ದಾವಣಗೆರೆಯ ಚಿಂದೋಡಿ ಲೀಲಾ ಕಲಾ ಕ್ಷೇತ್ರದಲ್ಲಿ ಮಂಗಳವಾರ ಸಂಜೆ ಬಂಜಾರ ಜನಾಂಗದ ಕಲೆ, ಸಂಸ್ಕೃತಿ, ಬದುಕು ಹಾಗೂ ಬವಣೆಗಳ ಸಂಕಥನ `ಗೋರ್ಮಾಟಿ' ನಾಟಕ ಪ್ರದರ್ಶನಗೊಂಡಿತು.
![16 Vanitha news 10.07.2024 ಮಕ್ಕಳಲ್ಲಿ ಕ್ಷೀಣವಾಗುತ್ತಿರುವ ಮಾನವೀಯ ಮೌಲ್ಯಗಳು](https://janathavani.com/wp-content/uploads/2024/07/16-Vanitha-news-10.07.2024-860x655.jpg)
ಮಕ್ಕಳಲ್ಲಿ ಕ್ಷೀಣವಾಗುತ್ತಿರುವ ಮಾನವೀಯ ಮೌಲ್ಯಗಳು
ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಮಾನವೀಯ ಮೌಲ್ಯಗಳು ಕಡಿಮೆಯಾಗುತ್ತಿದ್ದು, ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರ ಕಲಿಸುವ ಅಗತ್ಯವಿದೆ ಎಂದು ಲೋಕಸಭಾ ಸದಸ್ಯರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
![01 hrr news 10.07.2024 ವೈಚಾರಿಕತೆ ಹೆಸರಿನಲ್ಲಿ ಸಂಸ್ಕೃತಿ ಕಲುಷಿತ](https://janathavani.com/wp-content/uploads/2024/07/01-hrr-news-10.07.2024-860x655.jpg)
ವೈಚಾರಿಕತೆ ಹೆಸರಿನಲ್ಲಿ ಸಂಸ್ಕೃತಿ ಕಲುಷಿತ
ಹರಿಹರ : ಇತ್ತೀಚಿನ ದಿನಗಳಲ್ಲಿ ಆಧುನಿಕತೆ ಮತ್ತು ವೈಚಾ ರಿಕತೆಯ ಹೆಸರಿನಲ್ಲಿ ಭಾರತೀಯ ಸಂಸ್ಕೃತಿಯನ್ನು ಕಲುಷಿತಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ರಂಭಾಪುರಿ ಜಗದ್ಗುರು ಶ್ರೀ ವೀರ ಸೋಮೇಶ್ವರ ಮಹಾಸ್ವಾಮಿಗಳು ಅಸಮಾಧಾನ ವ್ಯಕ್ತಪಡಿಸಿದರು.
![14 Rajeshwari news 10.07.2024 13ರಂದು ರಾಷ್ಟ್ರೀಯ ಲೋಕ್ ಅದಾಲತ್](https://janathavani.com/wp-content/uploads/2024/07/14-Rajeshwari-news-10.07.2024-860x515.jpg)
13ರಂದು ರಾಷ್ಟ್ರೀಯ ಲೋಕ್ ಅದಾಲತ್
ಇದೇ ದಿನಾಂಕ 13ರ ಶನಿವಾರ ನಗರದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ರಾಜೇಶ್ವರಿ ಎನ್. ಹೆಗಡೆ ತಿಳಿಸಿದರು.
![11 JGL Banjara news 10.07.2024 ಬಂಜಾರ ಸಮುದಾಯದ ಅಭಿವೃದ್ದಿಗೆ ಶ್ರಮಿಸುವೆ](https://janathavani.com/wp-content/uploads/2024/07/11-JGL-Banjara-news-10.07.2024-860x532.jpg)
ಬಂಜಾರ ಸಮುದಾಯದ ಅಭಿವೃದ್ದಿಗೆ ಶ್ರಮಿಸುವೆ
ಜಗಳೂರು : ದಶಕಗಳ ಸಾಮಾಜಿಕ, ರಾಜಕೀಯ ಸೇವೆಯನ್ನು ಗುರುತಿಸಿ ಸರ್ಕಾರ ನಿಗಮದ ಅಧ್ಯಕ್ಷ ಸ್ಥಾನಮಾನ ನೀಡಿದ್ದು. ಅರ್ಹರಿಗೆ ಸೌಲಭ್ಯ ಒದಗಿಸುವ ಮೂಲಕ ಬಂಜಾರ ಸಮುದಾಯದ ಸರ್ವತೋಮುಖ ಅಭಿವೃದ್ದಿಗೆ ಶ್ರಮಿಸುವೆ
ಕೃಷಿ ಪಂಡಿತ್, ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ : ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನ
ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಜಿಲ್ಲೆಯ ರೈತರಿಂದ ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ ಮತ್ತು ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಜುಲೈ ಮಾಹೆಗೆ ಪಡಿತರ ಹಂಚಿಕೆ
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಜೂನ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ.
ಇಂದು ಜಿಲ್ಲಾ ಪುರಸ್ಕಾರ ಪ್ರಶಸ್ತಿ ಪ್ರದಾನ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ವತಿಯಿಂದ ಇಂದು ಬೆಳಿಗೆ 11.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾ ಪುರಸ್ಕಾರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಎಲೆಬೇತೂರಿನಲ್ಲಿ ನಾಳೆ ರಕ್ತದಾನ ಶಿಬಿರ
ತಾಲ್ಲೂಕಿನ ಎಲೆಬೇತೂರು ಗ್ರಾಮದ ಶ್ರೀ ವಿನಾಯಕ ಕಾನ್ವೆಂಟ್ ಶಾಲೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಕ್ತ ಕೇಂದ್ರ, ಚಿಗಟೇರಿ ಜಿಲ್ಲಾಸ್ಪತ್ರೆ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಶಾಲಾ ಆವರಣದಲ್ಲಿ ನಾಡಿದ್ದು ದಿನಾಂಕ 24ರ ಬುಧವಾರ ಹಮ್ಮಿಕೊಳ್ಳಲಾಗಿದೆ.
ನಗರದ ವಿದ್ಯಾಸಾಗರ ಶಾಲೆಯಲ್ಲಿ ಇಂದು ಕೈ ತುತ್ತು ಕಾರ್ಯಕ್ರಮ
ವಿದ್ಯಾಸಾಗರ ಶಾಲೆ ವತಿಯಿಂದ ಇಂದು ಬೆಳಿಗ್ಗೆ 10 ಗಂಟೆಗೆ ಕುವೆಂಪು ಕನ್ನಡ ಭವನದಲ್ಲಿ ಸಂಕಲ್ಪ ದಿನಾಚರಣೆ ಹಾಗು ಕೈ ತುತ್ತು ಕಾರ್ಯಕ್ರಮ ಏರ್ಪಡಿಸಲಾಗಿದೆ.
