ಖಾಸಗಿ ಆಸ್ಪತ್ರೆಗಳಲ್ಲಿದ್ದ ವ್ಯಕ್ತಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದರೆ ಆ ಆಸ್ಪತ್ರೆಯವರೇ ಆಂಬ್ಯುಲೆನ್ಸ್ ಕಳುಹಿಸಬೇಕು. ನಂತರ ಅದರ ವೆಚ್ಚವನ್ನು ಭರಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.
ಜಿಲ್ಲೆಯಲ್ಲಿ 70 ಜನರಿಗೆ ಕೊರೊನಾ
ವಾರದ ಆರಂಭದಲ್ಲಿ 36 ಇದ್ದ ಸಕ್ರಿಯ ಸೋಂಕುಗಳು ವಾರಾಂತ್ಯಕ್ಕೆ 152
ಬೆಂಗಳೂರಿಗೆ ಬೀಗ : ಜುಲೈ 14ರಿಂದ 22ರವರೆಗೆ ಲಾಕ್ಡೌನ್ ಹೇರಿಕೆ
ಅಜ್ಜಿ ಹಬ್ಬ
ದಾವಣಗೆರೆಯಲ್ಲಿ ಶುಕ್ರವಾರ ಅಜ್ಜಿ ಹಬ್ಬವನ್ನು ಆಚರಿಸಲಾಯಿತು.
ಕೊರೊನಾ ತಂದ ಆನ್ಲೈನ್ನ ಅತಂತ್ರ ಶಿಕ್ಷಣ !
ಕೊರೊನಾ ವೈರಸ್ ಕಾರಣದಿಂದಾಗಿ ಅತ್ತ ಶಾಲೆಗಳು ಶುರುವಾಗುತ್ತಿಲ್ಲ, ಇತ್ತ ಆನ್ಲೈನ್ ತರಗತಿಗಳು ಎಲ್ಲರ ಕೈಗೆಟುಕುತ್ತಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳು, ಮನೆಯಲ್ಲಿ ಇರಲಾರೆ - ಶಾಲೆಗೆ ಹೋಗಲಾರೆ ಎಂದು ಪೇಚಾಡುವ ಸ್ಥಿತಿ ತಲುಪಿದ್ದಾರೆ.
ಕನ್ನಡ ಶಾಲೆಯಲ್ಲಿ ಓದಲು ಮಕ್ಕಳಿಗೆ ಅವಕಾಶ ಕಲ್ಪಿಸಬೇಕು
ಅಜ್ಜಂಪುರ : ನಾಡು - ನುಡಿಗಳ ಬಗೆಗೆ ಎಲ್ಲರಲ್ಲಿ ಸ್ವಾಭಿಮಾನ ಬೆಳೆದು ಬರುವ ಅವಶ್ಯಕತೆಯಿದೆ. ಸ್ವಾಭಿಮಾನ ಇಲ್ಲದಿದ್ದರೆ ಏನನ್ನು ಸಾಧಿಸಲು ಸಾಧ್ಯವಾಗದು. `ಕರ್ನಾಟಕ ಹೆಸರಾಯಿತು'. ಆದರೆ, `ಉಸಿರಾಗಬೇಕು ಕನ್ನಡ' ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ನಗರದಲ್ಲಿ ಇಂದು ಮಡಿವಾಳ ಸಮಾಜದಿಂದ ಪ್ರತಿಭಟನೆ
ದೇವನೂರು ಗ್ರಾಮದ ಅರ್ಜುನಪ್ಪ ಹಣಮಂತನ ಮೇಲೆ ಹಲ್ಲೆ ಮಾಡಿರುವ ಹಲ್ಲೆಕೋರರನ್ನು ಗಲ್ಲು ಶಿಕ್ಷೆಗೆ ಗುರಿ ಪಡಿಸಲು ಒತ್ತಾಯಿಸಿ, ಪ್ರತಿಭಟನಾ ಮೆರವಣಿಗೆಯನ್ನು ಇಂದು ಬೆಳಿಗ್ಗೆ 11ಕ್ಕೆ ಜಯದೇವ ವೃತ್ತದಿಂದ ದಾವಣಗೆರೆ ಉಪ ವಿಭಾಗಾಧಿಕಾರಿ ಕಚೇರಿವರೆಗೆ ಹಮ್ಮಿಕೊಳ್ಳಲಾಗಿದೆ
ನಗರದಲ್ಲಿ ಇಂದು ಶ್ರೀಗಳ ಪುಣ್ಯಸ್ಮರಣೆ
ಶ್ರೀ ಶಿವಕುಮಾರ ಸ್ವಾಮೀಜಿ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮೀಜಿ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಮುರುಘಾಮಠದ ಶ್ರೀ ಬಸವಪ್ರಭು ಸ್ವಾಮೀಜಿ ಸಾನ್ನಿಧ್ಯದಲ್ಲಿ ಇಂದು ಸಂಜೆ 6 ಗಂಟೆಯಿಂದ ಬಿಐಇಟಿ ರಸ್ತೆಯಲ್ಲಿರುವ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪಕ್ಕ ಹಮ್ಮಿಕೊಳ್ಳಲಾಗಿದೆ.
ಸಮಾಜಕ್ಕೆ ಬೇಕು ಸಾಂಸ್ಕೃತಿಕ ಶಕ್ತಿಯ ಪ್ರಭಾವ
ಸಮಾಜದಲ್ಲಿ ಸಾಂಸ್ಕೃತಿಕ ಶಕ್ತಿ ಉತ್ತಮವಾಗಿದ್ದರೆ, ಜನರ ಆಚಾರ-ವಿಚಾರ, ನಡೆ-ನುಡಿ ಸರಿಯಾಗಿರುತ್ತವೆ ಎಂದು ಜಾನಪದ ತಜ್ಞ ಡಾ.ಎಂ.ಜಿ. ಈಶ್ವರಪ್ಪ ಹೇಳಿದರು.
