಾರ್ ಗುರುಬಸವರಾಜ್ ರವರಿಗೆ ಮನವಿ ಸಲ್ಲಿಸಿದರು.
![18 jgl 4.33 15.07.2024 4.33 ಕೋಟಿ ವೆಚ್ಚದ ವಸತಿ ನಿಲಯ ಕಟ್ಟಡಕ್ಕೆ ಭೂಮಿ ಪೂಜೆ](https://janathavani.com/wp-content/uploads/2024/07/18-jgl-4.33-15.07.2024-580x440.jpg)
4.33 ಕೋಟಿ ವೆಚ್ಚದ ವಸತಿ ನಿಲಯ ಕಟ್ಟಡಕ್ಕೆ ಭೂಮಿ ಪೂಜೆ
ಜಗಳೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ 4.33 ಕೊಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗಿ ರುವ ವಸತಿ ನಿಲಯ ನಿರ್ಮಾಣ ಕಾಮಗಾರಿ ಗುಣಮಟ್ಟವಾಗಿರಲಿ ಎಂದು ಶಾಸಕ ಬಿ. ದೇವೇಂದ್ರಪ್ಪ ತಿಳಿಸಿದರು.
![17 siddu anjaneya 15.07.2024 ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ, ಆರೋಪಗಳಿಗೆ ಎದೆಗುಂದದಿರಿ](https://janathavani.com/wp-content/uploads/2024/07/17-siddu-anjaneya-15.07.2024-580x440.jpg)
ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ, ಆರೋಪಗಳಿಗೆ ಎದೆಗುಂದದಿರಿ
ಚಿತ್ರದುರ್ಗ : ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ ಸಮುದಾಯ ನಿಮ್ಮೊಂದಿಗೆ ಇರಲಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.
![14 Kakshidara 15.07.2024 ಕಕ್ಷಿದಾರರ ಸಮಯ, ಶುಲ್ಕ ಉಳಿಸಲು ಲೋಕ್ ಅದಾಲತ್ ಸಹಕಾರಿ](https://janathavani.com/wp-content/uploads/2024/07/14-Kakshidara-15.07.2024-580x440.jpg)
ಕಕ್ಷಿದಾರರ ಸಮಯ, ಶುಲ್ಕ ಉಳಿಸಲು ಲೋಕ್ ಅದಾಲತ್ ಸಹಕಾರಿ
ಕಕ್ಷಿದಾರರ ಸಮಯ ಮತ್ತು ಶುಲ್ಕ ಉಳಿಸಲು ಲೋಕ್ ಅದಾಲತ್ ಸಹಕಾರಿಯಾಗಲಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ತಿಳಿಸಿದರು.
![16 Bhadra 15.07.2024 ಭದ್ರಾ ಜಲಾಶಯಕ್ಕೆ ಭಾನುವಳ್ಳಿ ಗ್ರಾಮಸ್ಥರಿಂದ ವಿಶೇಷ ಪೂಜೆ](https://janathavani.com/wp-content/uploads/2024/07/16-Bhadra-15.07.2024-580x440.jpg)
ಭದ್ರಾ ಜಲಾಶಯಕ್ಕೆ ಭಾನುವಳ್ಳಿ ಗ್ರಾಮಸ್ಥರಿಂದ ವಿಶೇಷ ಪೂಜೆ
ಮಲೇಬೆನ್ನೂರು : ಸಮೃದ್ಧ ಮಳೆಯಾಗಿ ಭದ್ರಾ ಜಲಾಶಯ ಶೀಘ್ರದಲ್ಲಿಯೇ ಭರ್ತಿಯಾಗಲಿ ಎಂದು ಪ್ರಾರ್ಥಿಸಿ ಭಾನುವಳ್ಳಿ ಗ್ರಾಮಸ್ಥರು ಭಾನುವಾರ ಭದ್ರಾ ಡ್ಯಾಮ್ಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಅಭಿಷೇಕ ಮಾಡಿದರು.