ಇಂದು ಆನ್ಲೈನ್ನಲ್ಲಿ ಶರಣ ಚಿಂತನಗೋಷ್ಠಿ
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ವತಿಯಿಂದ ಹಡಪದ ಅಪ್ಪಣ್ಣ ಜಯಂತಿ ಅಂಗವಾಗಿ ಇಂದು ಸಂಜೆ 7 ರಿಂದ 9 ರವರೆೆಗೆ ಆನ್ಲೈನ್ನಲ್ಲಿ ಶರಣ ಚಿಂತನ ಗೋಷ್ಠಿ ನಡೆಯಲಿದೆ.
ನಗರದಲ್ಲಿ ಇಂದು ಹೃದಯ ಆರೋಗ್ಯ ತಪಾಸಣೆ
ಎಸ್.ಎಸ್. ನಾರಾಯಣ ಸೂಪರ್ ಸ್ಪೆಷಾಲಿಟಿ ಸೆಂಟರ್ ಮತ್ತು ಜಯನಗರ `ಸಿ' ಬ್ಲಾಕ್ ನಾಗರಿಕ ಹಿತರಕ್ಷಣಾ ಸಮಿತಿ, ಲಯನ್ಸ್ ಕ್ಲಬ್ ಇವರ ಸಹಯೋಗದಲ್ಲಿ ಇಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಉಚಿತ ಹೃದಯ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿದೆ.
ಕುಂಬಳೂರಿನ ಚಿಟ್ಟಕ್ಕಿ ಶಾಲೆಯಲ್ಲಿ ಸಂಭ್ರಮದ ಗುರು ಪೂರ್ಣಿಮೆ
ಹರಿಹರ ತಾಲ್ಲೂಕಿನ ಕುಂಬಳೂರು ಗ್ರಾಮದ ಚಿಟ್ಟಕ್ಕಿ ಇಂಟರ್ ನ್ಯಾಷನಲ್ ಸ್ಕೂಲ್ನಲ್ಲಿ ಇಂದು ಬೆಳಗ್ಗೆ 11ಕ್ಕೆ ಗುರು ಪೂರ್ಣಿಮೆ ಕಾರ್ಯಕ್ರಮ ನಡೆಯಲಿದೆ.
ಶುಲ್ಕ ಹೆಚ್ಚಳದ ಸರ್ಕಾರದ ನಿಲುವು ಎಐಡಿಎಸ್ಒ ಖಂಡನೆ
ರಾಜ್ಯ ಕಾಂಗ್ರೆಸ್ ಸರ್ಕಾರವು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕದಲ್ಲಿ 1400 ರೂ.ಗಳ ಹೆಚ್ಚಳ ಗೊಳಿಸಿರುವುದನ್ನು ಎಐಡಿಎಸ್ಒ ಉಗ್ರವಾಗಿ ಖಂಡಿಸಿದೆ.
ಭಾವಸಾರ ವಿಜನ್ ಎಜುಕೇಶನ್ ಟ್ರಸ್ಟ್ನಿಂದ ಸ್ಕಾಲರ್ಶಿಪ್ಗೆ ಅರ್ಜಿ
ನಗರದ ಭಾವಸಾರ ವಿಜನ್ ಎಜುಕೇಶನ್ ಟ್ರಸ್ಟ್ ವತಿಯಿಂದ ಭಾವಸಾರ ಕ್ಷತ್ರೀಯ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಎಸ್ಸೆಸ್ಸೆಲ್ಸಿ ದ್ವಿತೀಯ ಪಿ.ಯು.ಸಿ ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್ ಶೀಪ್ ನೀಡಲಾಗು ವುದು.
ಪುಸ್ತಕ, ಬ್ಯಾಗ್ ವಿತರಿಸುವ ಮೂಲಕ ಜನ್ಮ ದಿನ ಆಚರಿಸಲಿರುವ ಪರಮೇಶ್ವರಪ್ಪ
ರಾಣೇಬೆನ್ನೂರು : ಸರ್ಕಾರಿ ಹಾಗೂ ಅನುದಾನಿತ 5 ರಿಂದ 10 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ಹಾಗೂ ಬ್ಯಾಗ್ ಕೊಡುವುದರೊಂದಿಗೆ ಬಿಜೆಪಿ ಗ್ರಾಮೀಣ ಮಂಡಲದ ಅಧ್ಯಕ್ಷ ಪರಮೇಶಪ್ಪ ಗೂಳಣ್ಣನವರ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.
ನಾಳೆ ಗ್ರಾ.ಪಂ. ನೌಕರರ ಬೆಂಗಳೂರು ಚಲೋ
ಜಗಳೂರು : ನಾಡಿದ್ದು ದಿನಾಂಕ 23 ರ ಮಂಗಳವಾರ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯಲಿರುವ ಅನಿರ್ದಿಷ್ಟಾವಧಿ ಧರಣಿಗೆ ತಾಲ್ಲೂಕಿನಿಂದ 150ಕ್ಕೂ ಅಧಿಕ ಗ್ರಾ.ಪಂ. ನೌಕರರು ಭಾಗವಹಿಸಲಿದ್ದಾರೆ.
ಗಾಯತ್ರಿ ಸಿದ್ಧೇಶ್ವರ ಸೋಲಿಗೆ ಲಗಾನ್ ಬಾಯ್ಸ್ ಟೀಂ ಕಾರಣವಲ್ಲ
ಕರುಣಾ ಜೀವ ಕಲ್ಯಾಣ ಟ್ರಸ್ಟಿನ ವತಿಯಿಂದ ಇಂದು ಸಂಜೆ 5 ಕ್ಕೆ ಶ್ರೀ ಡಾ. ಸದ್ಯೋಜ್ಯಾತ ಶಿವಾಚಾರ್ಯ ಹಿರೇಮಠದ ಆವ ರಣದಲ್ಲಿ 150ನೇ ಸೈಕಲ್ ವಿತರಣೆ ಅಂಗವಾಗಿ ಇಂದು 50 ಸೈಕ ಲ್ಗಳ ವಿತರಣಾ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿದೆ.
ನಗರದ ಅಕ್ಕಮಹಾದೇವಿ ಸಮಾಜದಲ್ಲಿ ಇಂದು ಹುಣ್ಣಿಮೆ ಕಾರ್ಯಕ್ರಮ
ಶ್ರೀ ಅಕ್ಕಮಹಾದೇವಿ ಸಮಾಜದ ವತಿಯಿಂದ ಹುಣ್ಣಿಮೆ ಕಾರ್ಯಕ್ರಮದ ಅಂಗವಾಗಿ ಗುರು ಪೂರ್ಣಿಮೆ ಹಾಗೂ ಫ.ಗು. ಹಳಕಟ್ಟಿಯವರ ಜಯಂತ್ಯೋತ್ಸವ ಕಾರ್ಯಕ್ರಮವು ಶ್ರೀ ಅಕ್ಕಮಹಾದೇವಿ ಕಲ್ಯಾಣ ಮಂಟಪದಲ್ಲಿ ಇಂದು ಸಂಜೆ 5 ಗಂಟೆಗೆ ನಡೆಯಲಿದೆ.
