ರಾಜ್ಯ ಸರ್ಕಾರ ಬಸ್ ಪ್ರಯಾಣಿಕರ ಮಿತಿ ಸಡಿಲಗೊಳಿಸಿದ ಪರಿಣಾಮ ಇದೀಗ ಬಸ್ಸುಗಳ ಎಲ್ಲಾ ಸೀಟುಗಳು ಭರ್ತಿಯಾಗುತ್ತಿವೆ. ಮೊದಲು 30 ಸೀಟುಗಳು ಭರ್ತಿಯಾಗುತ್ತಲೇ ಹೊರಡುತ್ತಿದ್ದ ಬಸ್ಸುಗಳು ಈಗ ಪೂರ್ಣ ಸೀಟುಗಳು ಭರ್ತಿಯಾಗುವವರೆಗೂ ನಿಲ್ಲುತ್ತಿವೆ.
252 ಪಾಸಿಟಿವ್, 7 ಜನ ಸಾವು
ಜಿಲ್ಲೆಯಲ್ಲಿ ಗುರುವಾರ 222 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಮೂವರು ಸಾವನ್ನಪ್ಪಿದ್ದು, 139 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಅತಿ ಮಳೆಯಿಂದ ಈರುಳ್ಳಿ ಬೆಳೆ ರೋಗ : ರೈತರಲ್ಲಿ ಆತಂಕ
ಜಗಳೂರು : ತಾಲ್ಲೂಕಿನಲ್ಲಿ ಕಳೆದ 15 ದಿನಗಳಿಂದ ಉತ್ತಮ ಮಳೆಯಾಗಿದ್ದು, ಮೋಡ ಮುಸುಕಿದ ವಾತಾವರಣ ಇದೆ. ಇದರಿಂದಾಗಿ ಈರುಳ್ಳಿ ಬೆಳೆಗೆ ರೋಗ ಕಾಣಿಸಿಕೊಂಡಿದ್ದು, ರೈತರು ಆತಂಕಗೊಂಡಿದ್ದಾರೆ.
ಡ್ರಗ್ ಮಾಫಿಯಾದಲ್ಲಿ ರಾಜಕಾರಣಿಗಳು, ಪೊಲೀಸ್ ಇಲಾಖೆ ಭಾಗಿ
ರಾಜ್ಯದಲ್ಲಿ ಡ್ರಗ್ ಮಾಫಿಯಾ ಇಂದು ನಿನ್ನೆಯದಲ್ಲ. ಪ್ರತಿ ಬಾರಿಯೂ ಮಾಫಿಯಾ ಮಟ್ಟ ಹಾಕುವುದಾಗಿ, ಬೇರು ಸಹಿತ ಕಿತ್ತು ಹಾಕುವುದಾಗಿ ಹೇಳುವ ಪೊಲೀಸರಿಗೆ ಇದುವರೆಗೂ ಸಾಧ್ಯವಾಗಿಲ್ಲ.
ಪತ್ರಿಕೆ ಜೋಡಿಸಿಕೊಳ್ಳಲೊಂದು ಸೂರು ಕೊಡಿ
ಛಳಿ ಇದೆ ಎಂದು ಹೊದ್ದು ಮಲಗುವಂತಿಲ್ಲ, ಮಳೆ ಬಂತೆಂದು ತಡ ಮಾಡುವಂತಿಲ್ಲ, ಮುಂಜಾನೆ ಬೀಳುವ ಸವಿಗನಸಿನ ಮಾತೇ ಇಲ್ಲ.
ಎಸ್ಸಿ-ಎಸ್ಟಿ ಮಕ್ಕಳಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲು ಶಾಸಕ ಬಸವಂತಪ್ಪ ಮನವಿ
ರಾಜ್ಯದ ಖಾಸಗಿ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಇಲ್ಲ. ಇದರಿಂದಾಗಿ ಭಾರೀ ತೊಂದರೆ ಅನುಭವಿಸುತ್ತಿದ್ದಾರೆ.
ರೈತರ ಸಹಾಯ ಧನಕ್ಕೂ ಕಾಂಗ್ರೆಸ್ ಕಣ್ಣು
ಹನಿ ನಿರಾವರಿ ಯೋಜನೆಗೆ ನೀಡುತ್ತಿದ್ದ ಸಹಾಯ ಧನದ ಮೊತ್ತವನ್ನು ಶೇ.75ರಿಂದ 45ಕ್ಕೆ ಇಳಿಸಿದ ಕಾಂಗ್ರೆಸ್ ಸರ್ಕಾರ, ರೈತ ವಿರೋಧಿ ಎಂದು ಬಿಜೆಪಿ ಜಿಲ್ಲಾ ವಕ್ತಾರ ಬಿ.ಎಂ. ಸತೀಶ್ ಕೊಳೇನಹಳ್ಳಿ ಆರೋಪಿಸಿದರು.
ಸರ್ವೇ ಚೈನಿಗೆ ಮುದ್ರೆ ಹಾಕಿಸದ ಕಾರಣ ರೈತರಿಗೆ ಅನ್ಯಾಯ
ಸರ್ವೇ ಚೈನಿಗೆ ಪ್ರತಿ ವರ್ಷ ಮುದ್ರೆ ಹಾಕಿಸಬೇಕೆಂಬ ನಿಯಮವಿದ್ದರೂ, ಭೂಮಾಪನ ಇಲಾಖೆಯವರು ಕಳೆದ ಹಲವು ವರ್ಷಗಳಿಂದ ತೂಕ ಮತ್ತು ಅಳತೆ ಇಲಾಖೆಯಲ್ಲಿ ಚೈನು ಅಳತೆ ಮಾಡಿಸದ ಕಾರಣ ಜಮೀನು ಅಳೆದ ನಂತರ ರೈತರಿಗೆ ತೊಂದರೆಯಾಗುತ್ತಿದೆ.