![15 Ajji habba 15.07.2024 ಅಜ್ಜಿ ಹಬ್ಬ](https://janathavani.com/wp-content/uploads/2024/07/15-Ajji-habba-15.07.2024-580x440.jpg)
ಅಜ್ಜಿ ಹಬ್ಬ
ಮಕ್ಕಳಿದ್ದ ಮನೆಯಲ್ಲಿ ರೋಗ ರುಜಿನಗಳು ಬಾರದಿರಲಿ, ಸಾಂಕ್ರಾಮಿಕ ರೋಗಗಳು ಹರಡದಿರಲಿ, ಮಳೆ-ಬೆಳೆ ಸಮೃದ್ಧಿಯಾಗಿರಲಿ ಎಂದು ಪ್ರಾರ್ಥಿಸಿ ಆಷಾಢ ಮಾಸದಲ್ಲಿ ಅಜ್ಜಿ ಹಬ್ಬವನ್ನು ಆಚರಿಸುವ ಪದ್ಧತಿ ಇದೆ. ಮಂಗಳವಾರ ಜಿಗಳಿ ಹಾಗೂ ಕುಂಬಳೂರಿನಲ್ಲಿ ಸಾಮೂಹಿಕವಾಗಿ ಅಜ್ಜಿ ಹಬ್ಬ ಆಚರಿಸಲಾಯಿತು.
![13 Police public 15.07.2024 ವಿದ್ಯಾರ್ಥಿ ಸಂಸತ್ತಿನಿಂದ ನಾಯಕತ್ವದ ಗುಣ ಬೆಳೆಯಲು ಸಾಧ್ಯ : ಎಸ್ಪಿ ಉಮಾ](https://janathavani.com/wp-content/uploads/2024/07/13-Police-public-15.07.2024-580x440.jpg)
ವಿದ್ಯಾರ್ಥಿ ಸಂಸತ್ತಿನಿಂದ ನಾಯಕತ್ವದ ಗುಣ ಬೆಳೆಯಲು ಸಾಧ್ಯ : ಎಸ್ಪಿ ಉಮಾ
ವಿದ್ಯಾರ್ಥಿ ಸಂಸತ್ತಿನ ಪರಿಕಲ್ಪನೆಯಿಂದ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಯಲು ಸಾಧ್ಯ ಎಂದು ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಉಮಾ ಪ್ರಶಾಂತ್ ಹೇಳಿದರು.
![12 JGL 15.07.2024 ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ಅಗತ್ಯ](https://janathavani.com/wp-content/uploads/2024/07/12-JGL-15.07.2024-580x440.jpg)
ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ಅಗತ್ಯ
ಜಗಳೂರು : ವಿದ್ಯಾರ್ಥಿಗಳ ಮಾನಸಿಕ ಬೆಳವಣಿಗೆ ಹಾಗೂ ಸುಸಂಸ್ಕೃತ ಬದುಕಿಗೆ ಮೌಲ್ಯಾಧಾರಿತ ಶಿಕ್ಷಣ ಅಗತ್ಯ ಎಂದು ಶಾಸಕ ಬಿ. ದೇವೇಂದ್ರಪ್ಪ ತಿಳಿಸಿದರು.
![04 Hrr shikshethara 15.07.2024 ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆ ಅಭಿವೃದ್ಧಿಗೆ ಸಹಕಾರಿ](https://janathavani.com/wp-content/uploads/2024/07/04-Hrr-shikshethara-15.07.2024-580x440.jpg)
ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆ ಅಭಿವೃದ್ಧಿಗೆ ಸಹಕಾರಿ
ಹರಿಹರ : ಶಿಕ್ಷಣದ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗಲಿವೆ ಎಂದು ಶಾಸಕ ಬಿ.ಪಿ ಹರೀಶ್ ಅಭಿಪ್ರಾಯಿಸಿದರು.