ಪಿಂಜಾರ : ಅನುದಾನ ಬಿಡುಗಡೆಗೆ ಆಗ್ರಹ
ಪಿಂಜಾರ/ನದಾಫ್ ಅಭಿವೃದ್ಧಿ ನಿಗಮಕ್ಕೆ ಸರ್ಕಾರ ಅನುದಾನ ಬಿಡುಗಡೆ ಮಾಡಬೇಕೆಂದು ಕೋರಿ ಕರ್ನಾಟಕ ರಾಜ್ಯ ನದಾಫ್ / ಪಿಂಜಾರ್ ಸಂಘದಿಂದ ಇಂದು ಜಿಲ್ಲಾ ಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ರಾಜ್ಯ ಘಟಕದ ಅಧ್ಯಕ್ಷ ಹೆಚ್. ಜಲೀಲ್ ಸಾಬ್ ತಿಳಿಸಿದ್ದಾರೆ.
ಕುದಿಸಿ, ಆರಿಸಿದ ನೀರನ್ನು ಬಳಸಲು ಸೂಚನೆ
ಹರಿಹರ : ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿರುವ ಕಾರಣ ನದಿಯ ನೀರು ಕೆಸರಿನಿಂದ ಕೂಡಿರುತ್ತದೆ. ನೀರನ್ನು ಶುದ್ಧಗೊಳಿಸಲು ಹೆಚ್ಚಿನ ಸಮಯ ತೆಗೆದುಕೊಳ್ಳುವುದರಿಂದ ನೀರು ಸರಬರಾಜಿನಲ್ಲಿ ವಿಳಂಬ ವಾಗುತ್ತದೆ.
ಭಾರತೀಯ ರೈತ ಒಕ್ಕೂಟದಿಂದ ಇಂದು ರೈತರ ಸಭೆ
ಭದ್ರಾ ಅಣೆಕಟ್ಟಿನಿಂದ ಅಚ್ಚುಕಟ್ಟು ಪ್ರದೇಶಗಳಿಗೆ ಮಳೆಗಾಲದ ಬೆಳೆಗೆ ನೀರು ಹರಿಸುವ ಬಗ್ಗೆ ಸಭೆ ಇಂದು ಮಧ್ಯಾಹ್ನ 12.30ಕ್ಕೆ ದಾವಣಗೆರೆಯ ಪಿ.ಬಿ. ರಸ್ತೆಯ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯಲಿದೆ.
ಬಾತಿಯಲ್ಲಿ ಇಂದು ವನ ಮಹೋತ್ಸವ
ಹಳೇಬಾತಿ ಗ್ರಾಮ ಪಂಚಾಯತಿ ವತಿಯಿಂದ ವನ ಮಹೋತ್ಸವ ಕಾರ್ಯಕ್ರಮವನ್ನು ಇಂದು ಬಾತಿ ಗುಡ್ಡದಲ್ಲಿ ಹಮ್ಮಿಕೊಳ್ಳಲಾಗಿದೆ.
ಫಸಲ್ ಬಿಮಾ ಯೋಜನೆ ಜಾರಿ ನೋಂದಾಯಿಸಿಕೊಳ್ಳಲು ರೈತರಿಗೆ ಕರೆ
ಜಿಲ್ಲೆಯಲ್ಲಿ 2024-25ನೇ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ಜಾರಿಗೊಳಿಸಿದ್ದು, ವಿವಿಧ ವಿಮಾ ಘಟಕಗಳಲ್ಲಿ ಅಧಿಸೂಚಿಸಲಾದ ಬೆಳೆಗಳಿಗೆ ಬೆಳೆ ಸಾಲ ಪಡೆದ ಮತ್ತು ಪಡೆಯದ ರೈತರು ನೋಂದಾಯಿಸಿಕೊಳ್ಳಬಹುದು.
ಹರಿಹರ : ನಾಳೆ ಗುರು ಪೂಣಿಮೆ
ಹರಿಹರ : ನಗರದ ಜೆ.ಸಿ.ಬಡಾವಣೆ 1 ನೇ ಮೇನ್, 1 ಕ್ರಾಸ್ನಲ್ಲಿರುವ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ನಾಡಿದ್ದು ದಿನಾಂಕ 21 ರ ಭಾನುವಾರ `ಗುರು ಪೂರ್ಣಿಮೆ' ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಸಾಮೂಹಿಕ ಗಾಯತ್ರಿ ಪೂಜೆ, ಉಪಾಸನೆ
ಗಾಯತ್ರಿ ದೇವಿಯ ಉಪಾಸಕರ ಕ್ರಿಯಾತ್ಮಕ ಅಧ್ಯಾತ್ಮ ಸಂಸ್ಥೆ ಮತ್ತು ಗಾಯತ್ರಿ ಪರಿವಾರದಿಂದ ನಗರದ ಜಯದೇವ ವೃತ್ತದಲ್ಲಿನ ಶ್ರೀ ಶಂಕರ ಮಠದಲ್ಲಿ ಇದೇ ದಿನಾಂಕ 21ರ ಬೆಳಗ್ಗೆ 7ಕ್ಕೆ ಗುರು ಪೂರ್ಣಿಮೆ ಅಂಗವಾಗಿ ಸಾಮೂಹಿಕ ಶ್ರೀ ಗಾಯತ್ರಿ ಪೂಜೆ, ಉಪಾಸನೆ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಹರಿಹರದ ಮರ್ಚೆಂಟ್ಸ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಕಳ್ಳತನ
ಹರಿಹರ : ನಗರದ ಮರ್ಚೆಂಟ್ಸ್ ಕೋ-ಆಪರೇಟಿವ್ ಸೊಸೈಟಿಯ ಬಾಗಿಲ ಬೀಗ ಮುರಿದು 33 ಸಾವಿರ ರೂ. ಕಳ್ಳತನ ಮಾಡಿದ ಘಟನೆ ಮೊನ್ನೆ ನಡೆದಿದೆ.