ದ್ವಿಚಕ್ರ ವಾಹನ ರಿಪೇರಿ ಉಚಿತ ತರಬೇತಿಗೆ ಅರ್ಜಿ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಹಾಗೂ ರುಡ್ಸೆಟ್ ಸಂಸ್ಥೆಯ ವತಿಯಿಂದ ದ್ವಿಚಕ್ರ ವಾಹನ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿಗಾಗಿ ಆಗಸ್ಟ್ 21 ರಿಂದ ಗ್ರಾಮೀಣ ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹರಿಹರದಲ್ಲಿ ನಾಳೆಯಿಂದ ರಂಭಾಪುರಿ ಜಗದ್ಗುರುಗಳ ಇಷ್ಟಲಿಂಗ ಮಹಾಪೂಜೆ
ಹರಿಹರ : ನಗರದ ಶ್ರೀ ಜಗದ್ಗುರು ರೇಣುಕಾಚಾರ್ಯ ಮಂದಿರದ ಸಭಾಂಗಣದಲ್ಲಿ ನಾಡಿದ್ದು ದಿನಾಂಕ 9 ರಿಂದ 11 ರವರಿಗೆ ಬಾಳೆಹೊನ್ನೂರಿನ ಶ್ರೀ ಮದ್ರಂಭಾಪುರಿ ಜಗದ್ಗುರು ವೀರಸೋಮೇಶ್ವರ ಮಹಾ ಸ್ವಾಮಿಗಳ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಧರ್ಮಜಾಗೃತಿ ಸಮಾರಂಭ ನಡೆಯಲಿದೆ
ಕಲಾವಿದರ ಮಾಸಾಶನಕ್ಕಾಗಿ ಅರ್ಜಿ
ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರನ್ನು ಗುರುತಿಸಿ, ಮಾಸಾಶನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
`ಲೂಸ್’ ಬಿತ್ತನೆ ಬೀಜ : ಕೃಷಿ ಇಲಾಖೆ ಎಚ್ಚರಿಕೆ
ಜಿಲ್ಲೆಯಲ್ಲಿ ಮುಂಗಾರು ಹಂಗಾಮು ಚುರುಕಾಗಿದ್ದು, ಭೂಮಿ ಸಿದ್ಧತೆ, ಸಮಗ್ರ ಬೆಳೆ ನಿರ್ವಹಣೆ ಜೊತೆಗೆ ಉತ್ತಮ ಇಳುವರಿ ಪಡೆಯುವಲ್ಲಿ ಗುಣಮಟ್ಟದ ಬಿತ್ತನೆ ಬೀಜಗಳು ಬಹು ಮುಖ್ಯವಾಗಿದ್ದು, ಅನಧಿಕೃತ `ಲೂಸ್' ಬಿತ್ತನೆ ಬೀಜಗಳ ಬಗ್ಗೆ ರೈತರು ಎಚ್ಚರಿಕೆ ವಹಿಸುವಂತೆ ಕೃಷಿ ಇಲಾಖೆ ತಿಳಿಸಿದೆ.
ಸ್ವಾಮಿ ವಿವೇಕಾನಂದ ಶಾಲೆ ವಿದ್ಯಾರ್ಥಿ ಸಂಘಕ್ಕೆ ಆಯ್ಕೆ
ಇಲ್ಲಿನ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಈಚೆಗೆ ವಿದ್ಯಾರ್ಥಿ ಸಂಘದ ಚುನಾವಣೆ ಮಾಡುವ ಮೂಲಕ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.
ನಗರದಿಂದ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ನೇರ ಬಸ್ ವ್ಯವಸ್ಥೆ ಬೇಕು
ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ಮತ್ತು ದೇಶೀಯ ವಿಮಾನ ನಿಲ್ದಾಣಕ್ಕೆ ದಾವಣಗೆರೆಯಿಂದ ಹೋಗಿ ಬರಲು ನೇರ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸಾರ್ವಜನಿಕರ ಪರವಾಗಿ ಮಕ್ಕಳ ತಜ್ಞ ವೈದ್ಯೆ ಡಾ. ಸ್ನೇಹ ರೂಪಾ ಪೂಜಾರ್ ಮನವಿ ಮಾಡಿದ್ದಾರೆ.
ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ
ರೈತರು ಬೆಳೆದ ಬೆಳೆಗಳಿಗೆ ಸರ್ಕಾರದ ಯೋಜನೆಗಳನ್ನು ಪಡೆ ಯಲು ಬೆಳೆ ಸಮೀಕ್ಷೆ ಅಡಿಯಲ್ಲಿ ನಿಖರವಾಗಿ ಬೆಳೆಯನ್ನು ನಮೂದಿಸುವುದು ಅತ್ಯಗತ್ಯ ವಾಗಿದೆ.
ಇಂದು ಪುರಿ ಶ್ರೀ ಜಗನ್ನಾಥ ಯಾತ್ರೆ
ಅಂತರರಾಷ್ಟ್ರೀಯ ಕೃಷ್ಣ ಭಾವನಾಮೃತ ಸಂಘ (ಇಸ್ಕಾನ್) ವತಿಯಿಂದ 3ನೇ ವರ್ಷದ ಪುರಿ ಶ್ರೀ ಜಗನ್ನಾಥ ರಥಯಾತ್ರೆಯು ದಾವಣಗೆರಯಲ್ಲಿ ಇಂದು ನಡೆಯಲಿದೆ ಎಂದು ಇಸ್ಕಾನ್ ಜಿಲ್ಲಾ ಮುಖ್ಯಸ್ಥರಾದ ಅವಧೂತ ಚಂದ್ರ ದಾಸರು ತಿಳಿಸಿದ್ದಾರೆ.
ಐರಣಿ : ಇಂದು ಮುಪ್ಪಿನಾರ್ಯ, ನಿಂಗಜ್ಜ ಶ್ರೀಗಳ ಪುಣ್ಯಾರಾಧನೆ
ರಾಣೇಬೆನ್ನೂರು ಸಮೀಪದ ಐರಣಿ ಹೊಳೆಮಠದ ಮಹಾ ತಪಸ್ವಿ ಶ್ರೀ ಗುರು ಮುಪ್ಪಿನಾರ್ಯ ಮಹಾತ್ಮಾಜಿಯವರ 41ನೇ ವರ್ಷದ ಪುಣ್ಯಾರಾಧನೆ ಹಾಗೂ ಶ್ರೀ ನಿಂಗಜ್ಜ ಸ್ವಾಮಿಯವರ 10ನೇ ವರ್ಷದ ಪುಣ್ಯಾರಾಧನೆ ಕಾರ್ಯಕ್ರಮವು ಐರಣಿ ಗ್ರಾಮದ ಶ್ರೀ ಗುರುಕುಲ ಕ್ಷೇತ್ರ ಮನೆ ಮಠದಲ್ಲಿ ಇಂದು ನಡೆಯಲಿದೆ.