ವಿಧಾನ ಪರಿಷತ್ ಚುನಾವಣೆ, ಮದ್ಯ ಮಾರಾಟ ನಿಷೇಧ
ಆಗ್ನೇಯ ಶಿಕ್ಷಕರ ಕ್ಷೇತ್ರ, ನೈರುತ್ಯ ಪದವೀಧರ, ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮುಕ್ತ, ಶಾಂತಿಯುತ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಯಬೇಕೆಂಬ ಉದ್ದೇಶದಿಂದ ಮತದಾನ ನಡೆಯುವ ದಿನಗಳಂದು ಜಿಲ್ಲೆಯಾದ್ಯಂತ ಶುಷ್ಕ ದಿವಸವೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಆದೇಶಿಸಿದ್ದಾರೆ.
ರಂಗಭೂಮಿ ತರಬೇತಿಗೆ ಅರ್ಜಿ ಆಹ್ವಾನ
ನಟನ ರಂಗಶಾಲೆಯು ಒಂದು ವರ್ಷದ ರಂಗಭೂಮಿ ಡಿಪ್ಲೋಮಾ ಅಭಿನಯ ಮತ್ತು ರಂಗ ತರಬೇತಿಗೆ ಅರ್ಜಿ ಆಹ್ವಾನಿಸಿದೆ.
ಪ್ರಥಮ ಪದವಿಗೆ ಪ್ರವೇಶ ಆರಂಭ
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಪ್ರಥಮ ವರ್ಷದ ಬಿಎ, ಬಿಕಾಂ, ಬಿಬಿಎ, ಬಿಎಸ್ಸಿ ಪದವಿಗಳಿಗೆ ಅರ್ಜಿ ಗಳನ್ನು ಆಹ್ವಾನಿಸಲಾಗಿದೆ. ದ್ವಿತೀಯ ಪಿಯುಸಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಕಾಲೇಜಿಗೆ ಭೇಟಿ ನೀಡಿ ಅರ್ಜಿಗಳನ್ನು ಪಡೆದುಕೊಳ್ಳಬಹುದು.
ಸರ್ವೇ ಕಚೇರಿ ಶಿಫ್ಟ್ನಿಂದ ರೈತರಿಗೆ ಅನಾನುಕೂಲ
ತಾಲ್ಲೂಕು ಕಚೇರಿಯಲ್ಲಿ ತಹಶೀಲ್ದಾರ್ ಅಧೀನದಲ್ಲಿದ್ದ ಭೂ ಸರ್ವೆ ಮತ್ತು ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯನ್ನು ಶಿವಾಲಿ ಟಾಕೀಸ್ ಬಳಿಯ ಬಾಡಿಗೆ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ.
ವೀರಯ್ಯ ಸ್ವಾಮಿ ಶಾಸ್ತ್ರಿಮಠ ಅಗಲಿಕೆಗೆ ಶ್ರೀ ರಂಭಾಪುರಿ ಜಗದ್ಗುರುಗಳ ಸಂತಾಪ
ಬಾಳೆಹೊನ್ನೂರು : ಹಿರಿಯ ಸ್ವಾತಂತ್ರ್ಯ ಯೋಧ ನೇತಾಜಿ ಸುಭಾಸ್ಚಂದ್ರ ಭೋಸ್ ಟ್ರಸ್ಟಿನ ಹಿಂದಿನ ಅಧ್ಯಕ್ಷರಾದ ವೇ. ವೀರಯ್ಯಸ್ವಾಮಿ ಶಾಸ್ತ್ರಿಮಠ ಅವರ ಅಗಲಿಕೆಗೆ ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಸಂತಾಪ ವ್ಯಕ್ತಪಡಿಸಿದ್ದಾರೆ.
ಕೆಟಿಟಿಎಫ್ ರಡಿ ನೋಂದಣಿ ಕಡ್ಡಾಯ
ಜಿಲ್ಲಾ ವ್ಯಾಪ್ತಿಯಲ್ಲಿ ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಿಂದ ಪರವಾನಗಿ ಪಡೆದಿರುವ ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್ ಮತ್ತು ಮನೋರಂಜನಾ ಪಾರ್ಕ್ಗಳ ಉದ್ದಿಮೆದಾರರು, ಟೂರ್ಸ್ ಅಂಡ್ ಟ್ರಾವೆಲ್ಸ್ ಅಪರೇಟ ರ್ಸ್ಗಳು, ಕರ್ನಾಟಕ ಟೂರಿಸ್ಟ್ ಟ್ರೇಡ್ ಫೆಸಿಲಿಟೇಶನ್ ಕರ್ನಾಟಕ ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಾಯಿಸಿ, ಪ್ರಮಾಣ ಪತ್ರವನ್ನು ಪಡೆಯಬೇಕಾಗಿರುತ್ತದೆ.
ರಾಂಪುರ : ಲಿಂ. ಶ್ರೀಗಳ ಪುಣ್ಯಾರಾಧನೆ
ಸಾಸ್ವೆಹಳ್ಳಿ : ಹೊನ್ನಾಳಿ ತಾಲ್ಲೂಕಿನ ರಾಂಪುರ ಗ್ರಾಮದ ಶ್ರೀ ಹಾಲಸ್ವಾಮಿ ಬೃಹನ್ಮಠದಲ್ಲಿ ನಾಡಿದ್ದು ದಿನಾಂಕ 22ರಂದು ಲಿಂ. ಶ್ರೀಗಳ ಪುಣ್ಯಾರಾಧನೆ ಏರ್ಪಡಿಸಲಾಗಿದೆ.