![03 Law College 15.07.2024 ನಗರದಲ್ಲಿ ಇಂದು ಉಪನ್ಯಾಸ ಕಾರ್ಯಕ್ರಮ](https://janathavani.com/wp-content/uploads/2024/07/03-Law-College-15.07.2024.jpg)
ನಗರದಲ್ಲಿ ಇಂದು ಉಪನ್ಯಾಸ ಕಾರ್ಯಕ್ರಮ
ಜಿಲ್ಲಾ ವಕೀಲರ ಸಂಘ, ಆರ್.ಎಲ್. ಲಾ-ಕಾಲೇಜ್ ಹಾಗೂ ಲಾಯರ್ ಲಾ-ಪಬ್ಲಿಷರ್ಸ್ (ಬೆಂಗಳೂರು) ಇವರುಗಳ ಸಹಯೋಗದಲ್ಲಿ ಜಿಲ್ಲಾ ವಕೀಲರ ಸಂಘದಿಂದ ಉಪನ್ಯಾಸ ಮಾಲಿಕೆ-10 ನೂತನ ಅಪರಾಧಿಕ ಕಾನೂನುಗಳ ಕೈಪಿಡಿ ಪುಸ್ತಕ ಲೋಕಾರ್ಪಣೆಯನ್ನು ಇಂದು ಮಧ್ಯಾಹ್ನ 2.30 ಗಂಟೆಗೆ ವಕೀಲರ ಸಾಂಸ್ಕೃತಿಕ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದೆ.
![02 Oushadi 15.07.2024 ಔಷಧಿ ವ್ಯಾಪಾರೋದ್ಯಮದಲ್ಲಿ 50 ವರ್ಷ : ಪೋಪಟ್ಲಾಲ್ ಜೈನ್ ಅವರಿಗೆ ವಿಶೇಷ ಪುರಸ್ಕಾರ](https://janathavani.com/wp-content/uploads/2024/07/02-Oushadi-15.07.2024-580x440.jpg)
ಔಷಧಿ ವ್ಯಾಪಾರೋದ್ಯಮದಲ್ಲಿ 50 ವರ್ಷ : ಪೋಪಟ್ಲಾಲ್ ಜೈನ್ ಅವರಿಗೆ ವಿಶೇಷ ಪುರಸ್ಕಾರ
ಔಷಧಿ ವ್ಯಾಪಾರೋದ್ಯಮದಲ್ಲಿ ಸುದೀರ್ಘ 50 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನಗರದ ವರ್ತಕರೂ, ದಾನಿಗಳೂ ಆಗಿರುವ ಪೋಪಟ್ಲಾಲ್ ಜೈನ್ ಅವರು, ರಾಜ್ಯ ಔಷಧಿ ವ್ಯಾಪಾರಿಗಳ ಸಂಘದ ವಿಶೇಷ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
![11 ABVP 15.07.2024 ಸಚಿವರ ಕಚೇರಿಗೆ ಎಬಿವಿಪಿ ಕಾರ್ಯಕರ್ತರ ಮುತ್ತಿಗೆ](https://janathavani.com/wp-content/uploads/2024/07/11-ABVP-15.07.2024-580x440.jpg)
ಸಚಿವರ ಕಚೇರಿಗೆ ಎಬಿವಿಪಿ ಕಾರ್ಯಕರ್ತರ ಮುತ್ತಿಗೆ
ರಾಜ್ಯದಲ್ಲಿನ ಶಿಕ್ಷಣಕ್ಕೆ ಸಂಬಂಧಿಸಿದ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಇಂದು ಎಬಿವಿಪಿ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಕಚೇರಿ ಮತ್ತು ಮನೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
![10 yathri nivasa 15.07.2024 ಹೊನ್ನಾಳಿ : ಸುಂಕದ ಕಟ್ಟೆ ಯಾತ್ರಿ ನಿವಾಸದ ಕಥೆ-ವ್ಯಥೆ..!](https://janathavani.com/wp-content/uploads/2024/07/10-yathri-nivasa-15.07.2024-580x440.jpg)
ಹೊನ್ನಾಳಿ : ಸುಂಕದ ಕಟ್ಟೆ ಯಾತ್ರಿ ನಿವಾಸದ ಕಥೆ-ವ್ಯಥೆ..!
