ಸರ್ಕಾರದ ಲಾಕ್ಡೌನ್ ಆದೇಶ ಪಾಲಿಸಲು ಭಾನುವಾರದ ರಜೆ ಹಾಗೂ ಮೋಡ ಕವಿದ ವಾತಾವರಣ ಜನತೆಗೆ ಮತ್ತಷ್ಟು ಪುಷ್ಠಿ ನೀಡಿದವು. ಈ ಹಿನ್ನೆಲೆಯಲ್ಲಿ ದೇವನಗರಿ ಮತ್ತೊಮ್ಮೆ ಪೂರ್ಣ ಸ್ತಬ್ಧವಾಗಿತ್ತು.
ಸಾಯಿ ಮಂದಿರದಲ್ಲಿ ಗುರು ಪೌರ್ಣಿಮೆ
ಗುರು ಪೌರ್ಣಿಮೆ ಹಿನ್ನೆಲೆಯಲ್ಲಿ ಭಾನುವಾರ ದಾವಣಗೆರೆ ಎಂಸಿಸಿ ‘ಎ’ ಬ್ಲಾಕ್ನ ಸಾಯಿಬಾಬಾ ಮಂದಿರದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು.
ಕೊರೊನಾ : ವಿಶ್ವದಲ್ಲೇ 3ನೇ ಸ್ಥಾನಕ್ಕೆ ಬಂದ ಭಾರತ
ನವದೆಹಲಿ : ಕೊರೊನಾ ಸಂಖ್ಯೆಯಲ್ಲಿ ಭಾರತ ವಿಶ್ವದಲ್ಲೇ ಈಗ ಮೂರನೇ ಸ್ಥಾನಕ್ಕೆ ಬಂದಿದೆ. ದೇಶದಲ್ಲೀಗ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 6.9 ಲಕ್ಷವಾಗಿದೆ.
ನಗರದಲ್ಲಿ 11 ಪಾಸಿಟಿವ್, ಇಬ್ಬರ ಸಾವು
ಜಿಲ್ಲೆಯಲ್ಲಿ ಕೊರೊನಾ ಕಾರಣದಿಂದ ಇಬ್ಬರು ಮೃತಪಟ್ಟಿದ್ದು, 11 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇದೇ ದಿನದಂದು ಏಳು ಜನರು ಗುಣ ಮುಖರಾಗಿ ಬಿಡುಗಡೆಯಾಗಿದ್ದಾರೆ.
ಕಾರ್ಮಿಕ, ರೈತ, ಬಡ ಜನ ವಿರೋಧಿ ನೀತಿಗೆ ಖಂಡನೆ
ದೇಶದಲ್ಲಿ ಹರಡಿರುವ ಕೊರೊನಾ ವೈರಸ್ ನಿಯಂತ್ರಣ ಮಾಡುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಲಾಕ್ಡೌನ್ನಿಂದ ಕಂಗಾಲಾದ ದುಡಿಯುವ ವರ್ಗವನ್ನು ಸಂಪೂರ್ಣ ಕಡೆಗಣಿಸಿದೆ.
ರಾಜ್ಯ ಶಿಕ್ಷಣ ನೀತಿ ಸ್ವಾಗತಾರ್ಹ : ಡಾ. ಕುಬೇರಪ್ಪ
ರಾಷ್ಟ್ರೀಯ ಶಿಕ್ಷಣ ನೀತಿ ಖಂಡಿಸಿ, ರಾಜ್ಯದ ನೂತನ ಶಿಕ್ಷಣ ನೀತಿಯನ್ನು ಸ್ವಾಗತಿಸುವುದಾಗಿ ಕೆಪಿಸಿಸಿ ಪದವೀಧರ ಘಟಕದ ರಾಜ್ಯಾಧ್ಯಕ್ಷ ಡಾ.ಆರ್.ಎಂ. ಕುಬೇರಪ್ಪ ತಿಳಿಸಿದ್ದಾರೆ.
ವಿಕಲಚೇತನರ ಮಕ್ಕಳಿಗೆ 6ನೇ ತರಗತಿ ಪ್ರವೇಶಕ್ಕೆ ಅವಕಾಶ
ಕರುಣಾ ಜೀವ ಕಲ್ಯಾಣ ಟ್ರಸ್ಟಿನ ವತಿಯಿಂದ ಇಂದು ಸಂಜೆ 5 ಕ್ಕೆ ಶ್ರೀ ಡಾ. ಸದ್ಯೋಜ್ಯಾತ ಶಿವಾಚಾರ್ಯ ಹಿರೇಮಠದ ಆವ ರಣದಲ್ಲಿ 150ನೇ ಸೈಕಲ್ ವಿತರಣೆ ಅಂಗವಾಗಿ ಇಂದು 50 ಸೈಕ ಲ್ಗಳ ವಿತರಣಾ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿದೆ.
ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮತ್ತು ಪರಿಸರ ಸಂಘ ಇವರುಗಳ ವತಿಯಿಂದ ಭೂ ಸುಧಾರಣೆ ಹಾಗೂ ಮರುಭೂಮೀಕರಣ ಮತ್ತು ಬರ ಸ್ಥಿತಿಸ್ಥಾಪಕತ್ವ ಎಂಬ ಶೀರ್ಷಿಕೆಯಡಿಯಲ್ಲಿ ಒಂದು ದಿನದ ರಾಷ್ಟ್ರೀಯ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಪಂಚಮಸಾಲಿ ಸಮಾಜದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ
ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಜಿಲ್ಲಾ ಘಟಕದ ವತಿಯಿಂದ ಅತಿ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾದ ಜಿಲ್ಲೆಯ ಪಂಚಮಸಾಲಿ ಸಮಾಜದ ವಿದ್ಯಾರ್ಥಿಗಳಿಂದ `ಸ್ವಾಭಿಮಾನ ಪ್ರತಿಭಾ ಪುರಸ್ಕಾರ'ಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹರಿಹರದಲ್ಲಿ ಅಪರಿಚಿತ ವ್ಯಕ್ತಿ ಸಾವು
ಹರಿಹರ : ನಗರದ ಪೇಟೆ ಆಂಜನೇಯಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ 50 ರಿಂದ 60 ವರ್ಷದ ಅಪರಿಚಿತ ವ್ಯಕ್ತಿ ಸಾವನ್ನಪಿದ್ದು, ಮೃತ ವ್ಯಕ್ತಿಯ ಸುಳಿವು ಸಿಕ್ಕಲ್ಲಿ ಹರಿಹರ ಪೊಲೀಸ್ ಠಾಣೆಗೆ (08192 272016, 94808 03257)ಗೆ ಸಂಪರ್ಕಿಸಬಹುದು.
ಸಿರಿಗೆರೆಯ ಸದ್ಧರ್ಮ ನ್ಯಾಯಪೀಠಕ್ಕೆ ಬಿಡುವು
ಸಿರಿಗೆರೆ : ಇಲ್ಲಿನ ತರಳಬಾಳು ಬೃಹನ್ಮಠದಲ್ಲಿ ಇದೇ ದಿನಾಂಕ 20ರ ಸೋಮವಾರ ನಡೆಯಬೇಕಿದ್ದ ಸದ್ಧರ್ಮ ನ್ಯಾಯಪೀಠದ ಕಾರ್ಯ ಕಲಾಪಗಳನ್ನು ಮುಂದೂಡಲಾಗಿದೆ.
ಕಲಾಕುಂಚದಿಂದ ಪ್ರಬಂಧ ಸ್ಪರ್ಧೆ
ಇಲ್ಲಿನ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ರಾಜ್ಯ ಮಟ್ಟದ ಉಚಿತ ಪ್ರಬಂಧ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.
ಎಸ್ಎಸ್ಎಲ್ಸಿ : ಹರ್ಷಿತಾಗೆ ಶೇ. 96.96
ನಗರದ ಶ್ರೀ ರಾಜನಹಳ್ಳಿ ಸೀತಮ್ಮ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಹರ್ಷಿತಾ ಎಸ್. 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 606 ಅಂಕಗಳನ್ನು ಪಡೆದು ಶೇ. 96.96 ಫಲಿತಾಂಶ ಪಡೆದಿದ್ದಾರೆ.
ಬೆಳೆ ಪರಿಹಾರದ ಹಣ ಸಾಲಕ್ಕೆ ಜಮಾ ಮಾಡದೆ ರೈತರ ಖಾತೆಗೆ ಜಮಾ ಮಾಡಲು ಶಾಸಕರ ಸೂಚನೆ
ರಾಣೇಬೆನ್ನೂರು : ರೈತರಿಗೆ ನೀಡಲಾಗುತ್ತಿರುವ ಬೆಳೆ ಪರಿಹಾರ ವಿಮಾ ಹಣವನ್ನು ಅವರ ಸಾಲದ ಕಂತುಗಳಿಗೆ ಜಮಾ ಮಾಡಿಕೊಳ್ಳದೆ, ಅವರ ಖಾತೆಗಳಿಗೆ ಜಮಾ ಮಾಡುವಂತೆ ಸರ್ಕಾರ ಆದೇಶ ಮಾಡಿದ್ದು, ಬ್ಯಾಂಕ್ ನವರಿಗೆ ಕಟ್ಟುನಿಟ್ಟಿನ ತಿಳುವಳಿಕೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ
ಮೊರಾರ್ಜಿ ದೇಸಾಯಿ ಕಾಲೇಜುಗಳಲ್ಲಿ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ ವಸತಿ ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಪಿ.ಸಿ.ಎಂ.ಬಿ ಮತ್ತು ಪಿ.ಸಿ.ಎಂ.ಸಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಲಾಗಿದೆ.