ಬಾಪೂಜಿ ಬಿ – ಸ್ಕೂಲ್ಸ್ನಲ್ಲಿ ಇಂದು ರಾಜ್ಯಮಟ್ಟದ ವಿಚಾರ ಸಂಕಿರಣ
ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಹೈಟೆಕ್ ಎಜುಕೇಷನ್ನ ವಾಣಿಜ್ಯ ಇಲಾಖೆ ವತಿಯಿಂದ ಕಾಲೇಜಿನ ವಿದ್ಯಾರ್ಥಿಗಳಿಗೆ `ಪ್ರಜ್ಞಾ - 3.0' `ಅರ್ಟಿಫಿಶಿಯಲ್ ಇಂಟೆಲಿಜೆನ್ಸ್' ಕುರಿತು ರಾಜ್ಯಮಟ್ಟದ ವಿಚಾರ ಸಂಕಿರಣವನ್ನು ಬಾಪೂಜಿ ಬಿ - ಸ್ಕೂಲ್ಸ್ ಸಭಾಂಗಣದಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ವೀರಶೈವ ಲಿಂಗಾಯತ ಪರಿಷತ್ತಿನಿಂದ ಪಿಯುಸಿ, ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಪುರಸ್ಕಾರ
ವಿಶ್ವ ವೀರಶೈವ ಲಿಂಗಾಯತ ಪರಿಷತ್ ವತಿಯಿಂದ ಬಸವ ಜಯಂತಿ ಕಾರ್ಯಕ್ರಮವನ್ನು ನಡೆಸಲುದ್ದೇಶಿಸಲಾಗಿದ್ದು, ಈ ಸಂದರ್ಭದಲ್ಲಿ ಸರ್ವ ಜನಾಂಗದ ಪಿಯುಸಿ, ಎಸ್ಸೆಸ್ಸೆಲ್ಸಿ 2024ರ ಸಾಲಿನಲ್ಲಿ 90 ಕ್ಕೂ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.
ಸಿರಿಗೆರೆಯ ಸದ್ಧರ್ಮ ನ್ಯಾಯಪೀಠಕ್ಕೆ ಇಂದು ಬಿಡುವು
ಸಿರಿಗೆರೆಯ ತರಳಬಾಳು ಬೃಹನ್ಮಠದಲ್ಲಿ ಇಂದು ನಡೆಯಬೇಕಿದ್ದ ಸದ್ಧರ್ಮ ನ್ಯಾಯಪೀಠದ ಕಾರ್ಯ ಕಲಾಪಗಳನ್ನು ಮುಂದೂಡಲಾಗಿದೆ.
ಅನಧಿಕೃತ ಕೋಚಿಂಗ್ ಸೆಂಟರ್ಗಳ ಮೇಲೆ ಕಾನೂನು ಕ್ರಮದ ಎಚ್ಚರಿಕೆ
ಜಿಲ್ಲಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜೆಇಇ, ನೀಟ್, ಸಿಇಟಿ, ಇತರೆ ಅಕಾಡೆಮಿ, ಟ್ಯೂಟೋರಿಯಲ್ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಎಚ್ಚರಿಕೆ ನೀಡಿದ್ದಾರೆ.
`ಶಾರದಾ ಪುರಸ್ಕಾರ’ ರಾಜ್ಯ ಪ್ರಶಸ್ತಿಗೆ ಆಹ್ವಾನ
ಶ್ರೀಮತಿ ಪ್ರೇಮಾ ಅರುಣಾಚಲ ಎನ್. ರೇವಣಕರ್ ಪ್ರತಿಷ್ಠಾನದಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಶೇ. 85 ರಷ್ಟು ಮತ್ತು ಅದಕ್ಕೂ ಹೆಚ್ಚು ಅಂಕ ಪಡೆದ ದೈವಜ್ಞ ಸಮಾಜ ಬಾಂಧವರ ವಿದ್ಯಾರ್ಥಿ-ವಿದ್ಯಾ ರ್ಥಿನಿಯರಿಗೆ `ಶಾರದಾ ಪುರಸ್ಕಾರ-2024' ರಾಜ್ಯ ಪ್ರಶಸ್ತಿಯನ್ನು ನೀಡಲಾಗುವುದು.
ಬ್ರಾಹ್ಮಣ ಸಮಾಜ ಸೇವಾ ಸಂಘದಿಂದ ಪ್ರತಿಭಾ ಪುರಸ್ಕಾರ
ಬ್ರಾಹ್ಮಣ ಸಮಾಜ ಸೇವಾ ಸಂಘದ ವತಿಯಿಂದ ಎಸ್ಸೆಸ್ಸೆಲ್ಸಿ ಯಲ್ಲಿ ಶೇ. 90 ಮತ್ತು ಪಿಯುಸಿ ಯಲ್ಲಿ ಶೇ. 85 ಹಾಗೂ ಪದವಿಯಲ್ಲಿ 2022-23ನೇ ಸಾಲಿನಲ್ಲಿ ಶೇ. 70 ಅಂಕ ಪಡೆದ ದಾವಣಗೆರೆ ತಾಲ್ಲೂಕು ತ್ರಿಮತಸ್ಥ ಬ್ರಾಹ್ಮಣ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ
ಹರಿಹರ ತಾಲ್ಲೂಕು ರೈತರ ಖಾತೆಗೆ ಬೆಳೆ ಹಾನಿ ಬಾಕಿ 2.55 ಕೋಟಿ ರೂ.ಜಮಾ
ಹರಿಹರ : ತಾಲ್ಲೂಕಿನಲ್ಲಿ ಬೆಳೆ ಹಾನಿಯಾದ ರೈತರ ಬಾಕಿ ಒಟ್ಟು 2.55 ಕೋಟಿ ರೂಪಾಯಿ ಹಣವನ್ನು ನೇರವಾಗಿ ರೈತರ ಖಾತೆಗೆ ಜಮಾ ಮಾಡಲಾಗಿದೆ ಎಂದು ತಹಶೀಲ್ದಾರ್ ಗುರುಬಸವರಾಜ್ ತಿಳಿಸಿದರು.
ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿನ 6ನೇ ತರಗತಿ ದಾಖಲಾತಿಗೆ ಪ್ರವೇಶ ಪರೀಕ್ಷೆ
ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಹಾಗೂ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ 2024-25ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆಯನ್ನು ಮೇ. 19 ರಂದು ನಡೆಸಲಾಗುವುದು.
ವಸತಿ ಶಾಲೆಯಲ್ಲಿನ 7, 8, 9ನೇ ತರಗತಿಗಳಿಗೆ ಅರ್ಜಿ ಆಹ್ವಾನ
ಜಿಲ್ಲೆಯಲ್ಲಿನ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಡಿ ಬರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯಲ್ಲಿ ಒಟ್ಟು 22 ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಈ ವಸತಿ ಶಾಲೆಗಳಲ್ಲಿ 2024-25ನೇ ಸಾಲಿಗೆ 7, 8 ಮತ್ತು 9ನೇ ತರಗತಿಗಳಲ್ಲಿ ಖಾಲಿಯಿರುವ ಸ್ಥಾನಗಳನ್ನು ಜಿಲ್ಲಾ ಹಂತದಲ್ಲಿ ಪ್ರವೇಶ ಪರೀಕ್ಷೆಯ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಧಾರವಾಡದಲ್ಲಿ ನಾಳೆ ದೈವಜ್ಞ ಸಮಾಜ ಸಂಘದ ಸರ್ವ ಸಾಧಾರಣ ಸಭೆ
ಹುಬ್ಬಳ್ಳಿ-ಧಾರವಾಡ ರಸ್ತೆಯಲ್ಲಿರುವ ದೈವಜ್ಞ ಸಮುದಾಯ ಭವನದಲ್ಲಿ ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಸಂಘ (ಧಾರವಾಡ) ಇವರ ವತಿಯಿಂದ ನಾಡಿದ್ದು ದಿನಾಂಕ 19ರ ಭಾನುವಾರ ಸರ್ವ ಸಾಧಾರಣ ಸಭೆ (ಜಿಬಿ)ಯನ್ನು ಏರ್ಪಡಿಸಲಾಗಿದೆ.
ದೈವಜ್ಞ ವಿದ್ಯಾರ್ಥಿಗಳಿಗೆ ಎಸ್ಪಿಎಆರ್ ಪ್ರತಿಷ್ಠಾನದಿಂದ ಪುರಸ್ಕಾರ
ಶ್ರೀಮತಿ ಪ್ರೇಮಾ ಅರುಣಾಚಲ ಎನ್. ರೇವಣಕರ್ ಪ್ರತಿಷ್ಠಾನದಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಶೇ. 85 ರಷ್ಟು ಮತ್ತು ಅದಕ್ಕೂ ಹೆಚ್ಚು ಅಂಕ ಪಡೆದ ದೈವಜ್ಞ ಸಮಾಜ ಬಾಂಧವರ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ `ಶಾರದಾ ಪುರಸ್ಕಾರ-2024' ರಾಜ್ಯ ಪ್ರಶಸ್ತಿಯನ್ನು ನೀಡಲಾಗುವುದು
ಮಳೆಯಿಂದ ಸಾರ್ವಜನಿಕರಿಗೆ ತೊಂದರೆ ಆಗಿಲ್ಲ
ಹರಿಹರ : ನಗರದಲ್ಲಿ ಕಳೆದ ಎರಡು ದಿನಗಳಿಂದ ಬೀಳುತ್ತಿರುವ ಮಳೆಯಿಂದಾಗಿ ಯಾವುದೇ ರೀತಿಯ ಅವಘಡ ಮತ್ತು ಸಾರ್ವಜನಿಕರಿಗೆ ತೊಂದರೆಗಳು ಸಂಭವಿಸಿರುವುದಿಲ್ಲ ಎಂದು ಪೌರಾಯುಕ್ತ ಐಗೂರು ಬಸವರಾಜ್ ತಿಳಿಸಿದರು.
ಸ್ವಾಯತ್ತ ಸಂಸ್ಥೆಯಾಗಿ ಬಿಐಇಟಿ
ನಗರದ ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯವು 2024-25ನೇ ಸಾಲಿನಿಂದ ಸ್ವಾಯತ್ತ ಸಂಸ್ಥೆಯಾಗಿ ಕಾರ್ಯ ನಿರ್ವಹಿಸಲು ಯುಜಿಸಿ ಅನುಮೋದನೆ ನೀಡಿದೆ ಎಂದು ಪ್ರಾಂಶು ಪಾಲ ಡಾ. ಹೆಚ್.ಬಿ. ಅರವಿಂದ್ ತಿಳಿಸಿದ್ದಾರೆ.