ಗಣೇಶ್ ಶೆಣೈಗೆ ಕಲಾಕೌಸ್ತುಭ ಪ್ರಶಸ್ತಿ
ಚಿತ್ರದುರ್ಗದ ಕರುನಾಡ ಹಣತೆ ಕವಿ ಬಳಗ ಮತ್ತು ಸಾಂಸ್ಕೃತಿಕ ಕಲಾ ತಂಡದಿಂದ ನಗರದ ಸಾಲಿಗ್ರಾಮ ಗಣೇಶ್ ಶೆಣೈ ಅವರ ಬಹುಮುಖ ಪ್ರತಿಭೆಯನ್ನು ಗುರುತಿಸಿ ಕಲಾಕೌಸ್ತುಭ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ
ದೀನ ದಯಾಳ್ ಅಂತ್ಯೋದಯ ಯೋಜನೆ-ನಗರ ಜೀವನೋಪಾಯ ಅಭಿಯಾನ
ಹರಿಹರ : ದೀನ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಪ್ರಸಕ್ತ ಸಾಲಿಗೆ ಸ್ವಯಂ ಉದ್ಯೋಗ ವ್ಯಕ್ತಿಗತ ಉದ್ಯಮಶೀಲತೆ (ಸಾಲ ಮತ್ತು ಸಹಾಯ ಧನ), ಗುಂಪು ಉದ್ಯಮ ಕಾರ್ಯಕ್ರಮದಡಿ, ಗುಂಪು ಉದ್ಯಮ ಕೈಗೊಳ್ಳಲು, ಎಸ್.ಹೆಚ್.ಜಿ ಬ್ಯಾಂಕ್ ಕ್ರೆಡಿಟ್ ಲಿಂಕೇಜ್ ಕಾರ್ಯಕ್ರಮದಡಿ ಸಾಲ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಗರದಲ್ಲಿ ಇಂದು ಸಿವಿಲ್ ಸನ್ಮಾನ
ವೃತ್ತಿಪರ ಸಿವಿಲ್ ಇಂಜಿನಿಯರ್ ಮಸೂದೆಯನ್ನು ಕರ್ನಾಟಕ ಸರ್ಕಾರ ಇತ್ತೀಚೆಗೆ ಜಾರಿ ಮಾಡಿದ ಹಿನ್ನೆಲೆಯಲ್ಲಿ ಅದಕ್ಕೆ ಶ್ರಮಿಸಿದ ಹಲವು ಪ್ರಮುಖ ಇಂಜಿನಿಯರ್ ಗಳಿಗೆ ಇಂದು ನಗರದಲ್ಲಿ ಸನ್ಮಾನ ಕಾರ್ಯ ನಡೆಯಲಿದೆ.
ನಗರದಲ್ಲಿ ಇಂದು ಈಶ್ವರಮ್ಮ ಶಾಲಾ ಮಂತ್ರಿ ಮಂಡಲ ಪ್ರತಿಜ್ಞಾ ಸ್ವೀಕಾರ
ಈಶ್ವರಮ್ಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಇಂದು ಮಧ್ಯಾಹ್ನ 2.30ಕ್ಕೆ ಶಾಲಾ ಮಂತ್ರಿ ಮಂಡಲ ಪ್ರತಿಜ್ಞಾ ಸ್ವೀಕಾರ ಮತ್ತು ವಿದ್ಯಾರ್ಥಿ ಸಂಘಗಳ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ಪ್ರಾಂಶುಪಾಲ ಕೆ.ಎಸ್. ಪ್ರಭುಕುಮಾರ್ ತಿಳಿಸಿದ್ದಾರೆ.
ಮಾದಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಚಿತ್ರದುರ್ಗ : ಎಚ್. ಆಂಜನೇಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಮಾದಿಗ ಸಮುದಾಯದ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪ್ರತಿಭಾವಂತರಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು. ಇದೇ ದಿನಾಂಕ 10 ಕೊನೆ ದಿನಾಂಕ ಆಗಿದೆ.
ಇಂದು ಭದ್ರಾ ಜಲಾಶಯ ವೀಕ್ಷಣೆ, ಪ್ರತಿಭಟನೆ
ಭದ್ರಾ ಜಲಾಶಯದ ನೀರು ಸೋರಿಕೆ ಖಂಡಿಸಿ ಹಕ್ಕೊತ್ತಾಯ ಮಂಡಿಸಲು ನಾಳೆ ದಿನಾಂಕ 8ರ ಸೋಮವಾರ ಬೆಳಗ್ಗೆ 11ಕ್ಕೆ ಜಲಾಶಯಕ್ಕೆ ಭೇಟಿ ನೀಡಿ ಶಾಶ್ವತ ಪರಿಹಾರಕ್ಕಾಗಿ ಪ್ರತಿಭಟನೆ ಮಾಡಲಿದ್ದೇವೆ ಎಂದು ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಕರೆ ನೀಡಿದರು.
ನಗರದ ಬಿ.ಎಸ್.ಸಿ. ಕಾಲೇಜಿನಲ್ಲಿ ಇಂದು ಸಮಾರೋಪ
ಶ್ರೀ ವಿನಾಯಕ ಎಜ್ಯುಕೇಶನ್ ಟ್ರಸ್ಟ್ ಬಿ.ಎಸ್. ಚನ್ನಬಸಪ್ಪ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ಸಂಘ ಹಾಗೂ ಸಾಂಸ್ಕೃತಿಕ ಚಟುವಟಿಕೆ, ಕ್ರೀಡಾ ಚಟುವಟಿಕೆ, ಎನ್.ಎಸ್.ಎಸ್. ಯುವ ರೆಡ್ ಕ್ರಾಸ್ ಘಟಕದ ಸಮಾರೋಪ ಸಮಾರಂಭವನ್ನು ಬಾಪೂಜಿ ಸಮುದಾಯ ಭವನದಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ಯುವ ರಕ್ಷಣಾ ವೇದಿಕೆ ಜಿಲ್ಲಾ ಘಟಕ ಪದಾಧಿಕಾರಿಗಳ ಆಯ್ಕೆ
ಕರ್ನಾಟಕ ಯುವ ರಕ್ಷಣಾ ವೇದಿಕೆ ದಾವಣಗೆರೆ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ಸುನೀಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಜ್ಯದ 24 ಜಿಲ್ಲೆಗಳಲ್ಲಿ ನಮ್ಮ ಸಂಘಟನೆ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ.