ನಗರದಲ್ಲಿ ಇಂದು ಡೆಂಗ್ಯೂ ಜಾಗೃತಿ ಜಾಥಾ
ಡೆಂಗ್ಯೂ ನಿಯಂತ್ರಣ ಕ್ರಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಇಂದು ಬೆಳಿಗ್ಗೆ 9 ಗಂಟೆಗೆ ನಗರದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಆವರಣದಿಂದ ಜಾಗೃತಿ ಜಾಥಾ ಆಯೋಜಿಸಲಾಗಿದೆ.
ನಗರದಲ್ಲಿ ನಾಳೆ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ
ನಗರದ ಎಂಸಿಸಿ `ಬಿ' ಬ್ಲಾಕ್ನಲ್ಲಿರುವ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸ್ವಾಮಿಯ 25ನೇ ವರ್ಷದ ಬ್ರಹ್ಮ ರಥೋತ್ಸವವು ಇದೇ ದಿನಾಂಕ 18ರ ಶನಿವಾರ ಬೆಳಿಗ್ಗೆ 11.45ಕ್ಕೆ ನೆರವೇರಲಿದೆ.
ಪುಷ್ಪ ಶಾಮನೂರು ಮಹಾಲಿಂಗಪ್ಪ ಸಿಬಿಎಸ್ಸಿ ಶಾಲೆಗೆ ಶೇ.100 ಫಲಿತಾಂಶ
ನಗರದ ಶ್ರೀಮತಿ ಪುಷ್ಪ ಶಾಮನೂರು ಮಹಾಲಿಂಗಪ್ಪ ಸಿಬಿಎಸ್ಇ ಶಾಲೆಯ 2023-24ನೇ ಸಾಲಿನ 10ನೇ ತರಗತಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ಲಭಿಸಿದೆ.
ಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ಇಂದು ಕನ್ನಿಕೆಯರ ಪೂಜೆ
ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ದೇವಿಗೆ ಇಂದು ಸಂಜೆ 4 ರಿಂದ ಕನ್ನಿಕೆಯರ ಪೂಜೆ ನೆರವೇರಲಿದೆ.
ನಗರದಲ್ಲಿ ನಾಳೆ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ
ನಗರದ ಎಂಸಿಸಿ `ಬಿ' ಬ್ಲಾಕ್ನಲ್ಲಿರುವ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸ್ವಾಮಿಯ 25ನೇ ವರ್ಷದ ಬ್ರಹ್ಮ ರಥೋತ್ಸವವು ಇದೇ ದಿನಾಂಕ 18ರ ಶನಿವಾರ ಬೆಳಿಗ್ಗೆ 11.45ಕ್ಕೆ ನೆರವೇರಲಿದೆ.
ಮೇ ತಿಂಗಳ ಪಡಿತರ ಹಂಚಿಕೆ
ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಮೇ ತಿಂಗಳ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್ಗೆ 35 ಕೆ.ಜಿ ಅಕ್ಕಿ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ 5 ಕೆ.ಜಿ ಅಕ್ಕಿ ಉಚಿತವಾಗಿ ವಿತರಿಸಲಾಗುತ್ತದೆ
ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ
ರಾಜ್ಯದ ಸರ್ಕಾರಿ ಅನುದಾ ನಿತ ಪಾಲಿಟೆಕ್ನಿಕ್ಗಳಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣ ರಾಗಿ ಕನಿಷ್ಠ ಶೇ.35 ಅಂಕಗಳನ್ನು ಪಡೆದಿರುವ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ನಗರದಲ್ಲಿ ಇಂದು ಕಾಂಗ್ರೆಸ್ ಸಭೆ
ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ಸಂಜೆ 4-30ಕ್ಕೆ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಪ್ರಮುಖರು ಮತ್ತು ಜಿಲ್ಲಾ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳ ಸಭೆಯನ್ನು ಕರೆಯಲಾಗಿದೆ.
ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಪರೀಕ್ಷೆ
ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಹಾಗೂ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ 2024-25ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆಯನ್ನು ಇದೇ ದಿನಾಂಕ 19 ರಂದು ನಡೆಸಲಾಗುವುದು.