ಸುಪ್ರಿಂ ಆದೇಶದಂತೆ ಬೃಹದಾಕಾರದ ಹಂಪ್ಸ್ ತೆರವುಗೊಳಿಸಿ ಜೀವ ಉಳಿಸಿ
ರಾಣೇಬೆನ್ನೂರು : ಹೆದ್ದಾರಿಗಳಲ್ಲಿ ಹಂಪ್ಸ್ ಅಳವಡಿಸಬಾರದೆಂದು ಸುಪ್ರಿಂ ಕೋರ್ಟಿನ ಕಟ್ಟುನಿಟ್ಟಿನ ಆದೇಶವಿದ್ದರೂ ಸಹ ಸಂಬಂಧಿಸಿದ ಹೆದ್ದಾರಿ ಪ್ರಾಧಿಕಾರದವರ ಮತ್ತು ಗುತ್ತಿಗೆದಾರರ ಒಳಒಪ್ಪಂದದಿಂದ ಹೆದ್ದಾರಿಗಳಲ್ಲಿ ಎಲ್ಲೊಂದರಲ್ಲಿ ಬೃಹದಾಕಾರದ ಹಂಪ್ಸ್ಗಳನ್ನು ಅವೈಜ್ಞಾನಿಕವಾಗಿ ಅಳವಡಿಸಿರುವುದು ಅಮಾಯಕರ ಜೀವದೊಂದಿಗೆ ಚಲ್ಲಾಟವಾಡುವ ಬೇಜವಾಬ್ದಾರಿ ವರ್ತನೆಯಾಗಿದೆ.
ಕೊಮಾರನಹಳ್ಳಿ ಆಶ್ರಮದಲ್ಲಿ ಲೋಕ ಕಲ್ಯಾಣಾರ್ಥವಾಗಿ ರಾಮತಾರಕ ಯಜ್ಞ
ಮಲೇಬೆನ್ನೂರು : ಕೊಮಾರನ ಹಳ್ಳಿಯ ಹೆಳವನಕಟ್ಟೆ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಹೊಂದಿಕೊಂಡಿರುವ ಶ್ರೀ ರಂಗನಾಥ ಆಶ್ರಮದಲ್ಲಿ ಲೋಕ ಕಲ್ಯಾಣಾರ್ಥವಾಗಿ ಭಾನುವಾರ ರಾಮತಾರಕ ಯಜ್ಞವನ್ನು ಹಮ್ಮಿಕೊಳ್ಳಲಾಗಿತ್ತು.
ಅನುಭಾವಿ ಶತಾಯುಷಿ ವಿ.ಸಿದ್ದರಾಮಣ್ಣ ಶರಣರಿಗೆ ಸನ್ಮಾನ
ಶ್ರೀ ಬಸವರಾಜ ಗುರೂಜಿಯವರು ಸಮಿತಿ ಸದಸ್ಯರೊಂದಿಗೆ ಮತ್ತಿಹಳ್ಳಿ ಗ್ರಾಮದ ಅನುಭಾವಿ ಶತಾ ಯುಷಿ ವಿ. ಸಿದ್ದರಾಮಣ್ಣ ಶರಣರ ಮಹಾಮನೆಗೆ ಭೇಟಿ ನೀಡಿ ನೆನಪಿನ ಕಾಣಿಕೆ ಮತ್ತು ಗುರು ಕಾಣಿಕೆಯೊಂದಿಗೆ ಶಾಲು ಹೊದಿಸಿ ಸನ್ಮಾನಿಸಿದರು.
ರಸ್ತೆ ಅಪಘಾತ : ಸಮಯಕ್ಕೆ ಬಾರದ ಆಂಬ್ಯುಲೆನ್ಸ್ – ಕಾನೂನು ಕ್ರಮಕ್ಕೆ ಒತ್ತಾಯ
ಕಮ್ಮಾರಘಟ್ಟೆಯ ಪೋದಾರ್ ಲರ್ನ್ ಶಾಲೆಯ ಹತ್ತಿರ ಬೈಕ್ ಸವಾರ ಭಾನುವಾರ ಸಂಜೆ ಅಪಘಾತದಿಂದ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಎಚ್ಚರ ತಪ್ಪಿದ ಸ್ಥಿತಿಯಲ್ಲಿ ಬಿದ್ದಿದ್ದನ್ನು ಗಮನಿಸಿದ ಯೋಗೀಶ್ ಕುಳಗಟ್ಟೆ, ಮಾಜಿ ಅಧ್ಯಕ್ಷ ಹೆಚ್.ಸಿ.ಮೃತ್ಯುಂಜಯ ಪಾಟೀಲ್, ಶ್ರೀಧರ್, ಕುಮಾರ್ ಬೆನಕನಹಳ್ಳಿ ಅವರುಗಳು ಅಪಘಾತದಿಂದ ತೀವ್ರತರನಾಗಿ ಗಾಯಾಳುವಾಗಿದ್ದ ವ್ಯಕ್ತಿಯನ್ನು ಕುಳ್ಳಿರಿಸಿ ಉಪಚರಿಸಿದರು.
ರೋಗಿ ಸೇವೆ ಮಾಡುವ ದಾದಿಯರ ಕಾರ್ಯ ಶ್ಲಾಘನೀಯ
ಚಿತ್ರದುರ್ಗ : ರೋಗಿ ಮತ್ತು ವೈದ್ಯರ ನಡುವೆ ಸೇತುವೆಯಾಗಿ ಸೇವೆ ಮಾಡುವ ದಾದಿಯರ ಕಾರ್ಯ ಶ್ಲಾಘನೀಯ ಎಂದು ಡಾ. ಬಸವಕುಮಾರ ಸ್ವಾಮೀಜಿ ಹೇಳಿದರು.