ಹೊನ್ನಾಳಿ : ತಾಲ್ಲೂಕಿನ ಸುಂಕದಕಟ್ಟೆಯಲ್ಲಿರುವ ಯಾತ್ರಿ ನಿವಾಸವು ಸಾರ್ವಜನಿಕರಿಗೆ ಬಳಕೆಯಾಗುತ್ತಿಲ್ಲವೆಂದು ಸುಂಕದಕಟ್ಟೆಯ ಗ್ರಾಮಸ್ಥರು, ತಹಶೀಲ್ದಾರ್ ಪಟ್ಟರಾಜೇಗೌಡರಿಗೆ ಮೌಖಿಕವಾಗಿ ದೂರು ನೀಡಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ಸುಂಕದಕಟ್ಟೆ ಗ್ರಾಮಕ್ಕೆ ಗುರುವಾರ ಮಧ್ಯಾಹ್ನ ಭೇಟಿ ನೀಡಿ ಯಾತ್ರಿ ನಿವಾಸವನ್ನು ಪರಿಶೀಲನೆ ಮಾಡಿ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದ ಪ್ರಸಂಗ ನಡೆಯಿತು.
![05 puje 15.07.2024 ನಾಳೆ ಪೂಜಾನುಷ್ಟಾನ ಮಂಗಲ](https://janathavani.com/wp-content/uploads/2024/07/05-puje-15.07.2024-404x440.jpg)
ನಾಳೆ ಪೂಜಾನುಷ್ಟಾನ ಮಂಗಲ
ಶ್ರೀಕ್ಷೇತ್ರ ಆವರಗೊಳ್ಳ ಪುರವರ್ಗ ಹಿರೇಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ಆಷಾಢ ಮಾಸದ ಅಂಗವಾಗಿ ಕೈಗೊಂಡಿರುವ ಪೂಜಾ ತಪೋನುಷ್ಠಾನವನ್ನು ನಾಡಿದ್ದು ದಿನಾಂಕ 16 ರ ಮಂಗಳವಾರ ಬ್ರಾಹ್ಮೀ ಮೂಹೂರ್ತದಲ್ಲಿ ಸಮಾರೋಪಗೊಳಿಸಲಿದ್ದಾರೆ.
![06 Bedike 15.07.2024 ಬೇಡಿಕೆ ಈಡೇರಿಕೆಗೆ ಆಯುಕ್ತರು ಭರವಸೆ](https://janathavani.com/wp-content/uploads/2024/07/06-Bedike-15.07.2024-580x440.jpg)
ಬೇಡಿಕೆ ಈಡೇರಿಕೆಗೆ ಆಯುಕ್ತರು ಭರವಸೆ
ಸಮೀಪದ ಆವರಗೆರೆಯ ಎಸ್ಎಸ್ಎಂ ನಗರದಲ್ಲಿನ ಸ್ವತ್ತುಗಳಿಗೆ ಖಾತೆ ಕೂರಿಸುವ ಜತೆಗೆ ಮೂಲ ಸೌಲಭ್ಯ ಒದಗಿಸುವಂತೆ ಪಾಲಿಕೆ ಆಯುಕ್ತೆ ರೇಣುಕಾ ಅವರಿಗೆ ಮನವಿ ಸಲ್ಲಿಸಿದರು.
![26 tamate 15.07.2024 ತಮಟೆ ಭಾರಿಸಿ ಗಮನ ಸೆಳೆದ ಆಂಜನೇಯ, ಬಸವಂತಪ್ಪ](https://janathavani.com/wp-content/uploads/2024/07/26-tamate-15.07.2024-580x440.jpg)
ತಮಟೆ ಭಾರಿಸಿ ಗಮನ ಸೆಳೆದ ಆಂಜನೇಯ, ಬಸವಂತಪ್ಪ
ಬೆಂಗಳೂರು : ಸೋಮನಹಳ್ಳಿ ಬಳಿ ನಿರ್ಮಿಸಿರುವ ಬಾಬು ಜಗಜೀವನ್ ರಾಮ್ ಭವನ ಮತ್ತು ಸಂಶೋಧನಾ ಸಂಸ್ಥೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಉದ್ಘಾಟಿಸಿದರು.