ಪ್ರತಿಷ್ಟಿತ ಖಾಸಗಿ ಶಾಲೆಯಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಪರಿಶಿಷ್ಟ ಜಾತಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪ್ರಬಂಧ ಸ್ಪರ್ಧೆ
ಇಲ್ಲಿನ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ರಾಜ್ಯ ಮಟ್ಟದ ಉಚಿತ ಪ್ರಬಂಧ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಪ್ರಬಂಧ ಸ್ಪರ್ಧೆಯ ವಿಷಯ `ಧರ್ಮಪತ್ನಿ' ಸಾರ್ವಜನಿಕವಾಗಿ ಯಾರಾದರೂ ಭಾಗವಹಿಸಬಹುದು.
ಓಬಜ್ಜಿಹಳ್ಳಿ ಬಳಿ ಯುವಕನ ಕೊಲೆ
ತಾಲ್ಲೂಕಿನ ಓಬಜ್ಜಿಹಳ್ಳಿ ಹೊರವಲಯದಲ್ಲಿ ದುಷ್ಕರ್ಮಿಗಳು ಯುವಕನೋರ್ವನನ್ನು ಚಾಕುವಿನಿಂದ ಚುಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿದೆ.
ಅಂತರ್ಜಲ ಬಳಕೆಗೆ ಎನ್.ಓ.ಸಿ.ಕಡ್ಡಾಯ
ಜಿಲ್ಲೆಯಲ್ಲಿ ಪ್ರಸ್ತುತ ಇರುವ ಹಾಗೂ ಹೊಸದಾಗಿ ಪ್ರಾರಂಭಿಸುವ ಕೈಗಾರಿಕೆ, ವಾಣಿಜ್ಯ, ಮೂಲ ಸೌಕರ್ಯ ಅಭಿವೃದ್ಧಿ, ಗಣಿಗಾರಿಕೆ, ಮನರಂಜನೆ ಯೋಜನೆಗಳಿಗೆ ಅಂತರ್ಜಲ ಬಳಕೆ ದಾರರು ಕಡ್ಡಾಯವಾಗಿ ನಿರಾಕ್ಷೇಪಣಾ ಪತ್ರ (ಎನ್ಓಸಿ) ಪಡೆಯಬೇಕು.
ಪುಷ್ಪ ಶಾಮನೂರು ಮಹಾಲಿಂಗಪ್ಪ ಶಾಲೆಗೆ ಶೇ.100 ಫಲಿತಾಂಶ
ನಗರದ ಶ್ರೀಮತಿ ಪುಷ್ಪ ಶಾಮನೂರು ಮಹಾಲಿಂಗಪ್ಪ ಐಸಿಎಸ್ಇ ಶಾಲೆಯ 2023-24ನೇ ಸಾಲಿನ 10ನೇ ತರಗತಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ಲಭಿಸಿದೆ.
ಸಮಾಜದಲ್ಲಿ ಅನಿಷ್ಠ ಪದ್ದತಿ ಹೋಗಲಾಡಿಸಿದ ಸಂತ ಚನ್ನವೀರಸ್ವಾಮಿ
ಹರಪನಹಳ್ಳಿ : ಬಸವಣ್ಣನವರ ತತ್ವ, ಸಿದ್ಧಾಂತಗಳನ್ನು ಅಳವಡಿಸಿಕೊಂಡು, ಸಮಾಜದಲ್ಲಿ ಅನಿಷ್ಠ ಪದ್ದತಿಗಳನ್ನು ಹೋಗಲಾಡಿಸಿದ ಮಹಾನ್ ಸಂತ ಚನ್ನವೀರಸ್ವಾಮಿ ಎಂದು ಮುಂಡರಿಗಿಯ ನಾಡೋಜ ಶ್ರೀ ಅನ್ನದಾನೇಶ್ವರ ಮಹಾ ಶಿವಯೋಗಿಗಳು ಹೇಳಿದರು.
ರಾಣೇಬೆನ್ನೂರು : ಕವಿ ಮಾಗಿ ಬಾಗದ ಹೊರತು ಕಾವ್ಯ ರಚನೆ ಸಾಧ್ಯವಿಲ್ಲ
ರಾಣೇಬೆನ್ನೂರು : ಕಾವ್ಯ ದಿಢೀರಾದ ಹುಟ್ಟಲಾರದು. ಕವಿಯು ಮಾಗಿ ಬಾಗದ ಹೊರತು ಗಟ್ಟಿ ಕಾವ್ಯ ರಚನೆ ಸಾಧ್ಯವಾಗದು. ಕಾವ್ಯ ಮನಸ್ಸಿಗೆ ಮುಟ್ಟುವಂತಿರಬೇಕು ಎಂದು ಹಾವೇರಿಯ ಕವಯತ್ರಿ ಡಾ. ಪುಷ್ಪಾ ಶಲವಡಿಮಠ ಹೇಳಿದರು.