ಭಾರತ್ ಅಕ್ಕಿ ಬಂದ್ ಖಂಡಿಸಿ ನಗರದಲ್ಲಿ ಇಂದು ಕಾಂಗ್ರೆಸ್ ಪ್ರತಿಭಟನೆ
ಕೇಂದ್ರ ಸರ್ಕಾರ ಕಳೆದ 3 ತಿಂಗಳ ಹಿಂದೆಯಷ್ಟೇ ಜಾರಿಗೆ ತಂದ ಭಾರತ್ ಅಕ್ಕಿ ಯೋಜನೆಯನ್ನು ರದ್ದುಗೊಳಿಸಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ನಿಂದ ಇಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಹಾವೇರಿ ಜಿಲ್ಲೆ ಜಿಲ್ಲಾಧಿಕಾರಿಯಾಗಿ ವಿಜಯ ಮಹಾಂತೇಶ ದಾನಮ್ಮನವರ
ಹಾವೇರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಹಿರಿಯ ಐಎಎಸ್ ಅಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಅವರನ್ನು ನೇಮಕ ಮಾಡಿ ಸರ್ಕಾರ ಇಂದು ಆದೇಶ ಹೊರಡಿಸಿದೆ.
ರಸ್ತೆ ಅಪಘಾತ : ಅಪರಿಚಿತನ ಸಾವು
ಆನಗೋಡು ಬಳಿ ಬಸವಶ್ರೀ ಭಾರತ್ ಪೆಟ್ರೋಲ್ ಬಂಕ್ ಎದುರುಗಡೆ ಎನ್.ಹೆಚ್. 4 ರಸ್ತೆ ದಾಟುತ್ತಿದ್ದ ಸುಮಾರು 40 ವರ್ಷದ ಅಪರಿಚಿತ ವ್ಯಕ್ತಿಯೋರ್ವ ಅಪಘಾತದಲ್ಲಿ ಮೃತಪಟ್ಟಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶ್ರೀ ರಂಭಾಪುರಿ ಜಗದ್ಗುರುಗಳ ಪ್ರವಾಸ
ಬಾಳೆಹೊನ್ನೂರು : ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳವರ ಜುಲೈ ಹಾಗೂ ಆಗಸ್ಟ್ ಮಾಹೆಯಲ್ಲಿನ ಕಾರ್ಯಕ್ರಮಗಳ ವಿವರ.
![24 DGS 08.07.2024 ವಿದ್ಯಾರ್ಥಿಗಳು ಪೋಷಕರನ್ನು ವಂಚಿಸಿದೇ ಋಣ ತೀರಿಸಬೇಕು](https://janathavani.com/wp-content/uploads/2024/07/24-DGS-08.07.2024-580x440.jpg)
ವಿದ್ಯಾರ್ಥಿಗಳು ಪೋಷಕರನ್ನು ವಂಚಿಸಿದೇ ಋಣ ತೀರಿಸಬೇಕು
ಹೊನ್ನಾಳಿ : 2013ರಲ್ಲಿ ಶಾಸಕನಾಗಿದ್ದ ಅವಧಿಯಲ್ಲಿ ಪೋಷಕರ ಒತ್ತಾ ಯದ ಮೇರೆಗೆ ಸುಂಕದಕಟ್ಟೆ ಗ್ರಾಮದಲ್ಲಿ 6.5 ಕೋಟಿ ರೂ. ವೆಚ್ಚದಲ್ಲಿ ಡಿಪ್ಲೋಮಾ ಕಾಲೇಜ್ ಪ್ರಾರಂಭ ಮಾಡಲಾಗಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.
![25 Blood 08.07.2024 ರಕ್ತದಾನದ ತಪ್ಪು ಕಲ್ಪನೆಯಿಂದ ಹೊರಬರಬೇಕು : ಡಾ. ನಾಗರಾಜ್](https://janathavani.com/wp-content/uploads/2024/07/25-Blood-08.07.2024-580x427.jpg)
ರಕ್ತದಾನದ ತಪ್ಪು ಕಲ್ಪನೆಯಿಂದ ಹೊರಬರಬೇಕು : ಡಾ. ನಾಗರಾಜ್
ರಾಣೇಬೆನ್ನೂರು : ಯುವಕರು ರಕ್ತದಾನದ ತಪ್ಪು ಕಲ್ಪನೆಯಿಂದ ಹೊರಬಂದು ರಕ್ತದಾನಿಗಳಾಗಿ ಎಂದು ಫಿಜಿಷಿಯನ್ ಡಾ.ಎಸ್.ಕೆ. ನಾಗರಾಜ್ ಹೇಳಿದರು.
![06 omkara shree14.12.2023 ಕಂಚಿಕೆರೆಯ ಶ್ರೀ ಕೋಡಿ ವೀರಭದ್ರೇಶ್ವರ ಸ್ವಾಮಿಯ ಮಹಾಮಂಡಲ ಪೂಜೆ](https://janathavani.com/wp-content/uploads/2023/12/06-omkara-shree14.12.2023.jpg)
ಕಂಚಿಕೆರೆಯ ಶ್ರೀ ಕೋಡಿ ವೀರಭದ್ರೇಶ್ವರ ಸ್ವಾಮಿಯ ಮಹಾಮಂಡಲ ಪೂಜೆ
ಹರಪನಹಳ್ಳಿ : ಕಂಚಿಕೆರೆ ಗ್ರಾಮದ ಶ್ರೀ ಕೋಡಿ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಾಡಿದ್ದು ದಿನಾಂಕ 9 ರಂದು ಆವರಗೊಳ್ಳ ಪುರವರ್ಗ ಹಿರೇಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ಮಹಾಮಂಡಲ ಪೂಜೆ ನಡೆಯಲಿದೆ.
![21 MBR 08.07.2024 ಮಲೇಬೆನ್ನೂರಿನಲ್ಲಿ ಕನ್ನಡದ ರಥಯಾತ್ರೆಗೆ ಸ್ವಾಗತ](https://janathavani.com/wp-content/uploads/2024/07/21-MBR-08.07.2024-580x440.jpg)
ಮಲೇಬೆನ್ನೂರಿನಲ್ಲಿ ಕನ್ನಡದ ರಥಯಾತ್ರೆಗೆ ಸ್ವಾಗತ
ಮಲೇಬೆನ್ನೂರು : ಮೈಸೂರು ರಾಜ್ಯವು ಕರ್ನಾಟಕವೆಂದು ನಾಮಕರಣವಾಗಿ 50 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು `ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ' ಎಂಬ ಘೋಷ ವಾಕ್ಯವನ್ನೊಳ್ಳಗೊಂಡ ಕನ್ನಡ ರಥಯಾತ್ರೆಯನ್ನು ರಾಜ್ಯಾದ್ಯಂತ ಸಂಚರಿಸಲು ಚಾಲನೆ ನೀಡಿದೆ.