ಜಿಲ್ಲೆಯಲ್ಲಿ ತುರ್ತಾಗಿ ಆಗಬೇಕಿರುವ ಕೃಷಿ ಚಟುವಟಿಕೆ ನಿರ್ವಹಣೆ
ಜಿಲ್ಲೆಯಲ್ಲಿ ಇದುವರೆಗೂ ಮಳೆ ಪ್ರಮಾಣ ಕಡಿಮೆ ಇದ್ದು, ಕಳೆದ ಕೆಲ ದಿವಸಗಳಿಂದ ಚೆನ್ನಾಗಿ ಮಳೆ ಆಗುತ್ತಿದೆ. ಮಳೆ ಮುಂದುವರಿಯುವ ಸಾಧ್ಯತೆ ಕಡಿಮೆ ಆಗುವ ಸಾಧ್ಯತೆ ಹಿನ್ನೆಲೆ ಯಲ್ಲಿ, ಬೆಳೆಗಳ ನಿರ್ವಹಣೆ ಕುರಿತು ಕೆಲವು ಸಲಹೆಗಳನ್ನು ಕೃಷಿ ಇಲಾಖೆ ನೀಡಿದೆ.
ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ರೈತ ಮತ್ತು ರೈತ ಮಹಿಳೆಯರಿಂದ ಅರ್ಜಿ
ಕೃಷಿ ಯಂತ್ರೋಪಕರಣ ಅಭಿವೃದ್ಧಿ ನೀರಿನ ಸಾಮರ್ಥ ಬಳಕೆ ಇನ್ನಿತರೆ ಯಾವುದಾದರು ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಜಿಲ್ಲೆಯ ಆಸಕ್ತ ರೈತರಿಂದ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ರೈತ ಮತ್ತು ರೈತ ಮಹಿಳೆಯರಿಂದ ಪ್ರತ್ಯೇಕವಾಗಿ ಅರ್ಜಿ ಆಹ್ವಾನಿಸಲಾಗಿದೆ.
![20 hrr gurupurnime 23.07.2024 ಹರಿಹರದಲ್ಲಿ ಸಂಭ್ರಮದ ಗುರು ಪೂರ್ಣಿಮೆ](https://janathavani.com/wp-content/uploads/2024/07/20-hrr-gurupurnime-23.07.2024-580x440.jpg)
ಹರಿಹರದಲ್ಲಿ ಸಂಭ್ರಮದ ಗುರು ಪೂರ್ಣಿಮೆ
ಹರಿಹರ : ನಗರದ ಕೇಶವ ನಗರದ, ಪಟೇಲ್ ಬಡಾವಣೆಯ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ 8ನೇ ವರ್ಷದ ಗುರು ಪೌರ್ಣಿಮೆ ಪ್ರಯುಕ್ತ ಶ್ರೀ ಶಿರಡಿ ಸಾಯಿಬಾಬಾ ಸ್ವಾಮಿಗೆ ವಿಶೇಷ ಪೂಜೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಸಾಮೂಹಿಕ ಕ್ಷೀರಾಭಿಷೇಕ ಕಾರ್ಯವು ಶ್ರದ್ಧಾ ಭಕ್ತಿಯಿಂದ ನಡೆಯಿತು.
![22 kudi undare swarga 23.07.2024 ಕೂಡಿ ಉಂಡರೆ ಅದೇ ಸ್ವರ್ಗ : ಟಮ್ಮಿ ಟ್ರೀಟ್ ಡೇ](https://janathavani.com/wp-content/uploads/2024/07/22-kudi-undare-swarga-23.07.2024-580x440.jpg)
ಕೂಡಿ ಉಂಡರೆ ಅದೇ ಸ್ವರ್ಗ : ಟಮ್ಮಿ ಟ್ರೀಟ್ ಡೇ
ಹರಿಹರ : ತಾಲ್ಲೂಕಿನ ಕುಂಬಳೂರು ಗ್ರಾಮದ ಚಿಟ್ಟಕ್ಕಿ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಮಕ್ಕಳಲ್ಲಿ ಸದೃಢ ಆರೋಗ್ಯಕ್ಕಾಗಿ ಸದೃಢ ಆಹಾರದ ಮಹತ್ವ ತಿಳಿಸುವ ಹಾಗೂ ಸಹ ಭೋಜನ ಪದ್ಧತಿ ಬೆಳೆಸುವ ಹಿನ್ನೆಲೆಯಲ್ಲಿ ಟಮ್ಮಿ ಟ್ರೀಟ್ ಡೇ ಕಾರ್ಯಕ್ರಮವನ್ನು ನಿನ್ನೆ ನಡೆಸಲಾಯಿತು.
![24 hrp 23.07.2024 ಜವಾಬ್ದಾರಿಯುಳ್ಳ ಯುವಕರಿಂದ ದೇಶದ ಪ್ರಗತಿ ಸಾಧ್ಯ](https://janathavani.com/wp-content/uploads/2024/07/24-hrp-23.07.2024-580x440.jpg)
ಜವಾಬ್ದಾರಿಯುಳ್ಳ ಯುವಕರಿಂದ ದೇಶದ ಪ್ರಗತಿ ಸಾಧ್ಯ
ಹರಪನಹಳ್ಳಿ : ಯುವ ಜನಾಂಗ ಸಾಮಾಜಿಕ ಜವಾಬ್ದಾರಿಯನ್ನು ಅರಿತು ಬದುಕಿದಾಗ ಮಾತ್ರ ರಾಷ್ಟ್ರದ ಪ್ರಗತಿ ಸಾಧ್ಯ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಹರಾಳ ಬುಳ್ಳಪ್ಪ ಹೇಳಿದರು.
![27 mbr hadapada 23.07.2024 ಶರಣರ ಸಂದೇಶಗಳು ಮಾನವ ಜನಾಂಗಕ್ಕೆ ದಾರಿದೀಪ](https://janathavani.com/wp-content/uploads/2024/07/27-mbr-hadapada-23.07.2024-580x440.jpg)
ಶರಣರ ಸಂದೇಶಗಳು ಮಾನವ ಜನಾಂಗಕ್ಕೆ ದಾರಿದೀಪ
ಮಲೇಬೆನ್ನೂರು : ಇಲ್ಲಿನ ಪುರಸಭೆ ಮತ್ತು ನಾಡ ಕಛೇರಿಯಲ್ಲಿ ಭಾನುವಾರ ಹಡಪದ ಅಪ್ಪಣ್ಣ ಜಯಂತಿಯನ್ನು ಆಚರಿಸಲಾಯಿತು.
![26 dvg gurupurnime 23.07.2024 ಅಹಂ, ಆಸೆ ತೊರೆಯದೇ ಶಾಂತಿ ದೊರಕದು](https://janathavani.com/wp-content/uploads/2024/07/26-dvg-gurupurnime-23.07.2024-580x440.jpg)
ಅಹಂ, ಆಸೆ ತೊರೆಯದೇ ಶಾಂತಿ ದೊರಕದು
ನಾನು ಎಂಬ ಅಹಂ ಹಾಗೂ ಬೇಕು ಬೇಕೆಂಬ ಆಸೆಯನ್ನು ಬಿಟ್ಟರೆ, ಶಾಂತಿ ತಾನಾಗಿಯೇ ತಮ್ಮ ಬಳಿ ಇರುತ್ತದೆ ಎಂದು ಹೊಸನಗರ ಮೂಲೆಗದ್ದೆ ಸದಾಶಿವ ಆಶ್ರಮದ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮೀಜಿ ಪ್ರತಿಪಾದಿಸಿದರು.