ಬಸವ ಪ್ರಜ್ಞೆ, ತತ್ವ ಸಿದ್ಧಾಂತ ಆಚರಣೆಗೆ ಬರಬೇಕು
ಸಾಣೇಹಳ್ಳಿ : ಬಸವಣ್ಣನವರನ್ನು ಪೂಜೆಗೆ ಸೀಮಿತಗೊಳಿಸದೇ ಬಸವ ಪ್ರಜ್ಞೆ ಹಾಗೂ ಅವರ ತತ್ವ, ಸಿದ್ಧಾಂತಗಳನ್ನು ಆಚರಣೆಗೆ ತರಬೇಕು ಎಂದು ಶ್ರೀ ಪಂಡಿತಾರಾಧ್ಯ ಶಿವಾಚರ್ಯ ಸ್ವಾಮೀಜಿ ಹೇಳಿದರು.
ಸಂಗೀತದಿಂದ ಮನಸ್ಸಿನ ಖಿನ್ನತೆ ಮಾಯ
ಸಂಗೀತಕ್ಕೆ ಮನಸ್ಸಿನ ಖಿನ್ನತೆ ವಾಸಿ ಮಾಡುವ ಗುಣವಿದೆ ಎಂದು ಸಂಗೀತ ನಿರ್ದೇಶಕ ಉಪಾಸನಾ ಮೋಹನ್ ಹೇಳಿದರು.
ವಿದ್ಯಾರ್ಥಿಗಳಿಗೆ ಸ್ವಯಂ ಪ್ರೇರಣೆ ಕೌಶಲ್ಯ ಮುಖ್ಯ
ವಿದ್ಯಾರ್ಥಿಗಳು ತಮ್ಮ ಕಲಿಕೆಯಲ್ಲಿ ಸ್ವಯಂ ಪ್ರೇರಣೆ, ಸಮಯ ನಿರ್ವಹಣೆ ಮತ್ತು ನಿರ್ಣಾಯಕ ಕೌಶಲ್ಯ ಅಭಿವೃದ್ಧಿ ಪಡಿಸಿಕೊಳ್ಳುವಂತೆ ಬೋಶ್ ಇಂಡಿಯಾ ಫೌಂಡೇಶನ್ನ ಡಾ.ಓ.ಪಿ ಗೋಯಲ್ ಸಲಹೆ ನೀಡಿದರು.
ಸರ್ಕಾರಿ ಕಛೇರಿಗಳಿಂದ ತೊಂದರೆಯಾದರೆ ನಿರ್ಭೀತಿಯಿಂದ ದೂರು ಸಲ್ಲಿಸಲು ಕರೆ
ಹೊನ್ನಾಳಿ : ಸರ್ಕಾರಿ ಅಧಿಕಾರಿಗಳು ವಿಳಂಬ ಧೋರಣೆ ತೋರದೇ ಸಕಾಲದಲ್ಲಿ ಸಾರ್ವಜನಿಕರ ಕೆಲಸಗಳನ್ನು ಮಾಡಿಕೊಡಬೇಕು ಎಂದು ದಾವಣಗೆರೆ ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್.ಕೌಲಾಪುರೆ ಸೂಚಿಸಿದರು.
ಪೌರ ಕಾರ್ಮಿಕರಿಗೆ ಸರ್ಕಾರಿ ಸೌಲಭ್ಯ ವ್ಯವಸ್ಥಿತವಾಗಿ ತಲುಪಿಸಿ
ಹೊನ್ನಾಳಿ : ಪೌರ ಕಾರ್ಮಿಕರಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಸಮರ್ಪ ಕವಾಗಿ ವಿತರಿಸಬೇಕು ಎಂದು ಜೆಎಂಎಫ್ಸಿ ನ್ಯಾಯಾಲಯದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಪುಣ್ಯಕೋಟಿ ಸೂಚಿಸಿದರು.
ವಚನ ಸಾಹಿತ್ಯ ಜೀವನ ಮೌಲ್ಯಗಳ ಭಂಡಾರ
12ನೇಯ ಶತಮಾನದ ವಚನ ಸಾಹಿತ್ಯ ಜೀವನ ಮೌಲ್ಯಗಳ ಭಂಡಾರವಾಗಿದೆ. ವಚನಕಾರರು ಸಾರಿದ ಕಾಯಕ ಮತ್ತು ದಾಸೋಹ ನಮ್ಮ ನೆಲದ ಸರ್ವ ಶ್ರೇಷ್ಠ ಜೀವನ ಮೌಲ್ಯವಾಗಿದೆ ಎಂದು ಎಚ್.ಕೆ ಲಿಂಗರಾಜ್ ಅಭಿಪ್ರಾಯ ಪಟ್ಟರು.
ಹಾರಕನಾಳು ಗ್ರಾಮದ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆ ವಿತರಣೆ
ಹರಪನಹಳ್ಳಿ : ತಾಲ್ಲೂಕಿನ ಹಾರಕನಾಳು ಗ್ರಾಮದಲ್ಲಿ 16 ವರ್ಷದ ಒಳಗಿನ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆಯನ್ನು ವಿತರಿಸ ಲಾಯಿತು.