![20 ramacharappa 08.07.2024 ನಿತ್ಯ ಯೋಗ ಮಾಡುವುದು ಸಂತೋಷಕ್ಕೆ ಸಹಕಾರಿ](https://janathavani.com/wp-content/uploads/2024/07/20-ramacharappa-08.07.2024-580x440.jpg)
ನಿತ್ಯ ಯೋಗ ಮಾಡುವುದು ಸಂತೋಷಕ್ಕೆ ಸಹಕಾರಿ
ಪ್ರತಿನಿತ್ಯ ನಾವು ಯೋಗ ಮಾಡುವುದರಿಂದ ಇಡೀ ದಿನ ಉಲ್ಲಾಸಭರಿತ ಹಾಗೂ ಸಂತೋಷವಾಗಿರಲು ಸಹಕಾರಿಯಾಗುತ್ತದೆ ಎಂದು ಹೆಸರಾಂತ ಯೋಗ ತಜ್ಞರು ಹಾಗೂ ದಂತ ವೈದ್ಯರಾದ ಶ್ರೀರಾಮಚಂದ್ರ ನಾಡಿಗ್ ಹೇಳಿದರು.
![19 Basvantappa 08.07.2024 ಕಳಪೆ ಗುಣಮಟ್ಟದ ಕಾಮಗಾರಿ ನಡೆಸಿದರೆ ಕ್ರಮ](https://janathavani.com/wp-content/uploads/2024/07/19-Basvantappa-08.07.2024-580x440.jpg)
ಕಳಪೆ ಗುಣಮಟ್ಟದ ಕಾಮಗಾರಿ ನಡೆಸಿದರೆ ಕ್ರಮ
ಕಟ್ಟಡ ನಿರ್ಮಿಸಿದರೆ ಕನಿಷ್ಠ 50 ವರ್ಷ ಬಾಳಿಕೆ ಬರಬೇಕು. ಇಲ್ಲದಿದ್ದರೆ ಸರ್ಕಾರದ ಹಣ ಪೋಲಾಗುತ್ತದೆ. ಈ ನಿಟ್ಟಿನಲ್ಲಿ ಗುಣಮಟ್ಟದ ಕಟ್ಟಡ ನಿರ್ಮಿಸಬೇಕು.
![15 MBR 08.07.2024 ಮಲೇಬೆನ್ನೂರಿನಲ್ಲಿ ವನಮಹೋತ್ಸವ](https://janathavani.com/wp-content/uploads/2024/07/15-MBR-08.07.2024-580x440.jpg)
ಮಲೇಬೆನ್ನೂರಿನಲ್ಲಿ ವನಮಹೋತ್ಸವ
ಮಲೇಬೆನ್ನೂರು : ಇಲ್ಲಿನ ಪೊಲೀಸ್ ಠಾಣೆಯ ಮೈದಾನದಲ್ಲಿ ಮಲೇಬೆನ್ನೂರು ಲಯನ್ಸ್ ಕ್ಲಬ್ ಮತ್ತು ಅರಣ್ಯ ಇಲಾಖೆ ವತಿಯಿಂದ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
![03 pandita thanda 08.07.2024 ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಿಗೆ ಶ್ರೀಗಳ ಆಶೀರ್ವಾದ](https://janathavani.com/wp-content/uploads/2024/07/03-pandita-thanda-08.07.2024-580x440.jpg)
ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಿಗೆ ಶ್ರೀಗಳ ಆಶೀರ್ವಾದ
ಕರ್ನಾಟಕ ತಾಂಡಾ ಅಭಿ ವೃದ್ಧಿ ನಿಗಮದ ಅಧ್ಯಕ್ಷ ಎನ್. ಜಯದೇವ ನಾಯಕ ಅವರು ಸಾಣೇಹಳ್ಳಿ ತರಳಬಾಳು ಶಾಖಾ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಆಶೀರ್ವಾದ ಮಾಡಿದರು.
![01 rupashree 08.07.2024 ಸಾಹಿತಿ ಡಾ. ರೂಪಶ್ರೀ ಶಶಿಕಾಂತ್ ಅವರ ಶ್ರೀಕೃಷ್ಣಧ್ಯಾನಾಮೃತ ಕೃತಿಗೆ ಪ್ರಶಂಸಾ ಪತ್ರ](https://janathavani.com/wp-content/uploads/2024/07/01-rupashree-08.07.2024-580x440.jpg)
ಸಾಹಿತಿ ಡಾ. ರೂಪಶ್ರೀ ಶಶಿಕಾಂತ್ ಅವರ ಶ್ರೀಕೃಷ್ಣಧ್ಯಾನಾಮೃತ ಕೃತಿಗೆ ಪ್ರಶಂಸಾ ಪತ್ರ
ಬೆಂಗಳೂರಿನ ಲೇಖಿಕಾ ಸಾಹಿತ್ಯ ವೇದಿಕೆ ವತಿಯಿಂದ ಕೊಡ ಮಾಡುವ `ಜಲಜಾ ಗಂಗೂರ್ ಹರಿದಾಸ ಸಾಹಿತ್ಯ ಪ್ರಶಸ್ತಿ'ಯನ್ನು ಬೆಂಗಳೂರಿನ ಜಯನಗರದ ವಿಜಯ ಪಿಯು ಕಾಲೇಜಿನಲ್ಲಿ ಮೊನ್ನೆ ನಡೆದ ಸಮಾರಂಭದಲ್ಲಿ ಶ್ರೀಮತಿ ಲೀಲಾವತಿ ಕೆ.ಕುಲ್ಕರ್ಣಿ ಅವರಿಗೆ ನೀಡಿ ಗೌರವಿಸಲಾಯಿತು.
![11 Salakatte 08.07.2024 ಸಾಲಕಟ್ಟೆ : ಶಾಲಾ ಕೊಠಡಿ ಉದ್ಘಾಟನೆ](https://janathavani.com/wp-content/uploads/2024/07/11-Salakatte-08.07.2024-580x440.jpg)
ಸಾಲಕಟ್ಟೆ : ಶಾಲಾ ಕೊಠಡಿ ಉದ್ಘಾಟನೆ
ಮಲೇಬೆನ್ನೂರು : ಸಾಲಕಟ್ಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಿರುವ ಹೆಚ್ಚುವರಿ ಕೊಠಡಿಯನ್ನು ಶಾಸಕ ಬಿ.ಪಿ. ಹರೀಶ್ ಉದ್ಘಾಟಿಸಿದರು.