![25 bng ishtalinga 23.07.2024 ಬೆಂಗಳೂರಿನಲ್ಲಿ ನಾಳೆ ರಂಭಾಪುರಿ ಶ್ರೀಗಳ ಇಷ್ಟಲಿಂಗ ಪೂಜೆ](https://janathavani.com/wp-content/uploads/2024/07/25-bng-ishtalinga-23.07.2024.jpg)
ಬೆಂಗಳೂರಿನಲ್ಲಿ ನಾಳೆ ರಂಭಾಪುರಿ ಶ್ರೀಗಳ ಇಷ್ಟಲಿಂಗ ಪೂಜೆ
ವಿಜಯನಗರದ ಶ್ರೀ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ನಾಡಿದ್ದು ದಿನಾಂಕ 24ರಿಂದ 26ರ ವರೆಗೆ ಶ್ರೀಮದ್ವೀರಶೈವ ಸದ್ಬೋಧನಾ ಸಂಸ್ಥೆಯ ಜಿಲ್ಲಾ ಘಟಕದ ಆಶ್ರಯದಲ್ಲಿ ಬಾಳೆಹೊನ್ನೂರಿನ ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳವರ ಇಷ್ಟಲಿಂಗ ಮಹಾಪೂಜೆ, ಧರ್ಮೋತ್ತೇಜಕ ಸಂಗಮ ಸಮಾವೇಶ ಹಮ್ಮಿಕೊಳ್ಳಲಾಗಿದೆ.
![18 mpr 23.07.2024 5 ಗ್ಯಾರಂಟಿಗಳ ಗುಂಗಿನಲ್ಲಿ ರಾಜ್ಯದ ಅಭಿವೃದ್ಧಿ ಮರೆತ ಕಾಂಗ್ರೆಸ್ ಸರ್ಕಾರ](https://janathavani.com/wp-content/uploads/2024/07/18-mpr-23.07.2024-580x440.jpg)
5 ಗ್ಯಾರಂಟಿಗಳ ಗುಂಗಿನಲ್ಲಿ ರಾಜ್ಯದ ಅಭಿವೃದ್ಧಿ ಮರೆತ ಕಾಂಗ್ರೆಸ್ ಸರ್ಕಾರ
ಹೊನ್ನಾಳಿ : 5 ಗ್ಯಾರಂಟಿಗಳ ಗುಂಗಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ತೇಲಾಡುತ್ತಾ ರಾಜ್ಯದ ಅಭಿವೃದ್ಧಿಗೆ ಹಣ ಹೊಂದಿಸಲಾಗದೇ ಪರದಾಡುತ್ತಿದೆ ಎಂದು ಬಿಜೆಪಿ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು.
![10 sharadamba 23.07.2024 ಶ್ರೀ ಶಾರದಾಂಬ ದೇವಸ್ಥಾನದಲ್ಲಿ ಗುರು ಪೂರ್ಣಿಮೆ ವಿಶೇಷ ಪೂಜೆ](https://janathavani.com/wp-content/uploads/2024/07/10-sharadamba-23.07.2024-580x440.jpg)
ಶ್ರೀ ಶಾರದಾಂಬ ದೇವಸ್ಥಾನದಲ್ಲಿ ಗುರು ಪೂರ್ಣಿಮೆ ವಿಶೇಷ ಪೂಜೆ
ಗುರು ಪೂರ್ಣಿಮೆ ಅಂಗವಾಗಿ ನಗರದ ಎಸ್. ನಿಜಲಿಂಗಪ್ಪ ಬಡಾವಣೆಯಲ್ಲಿರುವ ಶ್ರೀ ಶಾರದಾಂಬ ದೇವಸ್ಥಾನದಲ್ಲಿ ಶ್ರೀ ಚಂದ್ರಮೌಳೀಶ್ವರ ಮತ್ತು ಶ್ರೀ ಆದಿ ಶಂಕರಾಚಾರ್ಯರಿಗೆ ರುದ್ರಾಭಿಷೇಕ ಸಹಿತ ಪೂಜೆ ನೆರವೇರಿಸಲಾಯಿತು.
![09 ctd 23.07.2024 ಪ್ರತಿಭೆ ಯಾವುದೇ ಜಾತಿ, ಸಮುದಾಯದ ಸೊತ್ತಲ್ಲ](https://janathavani.com/wp-content/uploads/2024/07/09-ctd-23.07.2024-580x440.jpg)
ಪ್ರತಿಭೆ ಯಾವುದೇ ಜಾತಿ, ಸಮುದಾಯದ ಸೊತ್ತಲ್ಲ
ಚಿತ್ರದುರ್ಗ : ಪ್ರತಿಭೆ ಯಾವುದೇ ಒಂದು ಜಾತಿ-ಸಮುದಾಯದ ಸ್ವತ್ತಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
![11 pinjara 23.07.2024 ಪಿಂಜಾರ ಅಭಿವೃದ್ಧಿ ನಿಗಮಕ್ಕೆ ಅನುದಾನಕ್ಕೆ ಆಗ್ರಹ](https://janathavani.com/wp-content/uploads/2024/07/11-pinjara-23.07.2024-580x440.jpg)
ಪಿಂಜಾರ ಅಭಿವೃದ್ಧಿ ನಿಗಮಕ್ಕೆ ಅನುದಾನಕ್ಕೆ ಆಗ್ರಹ
ಜಗಳೂರು : ಅತೀ ಹಿಂದುಳಿದ ಪಿಂಜಾರ /ನದಾಫ್ ಅಭಿವೃದ್ಧಿ ನಿಗಮಕ್ಕೆ ಅನುದಾನ ಒದಗಿಸಲು ಒತ್ತಾಯಿಸಿ ರಾಜ್ಯ ಸಂಘದ ಕರೆಯ ಮೇರೆಗೆ ಇಂದು ತಾಲ್ಲೂಕು ಸಂಘದ ವತಿಯಿಂದ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
![13 halebathi 23.07.2024 ಹಳೇಬಾತಿಯಲ್ಲಿ ವನ ಮಹೋತ್ಸವ](https://janathavani.com/wp-content/uploads/2024/07/13-halebathi-23.07.2024-580x440.jpg)
ಹಳೇಬಾತಿಯಲ್ಲಿ ವನ ಮಹೋತ್ಸವ
ಹಳೇಬಾತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವನ ಮಹೋತ್ಸವವನ್ನು ನಡೆಸಲಾಯಿತು. ಸುಮಾರು 1000 ಗಿಡಗಳನ್ನು ನೆಡಲಾಯಿತು. 1000 ಗಿಡಗಳನ್ನು ಬಾತಿ ವಿಶ್ವನಾಥ ಅವರು ಕೊಟ್ಟಿದ್ದಾರೆ.