ಎ.ಆರ್.ಎಂ. ಕಾಲೇಜಿನಲ್ಲಿ ಬಸವ ಜಯಂತಿ
ಇಲ್ಲಿನ ಎ.ಆರ್.ಎಂ. ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದಲ್ಲಿ ಐಕ್ಯೂಎಸಿ ಘಟಕದ ಸಹಯೋಗದಲ್ಲಿ ಶುಕ್ರವಾರ ಸಾಂಸ್ಕೃತಿಕ ನಾಯಕ ಬಸವೇಶ್ವರ ಜಯಂತಿ ಆಚರಿಸಲಾಯಿತು.
ಬಸವರಾಜ್ ಗುರೂಜಿಯಿಂದ ವಿಶೇಷ ಅಭಿಷೇಕ
ನಗರದ ಶಿವಕುಮಾರಸ್ವಾಮಿ ಬಡಾವಣೆಯ ವೀರಾಂಜನೇಯ ಸ್ವಾಮಿ ಸಾರ್ವಜನಿಕ ಧ್ಯಾನ ಮಂದಿರದಲ್ಲಿ ಶನಿವಾರ ಹನುಮಾವತಾರಿ ಬಸವರಾಜ ಗುರೂಜಿ ಅವರು ವೀರಭದ್ರೇಶ್ವರ ಸ್ವಾಮಿ, ಆಂಜನೇಯ ಸ್ವಾಮಿ, ಓಂಕಾರ ಗಣಪತಿ, ಸುಬ್ರಹ್ಮಣ್ಯಸ್ವಾಮಿ, ವರಾಹ ಭೀಮಾಶಂಕರ ಲಿಂಗುವಿಗೆ ವಿಶೇಷ ಗಂಗಾ ಜಲಾಭಿಷೇಕ, ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕವನ್ನು ನೆರವೇರಿಸಿದರು.
ದ್ವಾರಕೀಶ್ ಅವರಿಗೆ `ಸಿನಿಮಾ ಸಿರಿ’ ಸಂಸ್ಥೆಯಿಂದ ಶ್ರದ್ಧಾಂಜಲಿ
ಇತ್ತೀಚೆಗೆ ವಿಧಿವಶರಾದ ನಟ, ನಿರ್ಮಾಪಕ ಹಾಗೂ ನಿರ್ದೇಶಕ ದಿ|| ದ್ವಾರಕೀಶ್ ರವರಿಗೆ ಸಿನಿಮಾ ಸಿರಿ ಸಂಸ್ಥೆಯ ಸರ್ವ ಸದಸ್ಯರ ಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಕಾಯಕದ ಮಹತ್ವ ಸಾರಿದ ವಿಶ್ವಗುರು ಬಸವಣ್ಣ
ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್, ಪ್ರಜ್ಞಾ ವೇದಿಕೆ ವನಿತಾ ಸಮಾಜ, ವನಿತಾ ಸಾಹಿತ್ಯ ವೇದಿಕೆ, ಹಾಗೂ ಹಿರಿಯ ನಾಗರಿಕರ ಸಹಾಯವಾಣಿ ಇವರ ಸಹಯೋಗದಲ್ಲಿ ಬಸವ ಜಯಂತಿ, ತಾಯಂದಿರ ದಿನಾಚರಣೆ ಹಾಗೂ ದತ್ತಿ ಉಪನ್ಯಾಸ ಕಾರ್ಯಕ್ರಮ ಹಿರಿಯ ವನಿತೆಯರ ಆನಂದಧಾಮದಲ್ಲಿ ನಡೆಯಿತು.
ಉತ್ತಮ ಹಾಡುಗಾರರಾಗಲು ನಿತ್ಯ ಕಲಿಕೆ ಮುಖ್ಯ
ಗೀತಗಾಯನ ತರಬೇತಿ ಶಿಬಿರದಲ್ಲಿ ಕಲಿತ ಸಾಹಿತ್ಯ ಮತ್ತು ಸಂಗೀತಾಭ್ಯಾಸ ಒಂದೆರಡು ದಿನಕ್ಕೆ ಸೀಮಿತ ವಾಗದೆ, ನಿತ್ಯವೂ ಸಂಗೀತಾಭ್ಯಾಸ ಮಾಡುತ್ತಾ ಉತ್ತಮ ಹಾಡುಗಾರರಾಗಿ ಎಂದು ನಿವೃತ್ತ ಪ್ರಾಧ್ಯಾಪಕರಾದ ನೀಲಾಂಬಿಕೆ ಹೇಳಿದರು.