![22 hnl 15.07.2024 ಹೊನ್ನಾಳಿ ಪ್ರಾ.ಶಾ.ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಗೀತಮ್ಮ](https://janathavani.com/wp-content/uploads/2024/07/22-hnl-15.07.2024-580x440.jpg)
ಹೊನ್ನಾಳಿ ಪ್ರಾ.ಶಾ.ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಗೀತಮ್ಮ
ಹೊನ್ನಾಳಿ : ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಕೊನಾಯಕನಹಳ್ಳಿ ಶಾಲಾ ಶಿಕ್ಷಕಿ ಜಿ. ಗೀತಮ್ಮ ದೊಡ್ಡಪ್ಪ, ಉಪಾಧ್ಯಕ್ಷರಾಗಿ ಚನ್ನೇನಹಳ್ಳಿ ಶಾಲಾ ಶಿಕ್ಷಕಿ ಕೆ.ಬಿ. ನೀಲಮ್ಮ ಆಂಜನೇಯ ಇವರು ಶನಿವಾರ ನಡೆದ ಚುನಾವಣೆಯಲ್ಲಿ ಅವಿರೋಧ ಆಯ್ಕೆಯಾಗಿರುವುದಾಗಿ ಅಕ್ಷರ ದಾಸೋಹ ನಿರ್ದೇಶಕ ರುದ್ರಪ್ಪ ತಿಳಿಸಿರುವರು.
![21 mbr 15.07.2024 ಮಲೇಬೆನ್ನೂರಿನಲ್ಲಿ ಜನಸಂಖ್ಯಾ ದಿನಾಚರಣೆ ಜಾಥಾ](https://janathavani.com/wp-content/uploads/2024/07/21-mbr-15.07.2024-580x440.jpg)
ಮಲೇಬೆನ್ನೂರಿನಲ್ಲಿ ಜನಸಂಖ್ಯಾ ದಿನಾಚರಣೆ ಜಾಥಾ
ಮಲೇಬೆನ್ನೂರು : ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಶುಕ್ರವಾರ ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಪಟ್ಟಣದಲ್ಲಿ ಜಾಗೃತಿ ಜಾಥಾ ನಡೆಸಲಾಯಿತು
![20 bjp omkara 15.07.2024 ಬಿಜೆಪಿ ಸಹಕಾರ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯರಾಗಿ ಜೆ. ಓಂಕಾರ ಗೌಡ](https://janathavani.com/wp-content/uploads/2024/07/20-bjp-omkara-15.07.2024-580x440.jpg)
ಬಿಜೆಪಿ ಸಹಕಾರ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯರಾಗಿ ಜೆ. ಓಂಕಾರ ಗೌಡ
ಹರಪನಹಳ್ಳಿ : ಬಿಜೆಪಿ ಸಹಕಾರ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯರಾಗಿ ಬಿಜೆಪಿಯ ಜೆ. ಓಂಕಾರ ಗೌಡ ಆಯ್ಕೆಯಾಗಿದ್ದಾರೆ.
![14 Sulthan 13.07.2024 ಸುಲ್ತಾನ್ ಡೈಮಂಡ್ಸ್ನ 12 ಶೋ ರೂಂ ಉದ್ಘಾಟನೆ](https://janathavani.com/wp-content/uploads/2024/07/14-Sulthan-13.07.2024-580x440.jpg)
ಸುಲ್ತಾನ್ ಡೈಮಂಡ್ಸ್ನ 12 ಶೋ ರೂಂ ಉದ್ಘಾಟನೆ
ಬೆಂಗಳೂರಿನ ಹೆಚ್ಬಿಆರ್ ಲೇ ಔಟ್ನಲ್ಲಿ ಸುಲ್ತಾನ್ ಡೈಮಂಡ್ಸ್ ಮತ್ತು ಗೋಲ್ಡ್ನ 12ನೇ ಆಭರಣ ಶೋ ರೂಂ ಅನ್ನು ಬಾಲಿವುಡ್ ನಟಿ ಪ್ರಾಚಿ ದೇಸಾಯಿ ಅವರು ಉದ್ಘಾಟಿಸಿದರು.