![12 saint johns 23.07.2024 ಸೇಂಟ್ಜಾನ್ಸ್ ಶಾಲೆಯಲ್ಲಿ ಮಿಲ್ಕ್ಡೇ ಆಚರಣೆ](https://janathavani.com/wp-content/uploads/2024/07/12-saint-johns-23.07.2024-580x440.jpg)
ಸೇಂಟ್ಜಾನ್ಸ್ ಶಾಲೆಯಲ್ಲಿ ಮಿಲ್ಕ್ಡೇ ಆಚರಣೆ
ಬಿಳಿಬಣ್ಣವೆಂದರೆ ಶಾಂತಿಯ ಸಂಕೇತ, ಪರಿಶುದ್ಧತೆಯ ಪ್ರತೀಕವೆಂಬಂತೆ ನಗರದ ಸೇಂಟ್ಜಾನ್ಸ್ ವಿದ್ಯಾಸಂಸ್ಥೆಯ ನರ್ಸರಿ ವಿಭಾಗದ ಮಕ್ಕಳು ಬಿಳಿಯ ಬಣ್ಣದ ವಸ್ತ್ರವನ್ನು ಧರಿಸಿ `ಮಿಲ್ಕ್ ಡೇ' ಆಚರಿಸಿದರು.
![14 karate 23.07.2024 ಇಂಡಿಯನ್ ಕರಾಟೆ ಅಕಾಡೆಮಿಗೆ ಟ್ರೋಫಿಗಳು](https://janathavani.com/wp-content/uploads/2024/07/14-karate-23.07.2024-580x440.jpg)
ಇಂಡಿಯನ್ ಕರಾಟೆ ಅಕಾಡೆಮಿಗೆ ಟ್ರೋಫಿಗಳು
ಈಚೆಗೆ ನಡೆದ ನ್ಯಾಷನಲ್ ಲೆವೆಲ್ ಕರಾಟೆ ಚಾಂಪಿಯನ್ ಶಿಪ್ನಲ್ಲಿ ಇಂಡಿಯನ್ ಕರಾಟೆ ಅಕಾಡೆಮಿಯ ಕರಾಟೆ ಪಟುಗಳು ಕತಾ ಹಾಗೂ ಕುಮಿಟೆಗಳಲ್ಲಿ ವಿಜೇತರಾಗಿ ಟ್ರೋಫಿಗಳನ್ನು ಪಡೆದರು.
![08 siddahani 22.05.2024 ನಗರದಲ್ಲಿಂದು ಸಿದ್ಧ ಕಣ್ಣಿನ ಹನಿ](https://janathavani.com/wp-content/uploads/2024/05/08-siddahani-22.05.2024.jpg)
ನಗರದಲ್ಲಿಂದು ಸಿದ್ಧ ಕಣ್ಣಿನ ಹನಿ
ವಿದ್ಯಾನಗರದ ಶ್ರೀ ಈಶ್ವರ-ಪಾರ್ವತಿ-ಗಣಪತಿ ದೇವಸ್ಥಾನದ ಆವರಣದಲ್ಲಿ ಇಂದು ಬೆಳಿಗ್ಗೆ 10 ರಿಂದ 12 ರವರೆಗೆ ಸಿದ್ಧ ಕಣ್ಣಿನ ಹನಿ ಹಾಕುವ ಕಾರ್ಯಕ್ರಮ ನಡೆಯಲಿದೆ.
![16 dattatreya 23.07.2024 ದತ್ತಾತ್ರೇಯ ಮಂದಿರದ 38ನೇ ವಾರ್ಷಿಕೋತ್ಸವ, ಗುರುಪೂರ್ಣಿಮೆ](https://janathavani.com/wp-content/uploads/2024/07/16-dattatreya-23.07.2024-580x440.jpg)
ದತ್ತಾತ್ರೇಯ ಮಂದಿರದ 38ನೇ ವಾರ್ಷಿಕೋತ್ಸವ, ಗುರುಪೂರ್ಣಿಮೆ
ನಗರದ ಶ್ರೀ ಜಯದೇವ ಮುರುಘರಾಜೇಂದ್ರ ವೃತ್ತದಲ್ಲಿರುವ ಶ್ರೀ ಶಿವಾನಂದ ತೀರ್ಥ ಗುರು ಅಧ್ಯಾತ್ಮ ಮಂದಿರದ ಶ್ರೀ ಗುರು ದತ್ತಾತ್ರೇಯ ಪ್ರತಿಷ್ಠಾಪನೆಯ 38ನೇ ವಾರ್ಷಿಕೋತ್ಸವ ಹಾಗೂ ಶ್ರೀ ಗುರು ಪೂರ್ಣಿಮೆ ನಿಮಿತ್ತ 108 ಶ್ರೀ ಸತ್ಯದತ್ತ ವ್ರತ ಮಹೋತ್ಸವವು ಸಾಂಪ್ರದಾಯಿಕ ಶ್ರದ್ಧಾ - ಭಕ್ತಿಗಳಿಂದ ನೆರವೇರಿತು.
![15 IMA 23.07.2024 ನಗರದ ಐಎಂಎನಲ್ಲಿ ಡಾಕ್ಟರ್ಸ್ ಡೇ ಆಚರಣೆ](https://janathavani.com/wp-content/uploads/2024/07/15-IMA-23.07.2024-580x440.jpg)
ನಗರದ ಐಎಂಎನಲ್ಲಿ ಡಾಕ್ಟರ್ಸ್ ಡೇ ಆಚರಣೆ
ನಗರದ ಐ.ಎಂ.ಎ. ಮಹಿಳಾ ವಿಭಾಗದಿಂದ ಡಾಕ್ಟರ್ಸ್ ಡೇ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಪ್ರಸೂತಿ ತಜ್ಞರಾದ ಡಾ. ಶೋಭಾ ಧನಂಜಯ ಆಗಮಿಸಿ, ಋತುಬಂಧದ ಮೊದಲು ಮತ್ತು ನಂತರ ಆಗುವ ಬದಲಾವಣೆಯ ಬಗ್ಗೆ ವಿವರಿಸಿದರು.