ಮಾದಾರ ಚೆನ್ನಯ್ಯ ಗುರು ಪೀಠಕ್ಕೆ ಬಾಲವಟುವಿನ ಸ್ವೀಕಾರ
ಚಿತ್ರದುರ್ಗ : ಇಲ್ಲಿನ ಮಾದಾರ ಚೆನ್ನಯ್ಯ ಗುರು ಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಶ್ರೀಗಳು ಬಸವ ಜಯಂತಿಯಂದು ಬಾಲಕನೋರ್ವನನ್ನು ವಟುವಾಗಿ ಸ್ವೀಕರಿಸಿ, ಧಾರ್ಮಿಕ ವಿಧಿ ವಿಧಾನದಿಂದ ದೀಕ್ಷೆ ನೀಡಿ `ಜಯ ಬಸವ' ಎಂದು ನಾಮಕರಣ ಮಾಡಿದ್ದಾರೆ.
ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಲೋಕೇಶ್ ತಾಳಿಕಟ್ಟೆ ನಾಮಪತ್ರ
ಆಗ್ನೇಯ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಲೋಕೇಶ್ ತಾಳಿಕಟ್ಟೆಯವರು ಬೆಂಗಳೂ ರಿನ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.
ಚೆಸ್ ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆ
ನ್ಯೂ ದಾವಣಗೆರೆ ಜಿಲ್ಲಾ ಚೆಸ್ ಅಸೋಸಿಯೇಷನ್ ವತಿಯಿಂದ ಡಿಸ್ಟ್ರಿಕ್ಟ್ ಚೆಸ್ ಚಾಂಪಿಯನ್ಶಿಪ್ ಪಂದ್ಯಾವಳಿಯನ್ನು ನಗರದ ರೋಟರಿ ಬಾಲ ಭವನದಲ್ಲಿ ಏರ್ಪಡಿಸಲಾಗಿತ್ತು.
ಸಕ್ಕರೆ ಕಾರ್ಖಾನೆಯಿಂದಲೇ ಒಣಗಿರುವ ಕಬ್ಬಿನ ಬೆಳೆ ಸಮೀಕ್ಷೆ: ಎಸ್.ಎಸ್.ಗಣೇಶ್
ಕುಕ್ಕುವಾಡ ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿ ನೀರಿಲ್ಲದೆ ಬಿರು ಬಿಸಿಲಿನ ಝಳಕ್ಕೆ ಒಣಗಿ ನಾಶವಾಗಿರುವ ಕಬ್ಬಿನ ಬೆಳೆಯನ್ನು ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ದಾವಣಗೆರೆ ಸಕ್ಕರೆ ಕಂಪನಿ ಛೇರ್ಮನ್ ಅಂಡ್ ಮ್ಯಾನೇಜಿಂಗ್ ಡೈರೆಕ್ಟರ್ ಎಸ್.ಎಸ್.ಗಣೇಶ್ ಹೇಳಿದರು.
ಎಸ್.ಎಸ್.ಆಸ್ಪತ್ರೆಯಲ್ಲಿ ಸಹಜ ಹೆರಿಗೆ ಮತ್ತು ಶಸ್ತ್ರಚಿಕಿತ್ಸೆ
ಎಸ್.ಎಸ್. ಆಸ್ಪತ್ರೆಯಲ್ಲಿ ಸಹಜ ಹೆರಿಗೆ ಮತ್ತು ಶಸ್ತ್ರಚಿಕಿತ್ಸೆ ಹೆರಿಗೆಯನ್ನು ಬಿಪಿಎಲ್ ಕಾರ್ಡ್ ಇರುವವರಿಗೆ ಉಚಿತವಾಗಿ ಮಾಡಲಾಗುವುದು.
ನಗರದಲ್ಲಿ ವಿಶ್ವ ಹಿಮೊಫಿಲಿಯಾ ದಿನಾಚರಣೆ
ನಗರದ ಹಿಮೊಫಿಲಿಯಾ ಸೊಸೈಟಿಯಲ್ಲಿ ಕಳೆದ ವಾರ ವಿಶ್ವ ಹಿಮೊಫಿಲಿಯಾ ದಿನ ಆಚರಿಸಲಾಯಿತು.
ಮಲೇಬೆನ್ನೂರು ಸುತ್ತಮುತ್ತ ಮಳೆ
ಮಲೇಬೆನ್ನೂರು : ಬುಧವಾರ ಸಂಜೆ ಮಲೇಬೆನ್ನೂರು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಸಾಧಾರಣ ಮಳೆಯಾಗಿದ್ದು, ಬಿಸಿಲಿನ ಬೇಗೆಗೆ ತಂಪೆರೆದಂತಾಗಿದೆ.