ನಿರಾಶ್ರಿತರಿಗೆ ಬಾಡಿಗೆ ಒದಗಿಸಲು ಪಾಲಿಕೆಗೆ ಒತ್ತಾಯ
ಹೆಗಡೆ ನಗರದಿಂದ ಸ್ಥಳಾಂ ತರಗೊಂಡ ನಿರಾಶ್ರಿತರಿಗೆ ಪಾಲಿಕೆಯಿಂದ ಬಾಡಿಗೆ ಮನೆ ಒದಗಿಸುವ ಜತೆಗೆ ಬಾಡಿಗೆ ಹಣವನ್ನೂ ಭರಿಸಬೇಕೆಂದು ಸ್ಲಂ ಜನರ ಸಂಘಟನೆಯು ಆಯುಕ್ತರಿಗೆ ಮನವಿ ಸಲ್ಲಿಸಿತು.
ಡಿಆರ್ಆರ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇಂಧನ ದಕ್ಷತಾ ತರಬೇತಿ
ನಗರದ ಡಿಆರ್ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯುತ್ ಮತ್ತು ವಿದ್ಯುನ್ಮಾನ ವಿಭಾಗದಿಂದ ಇತ್ತಿಚೇಗೆ ಪಂಪ್ ಹಾಗೂ ಉಪಕರಣಗಳ ತಂತ್ರಜ್ಞರಿಗೆ ಇಂಧನ ದಕ್ಷತಾ ಕ್ರಮಗಳ ಬಗ್ಗೆ ತಾಂತ್ರಿಕ ತರಬೇತಿ ನಡೆಯಿತು.
ತಿಂಗಳ-ತಿರುಳು ಕಾರ್ಯಕ್ರಮ ಯಶಸ್ವಿ
ನಗರದ ಧ.ರಾ.ಮ. ವಿಜ್ಞಾನ ಕಾಲೇಜಿನ ಕನ್ನಡ ವಿಭಾಗದಲ್ಲಿ `ತಿಂಗಳ - ತಿರುಳು' ಕಾರ್ಯಕ್ರಮ ನಡೆಯಿತು.
ಜೈನ್ ಕಾಲೇಜಿನಲ್ಲಿ ಪ್ರಾಜೆಕ್ಟ್ ಎಕ್ಸ್ಪೋ
ನಗರದ ಜೈನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪ್ರಾಜೆಕ್ಟ್ ಎಕ್ಸ್ಪೋ 2024 ಆಯೋಜಿಸಲಾಗಿತ್ತು.
ಜೈನ್ ಕಾಲೇಜಿನಲ್ಲಿ ಶೃಂಗ ಸಮಾರಂಭಕ್ಕೆ ಚಾಲನೆ
ನಗರದ ಜೈನ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಾರ್ಷಿಕ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವಾದ ಶೃಂಗ ಸಮಾರಂಭ ಚಾಲನೆಗೊಂಡಿತು. ಚಿತ್ರ ನಟ ಪೃಥ್ವಿ ಶಾಮನೂರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸ್ವಯಂ ವಿದ್ಯುತ್ ರಿಪೇರಿಗೆ ಮುಂದಾಗಬೇಡಿ : ಜಯಪ್ಪ
ಹೊನ್ನಾಳಿ : ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಿದ್ದು, ಸಾರ್ವಜನಿಕರು ವಿದ್ಯುತ್ ಸುರಕ್ಷತಾ ಕ್ರಮ ತಪ್ಪದೇ ಪಾಲಿಸಬೇಕೆಂದು ಬೆಸ್ಕಾಂನ ಎಇಇ ಜಯಪ್ಪ ಹೇಳಿದರು.
ತುಂಗಭದ್ರಾ ನದಿ ದಡದಲ್ಲಿದ್ದರೂ ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ ಹಪಾಹಪಿಸುವ ಹರಿಹರದ ಜನತೆ
ಹರಿಹರ : ನಗರಕ್ಕೆ ಕುಡಿಯುವ ನೀರಿನ ಯೋಜನೆಗೆ ತುಂಗಭದ್ರಾ ನದಿಯ ಹೊರತಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ, ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಗುರುವಾರ ತಹಶೀಲ್ದಾರ್ ಕೆ.ಎಂ.ಗುರುಬಸವರಾಜ್ ಹಾಗೂ ಪೌರಾಯುಕ್ತ ಐಗೂರು ಬಸವರಾಜ್ ಅವರಿಗೆ ಮನವಿ ಸಲ್ಲಿಸಲಾಯಿತು.
ಕೃಷಿ ಇಲಾಖೆ ನಿವೃತ್ತ ಉಪ ನಿರ್ದೇಶಕರಿಗೆ ಸನ್ಮಾನ
ಇಲ್ಲಿನ ಸರಸ್ವತಿ ಬಡಾವಣೆಯ ನಿವಾಸಿ ಎನ್. ಶ್ಯಾಮ್ ಅವರು ಕೃಷಿ ಮಾರಾಟ ಇಲಾಖೆಯಲ್ಲಿ ಜಿಲ್ಲಾ ಉಪ ನಿರ್ದೇಶಕರಾಗಿ ಸೇವೆ ಸಲ್ಲಿಸಿ ನಿವೃತ್ತಿಯಾದ್ದರಿಂದ ಇಲ್ಲಿನ ಉದ್ಯಾನವನ ಅಭಿವೃದ್ಧಿ ಸಮಿತಿ ಅವರನ್ನು ಸನ್ಮಾನಿಸಿತು.
ಶಿಕ್ಷಣದ ಸಹಾಯದಿಂದ ಸಮಾಜ ತಿದ್ದಬೇಕು
ಇಲ್ಲಿನ ರಾಘವೇಂದ್ರ ಹೈಟೆಕ್ ಪಿಯು ಕಾಲೇಜು, ಶ್ರೀ ಶಾರದಾ ಮೆಡಿಕಲ್ ಅಕಾಡೆಮಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.