![13 MBR 13.07.2024 ಮಲೇಬೆನ್ನೂರು ಅಭಿವೃದ್ಧಿಗಾಗಿ ಮಾಸ್ಟರ್ ಪ್ಲಾನ್ ಸಿದ್ದಪಡಿಸಲು ಕರೆ](https://janathavani.com/wp-content/uploads/2024/07/13-MBR-13.07.2024-580x440.jpg)
ಮಲೇಬೆನ್ನೂರು ಅಭಿವೃದ್ಧಿಗಾಗಿ ಮಾಸ್ಟರ್ ಪ್ಲಾನ್ ಸಿದ್ದಪಡಿಸಲು ಕರೆ
ಮಲೇಬೆನ್ನೂರು ಪಟ್ಟಣದ ಅಭಿವೃದ್ಧಿಗೆ ಪುರಸಭೆಯ ಎಲ್ಲಾ ಸದಸ್ಯರೂ ಒಟ್ಟಾಗಿ ಸೇರಿ ಶ್ರಮವಹಿಸಬೇಕೆಂದು ಜಿ.ಪಂ. ಮಾಜಿ ಸದಸ್ಯ ಬೆಣ್ಣೆಹಳ್ಳಿ ಹಾಲೇಶಪ್ಪ ಹೇಳಿದರು.
![08 BHavana sheth 13.07.2024 ಸಿಎ ಪರೀಕ್ಷೆ: ಪ್ರಥಮ ಹಂತದಲ್ಲೇ ನಗರದ ಭಾವನಾ ಶೇಟ್ ಉತ್ತೀರ್ಣ](https://janathavani.com/wp-content/uploads/2024/07/08-BHavana-sheth-13.07.2024-361x440.jpg)
ಸಿಎ ಪರೀಕ್ಷೆ: ಪ್ರಥಮ ಹಂತದಲ್ಲೇ ನಗರದ ಭಾವನಾ ಶೇಟ್ ಉತ್ತೀರ್ಣ
ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆ ನಡೆಸುವ ದೇಶದ ಪ್ರಮುಖ ಪರೀಕ್ಷೆಗಳಲ್ಲೊಂದಾದ `ಚಾರ್ಟರ್ಡ್ ಅಕೌಂಟೆಂಟ್' (C.A.) ಅಂತಿಮ ಪರೀಕ್ಷೆಯಲ್ಲಿ ನಗರದ ಕು. ಭಾವನಾ ಶೇಟ್ ಪ್ರಥಮ ಹಂತದಲ್ಲೇ ಉತ್ತೀರ್ಣರಾಗಿದ್ದಾರೆ.
![03 Denghi 3.07.2024 ಡೆಂಘಿ : ಪ್ರತಿ ಶುಕ್ರವಾರ ವಿಶೇಷ ಲಾರ್ವಾ ಸಮೀಕ್ಷೆ](https://janathavani.com/wp-content/uploads/2024/07/03-Denghi-3.07.2024-580x372.jpg)
ಡೆಂಘಿ : ಪ್ರತಿ ಶುಕ್ರವಾರ ವಿಶೇಷ ಲಾರ್ವಾ ಸಮೀಕ್ಷೆ
ರಾಜ್ಯದಲ್ಲಿ ಡೆಂಘಿ ಹಾಗೂ ಚಿಕನ್ ಗುನ್ಯಾ ಪ್ರಕರಣಗಳು ಹೆಚ್ಚುತ್ತಿದ್ದು, ಮಳೆಗಾಲ ವಾಗಿರುವುದರಿಂದ ರೋಗ ಉಲ್ಬಣಗೊಳ್ಳುವ ಸಾಧ್ಯತೆಗಳಿವೆ.