ದೂಡಾ ಎಇಇ ಶ್ರೀಕರ್ ನಿವೃತ್ತಿ, ಬಿಳ್ಕೊಡುಗೆ
ದಾವಣಗೆರೆ - ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಸಹಾಯಕ ಕಾರ್ಯಪಾಲಕ ಅಭಿಯಂತರ ಕೆ.ಹೆಚ್. ಶ್ರೀಕರ್ ಅವರು ತಮ್ಮ ಸೇವೆಯಿಂದ ಕಳೆದ ವಾರ ನಿವೃತ್ತರಾದರು.
ಭಾರತ ವಿಕಾಸ ಪರಿಷದ್ ಪದಗ್ರಹಣ, ಕುಟುಂಬ ಮಿಲನ
ಭಾರತ ವಿಕಾಸ ಪರಿಷದ್ ಸ್ವಾಮಿ ವಿವೇಕಾನಂದ ಶಾಖೆ ವತಿಯಿಂದ 2024-25ನೇ ಸಾಲಿನ ಪದಗ್ರಹಣ ಹಾಗೂ ಕುಟುಂಬ ಮಿಲನ ಕಾರ್ಯಕ್ರಮವನ್ನು ಇಲ್ಲಿನ ರೋಟರಿ ಬಾಲಭವನದಲ್ಲಿ ನಡೆಸಲಾಯಿತು.
ಹರಿಹರ : ನಾಗಬನ ಮತ್ತು ಮೂಲದುರ್ಗ ದೇವಿ ದೇವಸ್ಥಾನಗಳಿಂದ ವಿಶೇಷ ಕಾರ್ಯಕ್ರಮ
ಹರಿಹರ : ಇಲ್ಲಿಗೆ ಸಮೀಪದ ಕುಮಾರಪಟ್ಟಣದ ಕೊಡಿಯಾಲ ಹೊಸಪೇಟೆ ಗ್ರಾಮದ ಹತ್ತಿರ ತುಂಗಭದ್ರಾ ನದಿಯ ದಡದಲ್ಲಿರುವ, ಐತಿಹಾಸಿಕ ನಾಗಬನ ಮತ್ತು ಮೂಲದುರ್ಗಾ ದೇವಿ ದೇವಸ್ಥಾನ ಸಮಿತಿಯಿಂದ, ಇದೇ ದಿನಾಂಕ 20 ಮತ್ತು 21 ರಂದು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಾಗಿ ಧರ್ಮದರ್ಶಿ ಮಂಜುನಾಥ ತಿಳಿಸಿದ್ದಾರೆ.
ಹರಪನಹಳ್ಳಿ ಪಿ.ಎಲ್.ಡಿ.ಬ್ಯಾಂಕಿಗೆ ನಾಮ ನಿರ್ದೇಶನ ಸದಸ್ಯರ ಆಯ್ಕೆ
ಹರಪನಹಳ್ಳಿ : ಪಟ್ಟಣದ ಪಿ.ಎಲ್.ಡಿ.ಬ್ಯಾಂಕಿನ ಕೆ. ಶಿದ್ಲಿಂಗಪ್ಪ ಮೃತರಾದ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ತೆಲಿಗಿಯ ಆರ್ ವೀರಪ್ಪನವರನ್ನು ಕೋ ಆಪ್ ಮಾಡಿಕೊಂಡು ಕೆ. ಶಿದ್ಲಿಂಗಪ್ಪ ಅವರನ್ನು ತೆಲಗಿ ಕ್ಷೇತ್ರದ ನಿರ್ದೇಶಕ ರನ್ನಾಗಿ ಮಾಡಿಕೊಳ್ಳಲಾಯಿತು.
ದೊಡ್ಡಮಲ್ಲಾಪುರ : ಸಮರ್ಥ ಶಾಮನೂರ್ರವರಿಂದ ವೃತ್ತ ಉದ್ಘಾಟನೆ
ದೊಡ್ಡಮಲ್ಲಾಪುರ ಗ್ರಾಮದಲ್ಲಿ ಶುಕ್ರವಾರ ಕಾಂಗ್ರೆಸ್ನ ಯುವ ಮುಖಂಡ ಸಮರ್ಥ್ ಶಾಮನೂರು ಶ್ರೀ ಬಸವೇಶ್ವರ ವೃತ್ತವನ್ನು ಉದ್ಘಾಟಿಸಿದರು.
ಮಲೇಬೆನ್ನೂರಿನ ವಿವಿಧೆಡೆಯಲ್ಲಿ ಬಸವ ಜಯಂತಿ ಆಚರಣೆ
ಮಲೇಬೆನ್ನೂರು : ನಾಡಿನ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಮಲೇಬೆನ್ನೂರು ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಶ್ರದ್ದಾ ಭಕ್ತಿಯಿಂದ ಆಚರಿಸಲಾಯಿತು.