![12 agathika 08.07.2024 ಜಾಗತಿಕ ತಾಪಮಾನ ಕಡಿವಾಣಕ್ಕೆ ಮರ ಬೆಳೆಸಿ](https://janathavani.com/wp-content/uploads/2024/07/12-agathika-08.07.2024-580x440.jpg)
ಜಾಗತಿಕ ತಾಪಮಾನ ಕಡಿವಾಣಕ್ಕೆ ಮರ ಬೆಳೆಸಿ
ಜಾಗತಿಕ ತಾಪಮಾನ ಕಡಿಮೆ ಮಾಡುವ ನಿಟ್ಟಿನಲ್ಲಿ ಸಾಧ್ಯವಾದಷ್ಟು ಮರಗಳನ್ನು ಬೆಳೆಸಿ ಎಂದು ತೋಟಗಾರಿಕೆ ವಿಜ್ಞಾನಿ ಎಂ.ಜಿ. ಬಸವನಗೌಡ ಮನವಿ ಮಾಡಿದರು.
![13 Rovers 08.07.2024 ರೋವರ್, ರೇಂಜರ್ಸ ಸಭೆ ಯಶಸ್ವಿ](https://janathavani.com/wp-content/uploads/2024/07/13-Rovers-08.07.2024-580x440.jpg)
ರೋವರ್, ರೇಂಜರ್ಸ ಸಭೆ ಯಶಸ್ವಿ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ ನಗರದ ಡಿಆರ್ಆರ್ ಸ್ಕೌಟ್ ಭವನದಲ್ಲಿ ಜಿಲ್ಲಾ ಮಟ್ಟದ (ಪದವಿ ಪೂರ್ವ ಉಪನ್ಯಾಸಕರ) ರೋವರ್, ಸ್ಕೌಟ್ ಲೀಡರ್ಸ್ ಮತ್ತು ರೇಂಜರ್ಸ್ ಲೀಡರ್ಸ್ಗಳ ಸಭೆ ನಡೆಯಿತು.
![14 Yogasana 08.07.2024 ಜಿಲ್ಲಾ ಯೋಗಾಸನ ಸ್ಪರ್ಧೆಯಲ್ಲಿ ವಿಶೇಷ್, ಹನುಮಂತಪ್ಪಗೆ ಪ್ರಥಮ](https://janathavani.com/wp-content/uploads/2024/07/14-Yogasana-08.07.2024-580x440.jpg)
ಜಿಲ್ಲಾ ಯೋಗಾಸನ ಸ್ಪರ್ಧೆಯಲ್ಲಿ ವಿಶೇಷ್, ಹನುಮಂತಪ್ಪಗೆ ಪ್ರಥಮ
ನಗರದ ಶಿವಯೋಗ ಮಂದಿರದಲ್ಲಿ ಈಚೆಗೆ ಪಂಚಾಯತ್ ರಾಜ್ ಮತ್ತು ಆಯುಷ್ ಇಲಾಖೆಯಿಂದ ನಡೆದ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಎಸ್.ಎಸ್. ಫಿಟ್ನೆಸ್ ಯೋಗಾಸನ ಮತ್ತು ಸ್ಪೋರ್ಟ್ಸ್ ಸಂಸ್ಥೆಯ ಕ್ರೀಡಾಪಟುಗಳು ಉತ್ತಮ ಸಾಧನೆ ಮಾಡಿದ್ದಾರೆ.
![09 HRR Boothe 08.07.2024 ಭೂತೆ ಬಡಾವಣೆ ರಸ್ತೆ ಅವ್ಯವಸ್ಥೆ ರಸ್ತೆಯ ದುರಸ್ತಿಗೆ ನಾಗರಿಕರ ಆಗ್ರಹ](https://janathavani.com/wp-content/uploads/2024/07/09-HRR-Boothe-08.07.2024-528x440.jpg)
ಭೂತೆ ಬಡಾವಣೆ ರಸ್ತೆ ಅವ್ಯವಸ್ಥೆ ರಸ್ತೆಯ ದುರಸ್ತಿಗೆ ನಾಗರಿಕರ ಆಗ್ರಹ
ಹರಿಹರ : ಅಮರಾವತಿಯಿಂದ ಟಿಪ್ಪು ನಗರಕ್ಕೆ ಹೋಗುವ ಮಾರ್ಗದಲ್ಲಿ ಭೂತೆ ಬಡಾವಣೆ ಇದೆ. ಈ ಭಾಗದಲ್ಲಿ ರಸ್ತೆಯ ಅವ್ಯವಸ್ಥೆ ಹೇಳತೀರದು. ಚುನಾವಣೆ ಬಂದಾಗ ಇನ್ನೇನು ಉತ್ತಮ ರಸ್ತೆ ಮತ್ತು ಎರಡೂ ಬದಿ ಚರಂಡಿ ಆಗುತ್ತದೆ
![07 Budakattu 08.07.2024 ಬುಡಕಟ್ಟು ಮಹಿಳೆಯರಿಗೆ ಕ್ರೀಡಾಕೂಟ](https://janathavani.com/wp-content/uploads/2024/07/07-Budakattu-08.07.2024-580x440.jpg)
ಬುಡಕಟ್ಟು ಮಹಿಳೆಯರಿಗೆ ಕ್ರೀಡಾಕೂಟ
ಮಾತೃಶ್ರೀ ನಗರ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ಬದಿಯನಾಯ್ಕನ ತಾಂಡಾದಲ್ಲಿ ಬುಡಕಟ್ಟು ಸಮು ದಾಯದ ಮಹಿಳೆಯರಿಗೆ ಕ್ರೀಡಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
![06 SBM 08.07.2024 ಕಡುಬಡವರಿಗೆ ನೆರವು ನೀಡುವುದು ಇಂದಿನ ತುರ್ತು ಅಗತ್ಯ](https://janathavani.com/wp-content/uploads/2024/07/06-SBM-08.07.2024-580x440.jpg)
ಕಡುಬಡವರಿಗೆ ನೆರವು ನೀಡುವುದು ಇಂದಿನ ತುರ್ತು ಅಗತ್ಯ
ಬಡ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಆರ್ಥಿಕ ನೆರವು ನೀಡುತ್ತಿರುವ ಕಾರ್ಯ ಶ್ಲ್ಯಾಘನೀಯ. ಹಸಿದವರಿಗೆ ಮತ್ತು ಕಡುಬಡವರಿಗೆ ನೆರವು ನೀಡುವುದು ಇಂದಿನ ತುರ್ತು ಅಗತ್ಯವಾಗಿದೆ
![0 school 08.07.2024 ಶಾಲಾ ಮಕ್ಕಳಿಗೆ ಸಾಮಗ್ರಿ ವಿತರಣೆ](https://janathavani.com/wp-content/uploads/2024/07/0-school-08.07.2024-580x440.jpg)
ಶಾಲಾ ಮಕ್ಕಳಿಗೆ ಸಾಮಗ್ರಿ ವಿತರಣೆ
ಹರಿಹರ : ಹರಪನಹಳ್ಳಿಯ ಉಜ್ಜಯಿನಿ ಕಾಲೇಜು ಉಪನ್ಯಾಸಕ ಮಲ್ಲಿಕಾರ್ಜುನ ಅವರು ಅರಸೀಕೆರೆ ಗ್ರಾಮದ ತಿಮ್ಮಲಾಪುರ ಶಾಲೆಯ ಮಕ್ಕಳಿಗೆ ಅಗತ್ಯವಿರುವ ಕಲಿಕಾ ಸಾಮಗ್ರಿಗಳನ್ನು ಕೊಡಿಸಿದ್ದಾರೆ.