ಜಿಗಳಿಯಲ್ಲಿ ಸಂಭ್ರಮದ ವಾಸವಿ ಜಯಂತಿ
ಮಲೇಬೆನ್ನೂರು : ಜಿಗಳಿ ಗ್ರಾಮದಲ್ಲಿ ಭಾನುವಾರ ವಾಸವಿ ಯುವ ಜನ ಸಂಘದ ವತಿಯಿಂದ ವಾಸವಿ ಅಮ್ಮನವರ ಜಯಂತಿಯನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು.
ಜಗದ್ಗುರು ರೇವಣಸಿದ್ದೇಶ್ವರರ ಇತಿಹಾಸ ಮರೆ ಮಾಚುವ ಹುನ್ನಾರ
ಮಲೇಬೆನ್ನೂರು : ಜಗದ್ಗುರು ಶ್ರೀ ರೇವಣಸಿದ್ದೇಶ್ವರರ ಬಗ್ಗೆ ಇರುವ ಇತಿಹಾಸವನ್ನು ಮರೆ ಮಾಚುವ ಹುನ್ನಾರ ಪಟ್ಟಭದ್ರರಿಂದ ನಡೆಯುತ್ತಾ ಬಂದಿದ್ದು, ಇದನ್ನು ಸಹಿಸುವುದಿಲ್ಲ ಎಂದು ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಎಚ್ಚರಿಕೆ ನೀಡಿದರು.
ಚಿತ್ರಕಲೆ : ಉಷಾರಾಣಿಗೆ ಪ್ರಶಸ್ತಿ ಪ್ರದಾನ
ನಗರದ ಸ್ವಾತಂತ್ರ್ಯ ಹೋರಾಟ ಗಾರರ ಉತ್ತರಾಧಿ ಸಂಘದ ಉಷಾರಾಣಿ ಅವರು ಚಿತ್ರಕಲೆಯಲ್ಲಿ ಮಾಡಿರುವ ಸಾಧನೆಗೆ ಇಂಟರ್ನ್ಯಾಷನಲ್ ಹ್ಯೂಮನ್ ಡೆವಲಪ್ಮೆಂಟ್ ಯೂನಿವರ್ಸಿಟಿ ವತಿಯಿಂದ ಗೋವಾ ರಾಜ್ಯದ ಪಣಜಿಯಲ್ಲಿ ಬ್ರಗಂಝದ ಮೇನ್ ಹಾಲ್ನಲ್ಲಿ ರಾಷ್ಟ್ರೀಯ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.
‘ಸತ್ಯಾನ್ವೇಷಣೆಯೇ ಜ್ಞಾನ ವಿಜ್ಞಾನದ ಗುರಿ’
ಮಲೇಬೆನ್ನೂರು : ಸತ್ಯಾನ್ವೇಷಣೆಯೇ ಜ್ಞಾನ ವಿಜ್ಞಾನದ ಗುರಿ ಆಗಿದ್ದು, ಸುಳ್ಳು ಆಕರ್ಷಣೀಯವಾಗಿರುತ್ತದೆ. ಆದರೆ, ಸತ್ಯ ಕಹಿಯಾಗಿರುತ್ತದೆ ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ರಾಜ್ಯಾಧ್ಯಕ್ಷರು, ಮನೋವೈದ್ಯರು ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸೃತರಾದ ಡಾ. ಸಿ.ಆರ್. ಚಂದ್ರಶೇಖರ್ ಅಭಿಪ್ರಾಯಪಟ್ಟರು.
ಮಕ್ಕಳನ್ನು ಅಂಕ ಗಳಿಸುವ ಯಂತ್ರ ಮಾಡಬೇಡಿ
ಇಲ್ಲಿನ ಭಾಷಾ ನಗರದಲ್ಲಿ ಕೆ.ಹೆಚ್. ಮಹಬೂಬ್ ಬ್ರಿಗೇಡ್ ಗ್ರೂಪ್ ವತಿಯಿಂದ ಎಸ್.ಎಸ್.ಎಲ್.ಸಿ. ಯಲ್ಲಿ ಅತೀ ಹೆಚ್ಚು ಅಂಕ ಪಡೆದ 45 ವಿದ್ಯಾರ್ಥಿಗಳನ್ನು ಸನ್ಮಾನಿಸಲಾ ಯಿತು. ನ್ಯಾಯವಾದಿ ರಜ್ವಿಖಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ದೇಶದ ರಕ್ಷಣೆಗೆ ಬಂಗಾರದ ಕಿರೀಟವನ್ನೇ ಅರ್ಪಿಸಿದ್ದ ಶ್ರೀಗಳು
ಚಿತ್ರದುರ್ಗ : ಭಾರತ-ಚೀನಾ ಯುದ್ಧದ ಸಂದರ್ಭದಲ್ಲಿ ದೇಶ ರಕ್ಷಣೆಗಾಗಿ ತಮ್ಮ ಬಂಗಾರದ ಕಿರೀಟ, ದಪ್ಪನೆಯ ಉಂಗುರಗಳು, ಸಹಸ್ರಾರು ರೂ.ಗಳ ಕಾಣಿಕೆಯನ್ನು ಅರ್ಪಿಸುವ ಮೂಲಕ ಲಿಂಗೈಕ್ಯ ಶ್ರೀ ಜಯವಿಭವ ಸ್ವಾಮಿಗಳು ದೇಶಾಭಿಮಾನ ಮೆರೆದವರು
ವಿದ್ಯಾರ್ಥಿಗಳು ಒಂದೇ ಪದವಿಗೆ ಸೀಮಿತವಾಗಬಾರದು
ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಶ್ರಮವಹಿಸಿ ಕಲಿಕೆಯಲ್ಲಿ ತೊಡಗಬೇಕು ಎಂದು ಬಾಪೂಜಿ ಬಿ ಸ್ಕೂಲ್ ನ ಅಧ್ಯಕ್ಷ ಅಥಣಿ ಎಸ್. ವೀರಣ್ಣ ಹೇಳಿದರು.