![17 anganavadi 23.07.2024 ಅಂಗನವಾಡಿ ಕೇಂದ್ರಗಳಿಗೆ ನ್ಯಾಯಾಧೀಶರ ದಿಢೀರ್ ಭೇಟಿ : ಮೂಲ ಸೌಲಭ್ಯಗಳ ಕೊರತೆಗೆ ಬೇಸರ](https://janathavani.com/wp-content/uploads/2024/07/17-anganavadi-23.07.2024-580x440.jpg)
ಅಂಗನವಾಡಿ ಕೇಂದ್ರಗಳಿಗೆ ನ್ಯಾಯಾಧೀಶರ ದಿಢೀರ್ ಭೇಟಿ : ಮೂಲ ಸೌಲಭ್ಯಗಳ ಕೊರತೆಗೆ ಬೇಸರ
ಸ್ಥಳೀಯ ಆಜಾದ್ ನಗರದಲ್ಲಿನ ಮುದ್ದಾಬೋವಿ ಕಾಲೋನಿಯಲ್ಲಿನ ಅಂಗನವಾಡಿ ಕೇಂದ್ರಗಳಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾವೀರ ಮ.ಕರೆಣ್ಣವರ ಅವರು ಇಂದು ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದಾಗ ಅಲ್ಲಿನ ಮೂಲಭೂತ ಸೌಕರ್ಯಗಳ ಕೊರತೆ ಕಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
![06 basketball 23.07.2024 ಬ್ಯಾಸ್ಕೆಟ್ ಬಾಲ್ ಪಂದ್ಯ : ಎಸ್ಸೆಸ್ ಮೆಡಿಕಲ್ ಕಾಲೇಜಿಗೆ ಪ್ರಶಸ್ತಿ ಡಬಲ್](https://janathavani.com/wp-content/uploads/2024/07/06-basketball-23.07.2024-580x440.jpg)
ಬ್ಯಾಸ್ಕೆಟ್ ಬಾಲ್ ಪಂದ್ಯ : ಎಸ್ಸೆಸ್ ಮೆಡಿಕಲ್ ಕಾಲೇಜಿಗೆ ಪ್ರಶಸ್ತಿ ಡಬಲ್
ಬೆಂಗಳೂರಿನಲ್ಲಿ ನಿನ್ನೆ ಜರುಗಿದ ರಾಜ್ಯಮಟ್ಟದ ಬ್ಯಾಸ್ಕೆಟ್ ಬಾಲ್ ಪಂದ್ಯಾವಳಿ ಯಲ್ಲಿ ಭಾಗವಹಿಸಿದ್ದ ನಗರದ ಎಸ್ಎಸ್ಐಎಂಎಸ್ ಮೆಡಿಕಲ್ ಕಾಲೇಜಿನ ಪುರುಷರ ಬಾಸ್ಕೆಟ್ ಬಾಲ್ ತಂಡವು ಪ್ರಥಮ ಸ್ಥಾನ ಗಳಿಸಿದರೆ, ಕಾಲೇಜಿನ ಮಹಿಳಾ ತಂಡವು ದ್ವಿತೀಯ ಸ್ಥಾನ ಪಡೆದಿದೆ.
![19 nirantara rain 23.07.2024 ನಿರಂತರ ಮಳೆಯಿಂದ ಮನೆಗಳಿಗೆ ಹಾನಿ](https://janathavani.com/wp-content/uploads/2024/07/19-nirantara-rain-23.07.2024-580x440.jpg)
ನಿರಂತರ ಮಳೆಯಿಂದ ಮನೆಗಳಿಗೆ ಹಾನಿ
ಹರಪನಹಳ್ಳಿ : ತಾಲ್ಲೂಕಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಮೂರು ಮನೆಗಳಿಗೆಭಾಗಶಃ ಹಾನಿಯಾಗಿದೆ ಎಂದು ತಹಶೀಲ್ದಾರ್ ಬಿ.ವಿ. ಗಿರೀಶ್ಬಾಬು ತಿಳಿಸಿದ್ದಾರೆ.
![07 maramma 23.07.2024 ನಗರದಲ್ಲಿ ಇಂದು ಶ್ರೀ ಮಳೆ ಮಾರಮ್ಮ ದೇವಿ ಜಾತ್ರೆ](https://janathavani.com/wp-content/uploads/2024/07/07-maramma-23.07.2024.jpg)
ನಗರದಲ್ಲಿ ಇಂದು ಶ್ರೀ ಮಳೆ ಮಾರಮ್ಮ ದೇವಿ ಜಾತ್ರೆ
ಕೊಟ್ಟೂರೇಶ್ವರ ಬಡಾವಣೆಯ ಮಳೆ ಮಾರಮ್ಮ ದೇವಿ ಜಾತ್ರಾ ಮಹೋತ್ಸವವು ನಿನ್ನೆ ಆರಂಭವಾಗಿದ್ದು, ಇಂದು ಬೆಳಿಗ್ಗೆ 7.30ಕ್ಕೆ ಹರಿಹರದಲ್ಲಿ ಗಂಗಾ ಪೂಜೆ ಹಾಗೂ ಮಂಗಳಾರತಿ ನಂತರ ಬೆಳಿಗ್ಗೆ 11 ರಿಂದ ಮೆರವಣಿಗೆ ನಂತರ ಮಹಾಪೂಜೆ ಮತ್ತು ಮಧ್ಯಾಹ್ನ 1 ಕ್ಕೆ ದಾಸೋಹ ನಡೆಯಲಿದೆ .
![08 ukkadagathri 22.07.2024 ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಇಳಿಮುಖ](https://janathavani.com/wp-content/uploads/2024/07/08-ukkadagathri-22.07.2024-580x440.jpg)
ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಇಳಿಮುಖ
ಮಲೇಬೆನ್ನೂರು : ಮಲೆನಾಡಿನಲ್ಲಿ ಕಳೆದ ಒಂದು ವಾರ ಸತತವಾಗಿ ಸುರಿದ ಮುಂಗಾರು ಮಳೆ ಶನಿವಾರದಿಂದ ಕಡಿಮೆ ಆಗಿದ್ದು, ತುಂಗಾ ಮತ್ತು ಭದ್ರಾ ನದಿಗಳಲ್ಲಿ ನೀರಿನ ಹರಿವು ಭಾನುವಾರ ಗಣನೀಯವಾಗಿ ಇಳಿಕೆಯಾಗಿದೆ.
![07 jgl saibaba 22.07.2024 ಸಾಯಿಬಾಬಾ ದೇವಸ್ಥಾನ ಬರದ ನಾಡಿನ ಕಲ್ಯಾಣ ಮಂದಿರವಾಗಲಿ](https://janathavani.com/wp-content/uploads/2024/07/07-jgl-saibaba-22.07.2024-580x440.jpg)
ಸಾಯಿಬಾಬಾ ದೇವಸ್ಥಾನ ಬರದ ನಾಡಿನ ಕಲ್ಯಾಣ ಮಂದಿರವಾಗಲಿ
ಜಗಳೂರು : ಸಮಾಜ ಸೇವಕ ಸೊಕ್ಕೆ ತಿಪ್ಪೇಸ್ವಾಮಿ ಅವರು, ಸ್ವಗ್ರಾಮದಲ್ಲಿ ಪ್ರತಿಷ್ಠಾಪಿಸಿದ ಶ್ರೀ ಶಿರಡಿ ಸತ್ಯ ಸಾಯಿಬಾಬಾ ದೇವಸ್ಥಾನ ಬರದ ನಾಡಿನ ಬಡವರ ಕಲ್ಯಾಣ ಮಂದಿರವಾಗಲಿ ಎಂದು ತಿಪಟೂರು ತಾಲ್ಲೂಕಿನ ನೊಣವಿನಕೆರೆ ಶ್ರೀ ಕರಿವೃಷಭ ದೇಶೀಕೇಂದ್ರ ಶಿವಯೋಗೀಶ್ವರ ಮಹಾಸ್ವಾಮೀಜಿ ಆಶಯ ವ್ಯಕ್ತಪಡಿಸಿದರು.