![05 anudanitha 08.07.2024 ಅನುದಾನಿತ ಶಿಕ್ಷಣ ಸಂಸ್ಥೆ ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹ](https://janathavani.com/wp-content/uploads/2024/07/05-anudanitha-08.07.2024-580x440.jpg)
ಅನುದಾನಿತ ಶಿಕ್ಷಣ ಸಂಸ್ಥೆ ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹ
ರಾಣೇಬೆನ್ನೂರು : ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಒಪಿಎಸ್ ಜಾರಿಗೊಳಿಸುವ ಮತ್ತು ಜ್ಯೋತಿ ಸಂಜೀವಿನಿ ಯೋಜನೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಒತ್ತಾಯಿಸಿ ತಹಶೀಲ್ದಾರ್ ಕೆ. ಗುರು ಬಸವರಾಜ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
![01 jgl kere 06.07.2024 ಅಂತೂ ಬಂತು ಜಗಳೂರು ಕೆರೆಗೆ ನೀರು](https://janathavani.com/wp-content/uploads/2024/07/01-jgl-kere-06.07.2024-580x440.jpg)
ಅಂತೂ ಬಂತು ಜಗಳೂರು ಕೆರೆಗೆ ನೀರು
ಜಗಳೂರು : ತುಂಗಭದ್ರಾ ನದಿಯಿಂದ ಜಗಳೂರು ತಾಲ್ಲೂಕಿನ 47 ಕೆರೆ ಮತ್ತು ಹರಪನಹಳ್ಳಿ ತಾಲ್ಲೂಕಿನ 6 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಭಾಗವಾಗಿ ಇಂದು ಜಗಳೂರು ಸೇರಿದಂತೆ ತಾಲ್ಲೂಕಿನ ವಿವಿಧ ಕೆರೆಗಳಿಗೆ ತುಂಗಭದ್ರಾ ನದಿಯಿಂದ ಪೈಪ್ಲೈನ್ ಮೂಲಕ ನೀರು ಹರಿಸಲಾಯಿತು.
![05 HRR 06.07.2024 ಹರಿಹರದಲ್ಲಿ ಜ್ಯೋತಿ ರಥಯಾತ್ರೆಯ ಸಂಭ್ರಮ](https://janathavani.com/wp-content/uploads/2024/07/05-HRR-06.07.2024-580x440.jpg)
ಹರಿಹರದಲ್ಲಿ ಜ್ಯೋತಿ ರಥಯಾತ್ರೆಯ ಸಂಭ್ರಮ
ಹರಿಹರ : ನಗರಕ್ಕೆ ಕರ್ನಾಟಕ ಸಂಭ್ರಮ 50 ರ ಅಂಗವಾಗಿ ರಾಜ್ಯದಾದ್ಯಂತ ಸಂಚರಿಸುವ ಜ್ಯೋತಿ ರಥಯಾತ್ರೆ ರಾಣೇಬೆನ್ನೂರು ತಾಲ್ಲೂಕಿನಿಂದ ಹರಿಹರ ತಾಲ್ಲೂಕಿಗೆ ಆಗಮಿಸಿದಾಗ, ತಹಶೀಲ್ದಾರ್ ಅವರು ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆಯನ್ನು ಅರ್ಪಿಸಿ, ಹೂವಿನ ಹಾರವನ್ನು ಹಾಕುವುದರ ಮೂಲಕ ಅದ್ದೂರಿಯಾಗಿ ಸ್ವಾಗತಿಸಿ, ಜ್ಯೋತಿ ರಥಯಾತ್ರೆ ಮೆರವಣಿಗೆಗೆ ಚಾಲನೆ ನೀಡಲಾಯಿತು.
![06 HRP 06.07.2024 ಹತ್ತಾರು ಸಮಸ್ಯೆಗಳನ್ನು ವಿರೋಧಿಸಿ ಪಂಜಿನ ಮೆರವಣಿಗೆ](https://janathavani.com/wp-content/uploads/2024/07/06-HRP-06.07.2024-580x440.jpg)
ಹತ್ತಾರು ಸಮಸ್ಯೆಗಳನ್ನು ವಿರೋಧಿಸಿ ಪಂಜಿನ ಮೆರವಣಿಗೆ
ಹರಪನಹಳ್ಳಿ : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಭಾರತ್ ಕಮ್ಯುನಿಸ್ಟ್ ಪಕ್ಷ, ರೈತ ಸಂಘ, ದಲಿತ ಸಂಘ, ಮಹಿಳಾ ಸಂಘ ಮತ್ತಿತರೆ ಸಂಘಟನೆಗಳು, ಏಳು ಗ್ರಾಮ ಪಂಚಾಯಿತಿಗಳ ಮುಖಂಡರು, ಅಂಗನವಾಡಿ ಕಾರ್ಯಕರ್ತೆಯರು ಅರಸೀಕೆರೆಯ ಸಮುದಾಯ ಆರೋಗ್ಯ ಕೇಂದ್ರದಿಂದ ನಾಡ ಕಛೇರಿಯವರೆಗೆ ಪಂಜಿನ ಮೆರವಣಿಗೆ ಮಾಡಿದರು.