ಸತತ ಪರಿಶ್ರಮದಿಂದ ಸಾಧನೆ ಸಾಧ್ಯ : ಚನ್ನಬಸವ ಶ್ರೀ
ಹರಪನಹಳ್ಳಿ : ವಿದ್ಯಾರ್ಥಿಗಳು ಸಾಧನೆಗೈಯ್ಯಲು ಸತತ ಪರಿಶ್ರಮ ಹಾಗೂ ಆತ್ಮಸ್ಥೈರ್ಯ ಬಹುಮುಖ್ಯ ಎಂದು ನೀಲಗುಂದ ಗುಡ್ಡದ ವೀರಕ್ತ ಮಠದ ಶ್ರೀ ಚನ್ನಬಸವ ಶಿವಯೋಗಿಗಳು ಹೇಳಿದರು.
ಎನ್.ಟಿ. ಎರ್ರಿಸ್ವಾಮಿ ಅವರ `ಬ್ಯಾಂಕಾಯಣ’ ಕೃತಿ ಲೋಕಾರ್ಪಣೆ
ಕಷ್ಟದಲ್ಲಿ ಇರುವ ವ್ಯಕ್ತಿಗೆ ಸಹಾಯ ಮಾಡುವುದರಿಂದ ಬದುಕಿನಲ್ಲಿ ಸಂತೋಷ ಹಾಗೂ ಆತ್ಮತೃಪ್ತಿ ಕಂಡುಕೊಳ್ಳಬಹುದು ಎಂದು ಕೆನರಾ ಬ್ಯಾಂಕ್ನ ಪ್ರಧಾನ ಕಛೇರಿಯ ಕಾರ್ಯನಿರ್ವಾಹಕ ನಿರ್ದೇಶಕ ಅಶೋಕಚಂದ್ರ ಹೇಳಿದರು.
ರೆಡ್ ಕ್ರಾಸ್ನಿಂದ ಆರೋಗ್ಯ ತಪಾಸಣೆ
ಕಾರ್ಮಿಕರ ದಿನಾಚರಣೆ ಪ್ರಯುಕ್ತ ಭಾರತೀಯ ರೆಡ್ ಕ್ರಾಸ್, ಅಲ್ಟ್ರಾಟೆಕ್ ಸಿಮೆಂಟ್, ವಾಸನ್ ಕಣ್ಣಿನ ಆಸ್ಪತ್ರೆ, ರಿಧಿ ದಂತ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು
ಒಂದು ಒಳ್ಳೆಯ ಪುಸ್ತಕವು ನೂರು ಸ್ನೇಹಿತರ ಮೌಲ್ಯದ್ದಾಗಿದೆ. ನಮ್ಮ ಜೀವನದಲ್ಲಿ ಪುಸ್ತಕಗಳು ನಮ್ಮ ಗುರಿಗಳನ್ನು ಸಾಧಿಸಲು, ಸರಿಯಾದ ಹಾದಿಯಲ್ಲಿ ನಡೆಸಲು ಸಹಕಾರಿಯಾಗುತ್ತವೆ.
ಸೈಕಲ್ ಬಳಸಿ ಆರೋಗ್ಯ, ಆನಂದ, ಪರಿಸರ ರಕ್ಷಿಸಿ
ಸೈಕಲ್ ಸವಾರಿ ಮಾಡೋಣ, ಪೆಟ್ರೋಲ್, ಪರಿಸರ ಉಳಿಸೋಣ, ಸೈಕಲ್ ಸವಾರಿ ಆರೋಗ್ಯಕ್ಕೆ ರಹದಾರಿ. ಸಾಲ, ಕುಡಿತ, ತಂಬಾಕು ಸಾವಿಗೆ ರಹದಾರಿ, ಸದಾ ರೋಗಗಳು, ವಾಹನಗಳಿಂದ ದೂರವಿರಿ ಎಂಬ ಕರುಣಾ ಜೀವ ಕಲ್ಯಾಣ ಟ್ರಸ್ಟಿನ ಘೋಷ ವಾಕ್ಯಗಳನ್ನು ಒಳಗೊಂಡಿರುವ ಸೈಕಲ್ಗಳನ್ನು ಬಡವರಿಗಾಗಿ ನೀಡುತ್ತಿರುವುದು ಸಂತಸದ ವಿಷಯ.
ಜನಪ್ರಿಯ ಸೇವೆ ಮಾತ್ರ ನೆನಪಿನಲ್ಲಿ ಉಳಿಯುತ್ತದೆ
ಹರಪನಹಳ್ಳಿ : ಯಾವುದೇ ಸೇವೆ ಜನಪ್ರಿಯವಾಗಿದ್ದರೆ ಮಾತ್ರವೇ ಸದಾ ಜನರ ನೆನಪಿನಲ್ಲಿ ಉಳಿಯಲು ಸಾಧ್ಯ ಎಂದು ಹಿರಿಯ ನ್ಯಾಯವಾದಿ ಬಿ.ಕೃಷ್ಣಮೂರ್ತಿ ಅಭಿಪ್ರಾಯಿಸಿದರು.