![03 hrr ramba ews 12.07.2024 ಶಿವಪಂಚಾಕ್ಷರಿ ಮಂತ್ರದಿಂದ ಜೀವನ ಸಾರ್ಥಕ](https://janathavani.com/wp-content/uploads/2024/07/03-hrr-ramba-ews-12.07.2024--580x440.jpg)
ಶಿವಪಂಚಾಕ್ಷರಿ ಮಂತ್ರದಿಂದ ಜೀವನ ಸಾರ್ಥಕ
ಹರಿಹರ : ವೀರಶೈವ ಧರ್ಮದಲ್ಲಿ ಹುಟ್ಟಿದ ಪ್ರತಿಯೊಬ್ಬರೂ ಶ್ರೀ ಗುರುವಿನಿಂದ ಇಷ್ಟಲಿಂಗವನ್ನು ಪಡೆದು, ಮೋಕ್ಷದಾಯಕ ಶಿವ ಪಂಚಾಕ್ಷರಿ ಮಂತ್ರವನ್ನು ಸ್ವೀಕರಿಸಿದರೆ, ಜೀವನ ಸಾರ್ಥಕವಾಗುತ್ತದೆ
![07 dinesh j news 12.07.2024 ಇನ್ನೂ 2 ತಿಂಗಳು ಡೆಂಗ್ಯೂ ಹಾವಳಿ ಇರಲಿದೆ](https://janathavani.com/wp-content/uploads/2024/07/07-dinesh-j-news-12.07.2024--307x440.jpg)
ಇನ್ನೂ 2 ತಿಂಗಳು ಡೆಂಗ್ಯೂ ಹಾವಳಿ ಇರಲಿದೆ
ಮಳೆಗಾಲವಾದ್ದರಿಂದ ಇನ್ನೂ 2 ತಿಂಗಳು ಡೆಂಗ್ಯೂ ಹಾವಳಿ ಇರುತ್ತದೆ. ಜನರು ಹೆಚ್ಚು ಜಾಗೃತರಾಗಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
![09 mbr karyagara news 12.07.2024 ಮಕ್ಕಳಲ್ಲಿ ಕಲಿಕೆಯ ಕೌಶಲ್ಯ ಹೆಚ್ಚಿಸಬೇಕು](https://janathavani.com/wp-content/uploads/2024/07/09-mbr-karyagara-news-12.07.2024--580x440.jpg)
ಮಕ್ಕಳಲ್ಲಿ ಕಲಿಕೆಯ ಕೌಶಲ್ಯ ಹೆಚ್ಚಿಸಬೇಕು
ಮಲೇಬೆನ್ನೂರು : ಮಕ್ಕಳಲ್ಲಿ ಕಲಿಕೆಯ ಕೌಶಲ್ಯ ಹೆಚ್ಚಿಸುವ ಉದ್ದೇಶದಿಂದ ಕಾರ್ಯಾಗಾರಗಳನ್ನು ಶಿಕ್ಷಣ ಇಲಾಖೆ ಆಯೋಜಿಸುತ್ತಿದೆ. ಆದರೆ, ಈ ಬಗ್ಗೆ ಕೆಲವು ಖಾಸಗಿ ಶಾಲೆಗಳು, ಶಿಕ್ಷಕರು ನಿರ್ಲಕ್ಷ್ಯ ತೋರಿ, ಗೈರು ಹಾಜರಿ ಆಗುತ್ತಿದ್ದು, ಅಂತಹವರಿಗೆ ನೊಟೀಸ್ ಜಾರಿ ಮಾಡುವುದಾಗಿ ಬಿಇಓ ಹನುಮಂತಪ್ಪ ಖಡಕ್ ಎಚ್ಚರಿಕೆ ನೀಡಿದರು.
![10 hrp dengu news 12.07.2024 ಡೆಂಘೀ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು](https://janathavani.com/wp-content/uploads/2024/07/10-hrp-dengu-news-12.07.2024--580x440.jpg)
ಡೆಂಘೀ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು
ಹರಪನಹಳ್ಳಿ : ತಾಲ್ಲೂಕಿನಲ್ಲಿ ಡೆಂಘೀ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೊಸಂಬೆ, ಆರೋಗ್ಯ ಸಿಬ್ಬಂದಿಗೆ ಸೂಚನೆ ನೀಡಿದರು.