![20 bhadra 06.07.2024 ಭದ್ರಾ ಜಲಾಶಯದ ತಳಭಾಗದ ಗೇಟ್ನಿಂದ ವ್ಯರ್ಥವಾಗುತ್ತಿರುವ ನೀರು?](https://janathavani.com/wp-content/uploads/2024/07/20-bhadra-06.07.2024.jpg)
ಭದ್ರಾ ಜಲಾಶಯದ ತಳಭಾಗದ ಗೇಟ್ನಿಂದ ವ್ಯರ್ಥವಾಗುತ್ತಿರುವ ನೀರು?
ಮಲೇಬೆನ್ನೂರು : ಭದ್ರಾ ಜಲಾಶಯದ ತಳಭಾಗದಲ್ಲಿರುವ ಗೇಟ್ ಹಾಳಾಗಿದ್ದು, ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಜಲಾಶಯ ತುಂಬುವುದನ್ನೇ ಕಾತುರದಿಂದ ಕಾಯುತ್ತಿರುವ ಅಚ್ಚುಕಟ್ಟಿನ ರೈತರಿಗೆ ನೀರು ಪೋಲಾಗುತ್ತಿರುವ ಸುದ್ದಿ ಆತಂಕ ತಂದಿದೆ.
![23 terige 06.07.2024 ಜಿಲ್ಲಾ ತೆರಿಗೆ ಸಲಹೆಗಾರರ ಸಂಘದ ಅಧ್ಯಕ್ಷರಾಗಿ ಸುಧೀಂದ್ರರಾವ್ ಆಯ್ಕೆ](https://janathavani.com/wp-content/uploads/2024/07/23-terige-06.07.2024-580x299.jpg)
ಜಿಲ್ಲಾ ತೆರಿಗೆ ಸಲಹೆಗಾರರ ಸಂಘದ ಅಧ್ಯಕ್ಷರಾಗಿ ಸುಧೀಂದ್ರರಾವ್ ಆಯ್ಕೆ
ಜಿಲ್ಲಾ ತೆರಿಗೆ ಸಲಹೆಗಾರರ ಸಂಘದ ಅಧ್ಯಕ್ಷರಾಗಿ ಸಂಘದ ಮಾಜಿ ಅಧ್ಯಕ್ಷರೂ, ಹಿರಿಯ ತೆರಿಗೆ ಸಲಹೆಗಾರರೂ ಆದ ಹೆಚ್.ಟಿ. ಸುಧೀಂದ್ರರಾವ್ ಆಯ್ಕೆಯಾಗಿದ್ದಾರೆ.
![22 inner wheel 06.07.2024 ಇನ್ನರ್ವ್ಹೀಲ್ ಅಧ್ಯಕ್ಷರಾಗಿ ಪ್ರೇಮ](https://janathavani.com/wp-content/uploads/2024/07/22-inner-wheel-06.07.2024-580x359.jpg)
ಇನ್ನರ್ವ್ಹೀಲ್ ಅಧ್ಯಕ್ಷರಾಗಿ ಪ್ರೇಮ
ಸ್ಥಳೀಯ ವಿದ್ಯಾನಗರ ರೋಟರಿ ಸಂಸ್ಥೆ ಹಾಗೂ ಇನ್ನರ್ವ್ಹೀಲ್ ಸಂಸ್ಥೆಯ 2024-25ನೇ ಸಾಲಿನ ಪದಗ್ರಹಣ ಕಾರ್ಯಕ್ರಮವು ನಾಳೆ ದಿನಾಂಕ 6ರ ಶನಿವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.
![08 SAint Johns 06.07.2024 ಸೇಂಟ್ಜಾನ್ಸ್ ಶಾಲೆಯಲ್ಲಿ ಯೋಗ ದಿನಾಚರಣೆ](https://janathavani.com/wp-content/uploads/2024/07/08-SAint-Johns-06.07.2024-580x440.jpg)
ಸೇಂಟ್ಜಾನ್ಸ್ ಶಾಲೆಯಲ್ಲಿ ಯೋಗ ದಿನಾಚರಣೆ
ನಗರದ ಸೇಂಟ್ಜಾನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ಎಂಬ ಧ್ಯೇಯ ವಾಕ್ಯದೊಂದಿಗೆ 10 ನೇ ವಿಶ್ವ ಯೋಗ ದಿನವನ್ನು ಉದ್ಘಾಟಿಸಲಾಯಿತು.
![09 jGL 06.07.2024 ಜಗಳೂರಿನಲ್ಲಿ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ](https://janathavani.com/wp-content/uploads/2024/07/09-jGL-06.07.2024-580x440.jpg)
ಜಗಳೂರಿನಲ್ಲಿ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ
ಜಗಳೂರು : ಕರ್ನಾಟಕ ನಾಮಕರಣಗೊಂಡು 50 ವರ್ಷ ಪೂರೈಸಿದ ನಿಮಿತ್ತ ಹಮ್ಮಿಕೊಂಡಿರುವ ಕರ್ನಾಟಕ ಸಂಭ್ರಮ 50 ರ ಜ್ಯೋತಿ ರಥಯಾತ್ರೆಗೆ ತಾಲ್ಲೂಕು ಆಡಳಿತದಿಂದ. ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.
![12 rnr 06.07.2024 ವಿದ್ಯಾರ್ಥಿ ಜೀವನದಲ್ಲಿ ಶ್ರದ್ಧೆ, ಗುರಿ ಮುಖ್ಯ](https://janathavani.com/wp-content/uploads/2024/07/12-rnr-06.07.2024-580x440.jpg)
ವಿದ್ಯಾರ್ಥಿ ಜೀವನದಲ್ಲಿ ಶ್ರದ್ಧೆ, ಗುರಿ ಮುಖ್ಯ
ಓದುವ ಸಮಯದಲ್ಲಿ ತುಂಬಾ ಶ್ರದ್ದೆಯಿಂದ ಓದಿ ತಮ್ಮ ಗುರಿ ಮುಟ್ಟುವ ದಿಕ್ಕಿನಲ್ಲಿ ವಿದ್ಯಾರ್ಥಿಗಳು ಸಾಗಬೇಕು ಎಂದು ರಾಣೇಬೆನ್ನೂರಿನ ಶ್ರೀ ತರಳಬಾಳು ಜಗದ್ಗುರು ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಎಂ. ಇ. ಶಿವಕುಮಾರ್ ಹೊನ್ನಾಳಿ ಕಿವಿಮಾತು ಹೇಳಿದರು.