![09 hrp 22.07.2024 ತಿಪ್ಪನಾಯಕನಹಳ್ಳಿ ಕೆರೆಗೆ ಬಾಗಿನ ಅರ್ಪಣೆ](https://janathavani.com/wp-content/uploads/2024/07/09-hrp-22.07.2024-580x440.jpg)
ತಿಪ್ಪನಾಯಕನಹಳ್ಳಿ ಕೆರೆಗೆ ಬಾಗಿನ ಅರ್ಪಣೆ
ಹರಪನಹಳ್ಳಿ : ತಾಲ್ಲೂಕಿನ ತಿಪ್ಪನಾಯಕನಹಳ್ಳಿ ಕೆರೆಗೆ ತುಂಗಭದ್ರಾ ನದಿ ನೀರು ಸರಬರಾಜು ಪ್ರಥಮ ಬಾರಿಗೆ ಆಯಿತು. ಕೆರೆಗೆ ಬಾಗಿನ ಅರ್ಪಣೆ ಮಾಡುವುದರ ಮೂಲಕ ಪೂಜೆ ಸಲ್ಲಿಸಲಾಯಿತು.
![26 hrr nadi 01 22.07.2024 ತುಂಗಭದ್ರಾ ನದಿ ವೀಕ್ಷಣೆಗೆ ಪ್ರವಾಸಿಗರ ದಂಡು](https://janathavani.com/wp-content/uploads/2024/07/26-hrr-nadi-01-22.07.2024-580x440.jpg)
ತುಂಗಭದ್ರಾ ನದಿ ವೀಕ್ಷಣೆಗೆ ಪ್ರವಾಸಿಗರ ದಂಡು
ಹರಿಹರ : ಉತ್ತಮ ಮಳೆಯಿಂದಾಗಿ ನಗರದ ತುಂಗಭದ್ರಾ ನದಿಯಲ್ಲಿ ರಮಣೀಯವಾಗಿ ಹರಿಯುತ್ತಿರುವ ನೀರನ್ನು ವೀಕ್ಷಿಸಲು ಭಾನುವಾರವಾಗಿದ್ದ ಇಂದು ಜಿಲ್ಲೆಯಾದ್ಯಂತ ಸಹಸ್ರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರು.
![10 theaf 22.07.2024 ಕಳ್ಳರ ಬಂಧನ : 2.20 ಲಕ್ಷ ಮೌಲ್ಯದ ನಗದು, ಬೆಳ್ಳಿ – ಬಂಗಾರದ ಆಭರಣ ವಶ](https://janathavani.com/wp-content/uploads/2024/07/10-theaf-22.07.2024-580x440.jpg)
ಕಳ್ಳರ ಬಂಧನ : 2.20 ಲಕ್ಷ ಮೌಲ್ಯದ ನಗದು, ಬೆಳ್ಳಿ – ಬಂಗಾರದ ಆಭರಣ ವಶ
ಹರಿಹರ : ಇಲ್ಲಿನ ಗ್ರಾಮಾಂತರ ಠಾಣೆ ಪೊಲೀಸರು ಷಂಷೀಪುರ ಗ್ರಾಮದ ಪ್ರದೀಪ ಮತ್ತು ಬಸವರಾಜ ಅಲಿಯಾಸ್ ಬಸ್ಯ ಎಂಬುವವರನ್ನು ಬಂಧಿಸಿ ಅವರಿಂದ 2.20 ಲಕ್ಷ ಮೌಲ್ಯದ ಹಣ ಹಾಗೂ ಬೆಳ್ಳಿ- ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
![11 bhovi 22.07.2024 ಕಾನೂನಿನಡಿಯಲ್ಲಿ ಭೋವಿ ಸಮಾಜವನ್ನು ಸಮರ್ಥಗೊಳಿಸಲು ಬದ್ಧ](https://janathavani.com/wp-content/uploads/2024/07/11-bhovi-22.07.2024-580x440.jpg)
ಕಾನೂನಿನಡಿಯಲ್ಲಿ ಭೋವಿ ಸಮಾಜವನ್ನು ಸಮರ್ಥಗೊಳಿಸಲು ಬದ್ಧ
ಚಿತ್ರದುರ್ಗ : ಕುಲ ಕಸುಬನ್ನೇ ನಂಬಿ ಬದುಕುತ್ತಿರುವ ಭೋವಿ ಸಮಾಜವನ್ನು ಸಾಮಾಜಿಕವಾಗಿ ಸಮರ್ಥಗೊಳಿಸಲು ಕಾನೂನು ಅಡಿಯಲ್ಲೇ ಏನೆಲ್ಲಾ ಅವಕಾಶವಿದೆಯೋ ಅದನ್ನೆಲ್ಲಾ ಮಾಡುತ್ತೇನೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
![12 jgl dengue 22.07.2024 ಹೆಚ್ಚುತ್ತಿರುವ ಡೆಂಗ್ಯೂ : ಲಾರ್ವಾ ಸಮೀಕ್ಷೆ, ಜಾಗೃತಿ](https://janathavani.com/wp-content/uploads/2024/07/12-jgl-dengue-22.07.2024-580x440.jpg)
ಹೆಚ್ಚುತ್ತಿರುವ ಡೆಂಗ್ಯೂ : ಲಾರ್ವಾ ಸಮೀಕ್ಷೆ, ಜಾಗೃತಿ
ಜಗಳೂರು : ಟಾಸ್ಕ್ ಫೊರ್ಸ್ ಸಮಿತಿ ನೇತೃತ್ವದಲ್ಲಿ ಪಟ್ಟ ಣದ ಭುವನೇಶ್ವರಿ ವೃತ್ತ, ಆಸ್ಪತ್ರೆ ಸುತ್ತಮುತ್ತ ಸ್ವಚ್ಛತೆಗೊಳಿಸುವ ಮೂಲಕ ವಿವಿಧ ವಾರ್ಡ್ಗಳಲ್ಲಿ ಅಧಿಕಾರಿಗಳು ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸುವ ಮೂಲಕ ಲಾರ್ವ ಸಮೀಕ್ಷೆ ನಡೆಸಲಾಯಿತು.